![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 9, 2020, 6:12 AM IST
ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used
ಹೊಸದಿಲ್ಲಿ: ಸೆಪ್ಟಂಬರ್ 1ರಿಂದ ದೇಶಾದ್ಯಂತ ಶಾಲೆಗಳನ್ನು ಪುನರಾರಂಭಿಸುವ ಚಿಂತನೆಗೆ ಕೇಂದ್ರ ಆರೋಗ್ಯ ಇಲಾಖೆ ಸಹಮತ ವ್ಯಕ್ತಪಡಿಸಿಲ್ಲ ಎಂದು ಮೂಲಗಳು ತಿಳಿಸಿವೆ.
ಕೇಂದ್ರ ಮಾನವ ಸಂಪದಭಿವೃದ್ಧಿ ಇಲಾಖೆ ಸೆ. 1ರಿಂದ ಶಾಲೆ ಆರಂಭಿಸುವ ಬಗ್ಗೆ ಒಲವು ವ್ಯಕ್ತಪಡಿಸಿತ್ತು.
ಆದರೆ ಆ. 30ರ ಹೊತ್ತಿಗೆ ಕೋವಿಡ್ 19 ಸೋಂಕು ಪೀಡಿತರ ಸಂಖ್ಯೆ 30 ಲಕ್ಷ ಮುಟ್ಟಲಿದೆ.
ಹಾಗಾಗಿ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ಹಿತದೃಷ್ಟಿಯನ್ನು ನೋಡಿಕೊಂಡು ಶಾಲೆಗಳನ್ನು ಆರಂಭಿಸಬೇಕು ಎಂಬ ಅಭಿಪ್ರಾಯವನ್ನು ಆರೋಗ್ಯ ಇಲಾಖೆ ಹೊಂದಿದೆ.
ವಿದೇಶಗಳಲ್ಲಿ ಶಾಲೆ, ಕಾಲೇಜು ಪುನರಾರಂಭಿಸಿದ ಬಳಿಕ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಕೋವಿಡ್ 19 ಸೋಂಕು ತಗಲಿದ್ದರಿಂದ ಶಾಲೆಗಳನ್ನು ಮತ್ತೆ ಮುಚ್ಚಲಾಯಿತು ಎಂದು ಸಚಿವಾಲಯ ಹೇಳಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.