ಆನ್‌ಲೈನ್‌ ಪಾಠ: ಪೋಷಕರಿಗೆ ಸಂಕಷ್ಟ;ಇಂಟರ್‌ನೆಟ್‌, ವಿದ್ಯುತ್‌ ಸೌಲಭ್ಯವಿಲ್ಲದೆ ಮಕ್ಕಳ ಪರದಾಟ


Team Udayavani, Jul 31, 2020, 2:58 PM IST

ಆನ್‌ಲೈನ್‌ ಪಾಠ: ಪೋಷಕರಿಗೆ ಸಂಕಷ್ಟ;ಇಂಟರ್‌ನೆಟ್‌, ವಿದ್ಯುತ್‌ ಸೌಲಭ್ಯವಿಲ್ಲದೆ ಮಕ್ಕಳ ಪರದಾಟ

ಸಾಂದರ್ಭಿಕ ಚಿತ್ರ

ಮಧುಗಿರಿ: ಕೋವಿಡ್ ಭೀತಿಯಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳಿಸಲು ಹಿಂದೇಟು ಹಾಕುತ್ತಿದ್ದು, ಸರ್ಕಾರ ಮಾತ್ರ ಆನ್‌ಲೈನ್‌ ಪಾಠಕ್ಕೆ ಅನುಮತಿ  ನೀಡಿದೆ. ಇದರಿಂದ ಮಕ್ಕಳಲ್ಲದೆ ಪೋಷಕರೂ ಸಹ ಸಂಕಷ್ಟಕ್ಕೆ ಸಿಲುಕಿದ್ದಾರೆ. ಇಲಾಖೆ ಕನಿಷ್ಠ 1-5 ತರಗತಿಯ ಮಕ್ಕಳವರೆಗೂ ಈ ಸಂಕಟದಿಂದ ಪಾರು ಮಾಡಿದರೆ ಅಲ್ಪಸ್ವಲ್ಪ ಜೀವ ಕಾಪಾಡಿಕೊಂಡ ಪೋಷಕರು ಇನ್ನೂ ಕೊಂಚ ದಿನ ನೆಮ್ಮದಿಯಾಗಿರುತ್ತಾರೆ.

ಎಲ್‌.ಕೆ.ಜಿ ಯಿಂದ 5 ನೇ ತರಗತಿಯ ಮಕ್ಕಳಿಗೂ ಆನ್‌ಲೈನ್‌ ಪಾಠ ಹೇಳಿದ್ದು ಇದರಿಂದ ಮಕ್ಕಳಿಗೆ ಒಂದು ರೀತಿಯ ಸಂಕಟವಾದರೆ ಪೋಷಕರಿಗೆ ಆರ್ಥಿಕ  ಸಂಕಷ್ಟದ ಚಿಂತೆಯಾಗಿದೆ. ಗ್ರಾಮೀಣ ಭಾಗದ ಪೋಷಕರು ಆಂಗ್ಲ ಮಾಧ್ಯಮದ ವ್ಯಾಮೋಹದಿಂದಾಗಿ ಮಕ್ಕಳನ್ನು ಖಾಸಗಿ ಶಾಲೆಗೆ ದಾಖಲಿಸಿದ್ದು, ಈಗ ಆನ್‌ಲೈನ್‌ ಪಾಠಕ್ಕೆ ಲ್ಯಾಪ್‌ಟಾಪ್‌ ಅಥವಾ ಆಂಡ್ರೈಡ್‌ ಮೊಬೈಲ್‌ನಿಂದ ಪಾಠ ಕಲಿಸುವ ಜವಾಬ್ದಾರಿ ಬೆನ್ನಿಗೆ ಬಿದ್ದಿದೆ. ಹಲವು ಕಡೆ ವಿದ್ಯುತ್‌, ಮತ್ತೆ ಇಂಟರ್‌ನೆಟ್‌
ಸೌಲಭ್ಯವಿರದ ಗ್ರಾಮಗಳಿದ್ದು, ಇಂಥ ಸಂದಿಗ್ಧ ಪರಿಸ್ಥಿತಿಯಲ್ಲಿ ಮಕ್ಕಳಿಗೆ ಯಾವ ರೀತಿಯ ಅಕ್ಷರ ಜ್ಞಾನ ಕಲಿಸಲು ಸಾಧ್ಯ.

ಇಂಥ ವೇಳೆ ಆನ್‌ಲೈನ್‌ ಶಿಕ್ಷಣಕ್ಕೆ ಆದೇಶಿಸುವ ಸರ್ಕಾರವು ಈ ಎಲ್ಲ ಸಾಧಕ-ಬಾಧಕವನ್ನು ಆಲೋ ಚಿಸಬೇಕಿದೆ. ಅಲ್ಲದೆ ಪಾಠ ಮಾಡುವಾಗ ಹಲವು
ಕಿರಿಕಿರಿಗಳಿದ್ದು, ಅದು ಸರಿಪಡಿಸಬೇಕಿದೆ ಅನ್ನುವಷ್ಟರಲ್ಲಿ ಶಿಕ್ಷಕರ ಬೋಧನೆಯು ನಿಂತು ಹೋಗುವುದು, ಶಬ್ಧದ ಕಿರಿಕಿರಿ ಹೀಗೆಲ್ಲ ಸಮಸ್ಯೆಗಳ ನಡುವೆ ಎಲ್‌ಕೆಜಿ ಯಿಂದ 5 ನೇ ತರಗತಿಯ ಮಕ್ಕಳಿಗೆ ಆನ್‌ಲೈನ್‌ ಶಿಕ್ಷಣದಿಂದ ಸರ್ಕಾರ ವಿನಾಯಿತಿ ನೀಡಬೇಕು ಎನ್ನುವುದು ಪೋಷಕರ ಒತ್ತಾಯ.

ಈ ಸಮಸ್ಯೆಗೆ ಸರ್ಕಾರ ಪರಿಹಾರ ಕಂಡುಹಿಡಿಯಲಿದ್ದು, ಶೀಘ್ರವೇ ಸರ್ಕಾರಿ ಶಿಕ್ಷಕರಂತೆ ಖಾಸಗಿ ಶಿಕ್ಷಕರೂ ಸಹ ಗುಂಪು ಶಿಕ್ಷಣ ನೀಡುವ ಪ್ರಸ್ತಾವನೆಗೆ ಸರ್ಕಾರ ಆದೇಶಿಸಬಹುದು. ಆದರೆ ಆನ್‌ ಲೈನ್‌ ಜ್ಞಾನವಿಲ್ಲದ ಹಾಗೂ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಪೋಷಕರ ಬಗ್ಗೆ ಇಲಾಖೆಗೂ ಮಾಹಿತಿಯಿದ್ದು, ಸಮಸ್ಯೆಗೆ
ಪರಿಹಾರ ಕಾಣಲಿದೆ.
 ರಂಗಪ್ಪ, ಬಿಇಒ, ಮಧುಗಿರಿ

● ಮಧುಗಿರಿ ಸತೀಶ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.