ಮತ್ತೆ ಶತಕ ದಾಟಿದ ಕೋವಿಡ್‌ ಪಾಸಿಟಿವ್‌


Team Udayavani, Aug 9, 2020, 2:30 PM IST

ಮತ್ತೆ  ಶತಕ ದಾಟಿದ ಕೋವಿಡ್‌ ಪಾಸಿಟಿವ್‌

ಕಾರವಾರ: ಜಿಲ್ಲೆಯಲ್ಲಿ ಶನಿವಾರ 117 ಕೋವಿಡ್‌ ಪ್ರಕರಣ ದೃಢಪಟ್ಟಿವೆ. ಶುಕ್ರವಾರದಂತೆ ಶನಿವಾರವೂ ಕೋವಿಡ್‌ ಪ್ರಕರಣಗಳು ಹೆಚ್ಚಾಗಿದ್ದು, ಕಾರವಾರ ಮತ್ತು ಹಳಿಯಾಳದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಕಾರವಾರದಲ್ಲಿ 43, ಅಂಕೋಲಾ 3, ಭಟ್ಕಳದಲ್ಲಿ 5, ಹೊನ್ನಾವರದಲ್ಲಿ 16, ಶಿರಸಿಯಲ್ಲಿ 2, ಮುಂಡಗೋಡದಲ್ಲಿ 11, ಹಳಿಯಾಳದಲ್ಲಿ 37 ಜನರಲ್ಲಿ ಕೋವಿಡ್‌ ಸೋಂಕು ದೃಢಪಟ್ಟಿದೆ.

ಗುಣಮುಖ: 69 ಜನ ಕೋವಿಡ್‌ನಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಕಾರವಾರದಲ್ಲಿ 4, ಕುಮಟಾ 10, ಹೊನ್ನಾವರ 2, ಭಟ್ಕಳ 9, ಹಳಿಯಾಳದಲ್ಲಿ 44 ಮಂದಿ ಗುಣಮುಖರಾಗಿ ವಿವಿಧ ತಾಲೂಕು ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ ಜಿಲ್ಲೆಯ 2,723 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 1,852 ಮಂದಿ ಗುಣಮುಖರಾಗಿದ್ದಾರೆ. 26 ಮಂದಿ ಮೃತಪಟಿದ್ದು, 845 ಸಕ್ರಿಯ ಸೋಂಕಿತರಿಗೆ ಚಿಕಿತ್ಸೆ ಮುಂದುವರಿದಿದೆ.

ಹಳಿಯಾಳದಲ್ಲಿ 9 ಜನರಿಗೆ ಕೋವಿಡ್‌ ಸೋಂಕು :  ಶನಿವಾರದ ಗಂಟಲು ದ್ರವ ಪರೀಕ್ಷೆ ವರದಿಯಲ್ಲಿ 8 ಜನರಿಗೆ ಹಾಗೂ ಇಲ್ಲಿಯ ಸರ್ಕಾರಿ ಅಸ್ಪತ್ರೆಯಲ್ಲಿ ನಡೆಸಿದ ರ್ಯಾಪಿಡ್‌ ಟೆಸ್ಟ್‌ನಲ್ಲಿ ಒಬ್ಬರಿಗೆ ಕೋವಿಡ್ ಸೋಂಕು ದೃಢಪಟ್ಟಿದ್ದು, ಈ ಮೂಲಕ ತಾಲೂಕಿನ ಸೋಂಕಿತರ ಸಂಖ್ಯೆ 237ಕ್ಕೆ ಏರಿಕೆಯಾಗಿದೆ. ಪಟ್ಟಣವೊಂದರಲ್ಲೇ 6 ಪ್ರಕರಣಗಳು ದೃಢಪಟ್ಟಿದ್ದು, ದೇಶಪಾಂಡೆನಗರ, ಗುತ್ತಿಗೇರಿಗಲ್ಲಿ, ಬಸವರಾಜ ಗಲ್ಲಿಯ 8 ವರ್ಷದ ಬಾಲಕಿ, 35, 40, 23ರ ಮಹಿಳೆಯರು ಹಾಗೂ 70 ವರ್ಷದ ವೃದ್ಧೆ, 60 ವರ್ಷದ ವೃದ್ಧನಲ್ಲಿ ಸೋಂಕು ಪತ್ತೆಯಾಗಿದೆ. ಮುಗದಕೊಪ್ಪ ಗ್ರಾಮದ 55ವರ್ಷದ ಪುರುಷ, ಮದ್ನಳ್ಳಿ ಗ್ರಾಮದ 62 ವರ್ಷದ ವೃದ್ಧ ಹಾಗೂ ಮುರ್ಕವಾಡ ಗ್ರಾಮದ 42 ವರ್ಷದ ಪುರುಷನಿಗೆ ಸೋಂಕು ದೃಢಪಟ್ಟಿದೆ. ತಾಲೂಕಿನಲ್ಲಿ ಶನಿವಾರ ಒಬ್ಬರು ಸೋಂಕಿನಿಂದ ಗುಣಮುಖರಾಗಿ ಬಿಡುಗಡೆ ಹೊಂದಿದ್ದು, ಒಟ್ಟೂ ಬಿಡುಗಡೆಗೊಂಡವರ ಸಂಖ್ಯೆ 186 ಆಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 50 ಆಗಿದೆ.

ಹೊನ್ನಾವರ 16 ಪಾಸಿಟಿವ್‌ ಪ್ರಕರಣ :  ಶುಕ್ರವಾರ ಮತ್ತು ಶನಿವಾರ ತಲಾ 16 ಪಾಸಿಟಿವ್‌ ಪ್ರಕರಣ ದಾಖಲಾಗಿದೆ. ಶನಿವಾರ 8 ಜನ ಬಿಡುಗಡೆಗೊಂಡಿದ್ದಾರೆ. ಮಂಕಿ ಕೇಂದ್ರ ಖಾಲಿಯಾಗಿದ್ದು, ತಾಲೂಕಾಸ್ಪತ್ರೆಯಲ್ಲಿ 11 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ಇತ್ತೀಚೆಗೆ ಹೆಚ್ಚಿನವರು ಹೋಂ ಕ್ವಾರಂಟೈನ್‌ ಬಯಸುತ್ತಿದ್ದು, ದುಬೈ ಅಥವಾ ದೇಶದ ಯಾವ ಮೂಲೆಯಿಂದ ಬಂದಿದ್ದರೂ ಯಾವುದೇ ಲಕ್ಷಣಗಳಿಲ್ಲವಾದರೆ ಅವರಿಗೆ ಹೋಂ ಕ್ವಾರಂಟೈನ್‌ ಮಾಡಿಕೊಳ್ಳುವ ಅವಕಾಶ ನೀಡಲಾಗುತ್ತಿದೆ. ಜನರಲ್ಲಿ ಕೋವಿಡ್‌ ಭೀತಿ ಕಡಿಮೆಯಾಗಿ ಕಾಳಜಿ ಹೆಚ್ಚುತ್ತಿರುವುದು ಸಮಾಧಾನದ ಸಂಗತಿಯಾಗಿದೆ ಎಂದು ತಾಲೂಕು ವೈದ್ಯಾಧಿಕಾರಿ ಡಾ| ಉಷಾ ಹಾಸ್ಯಗಾರ ಹೇಳಿದ್ದಾರೆ.

ಟಾಪ್ ನ್ಯೂಸ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-yellapur

Yellapur: ಸರಕು ತುಂಬಿದ ಲಾರಿ ಪಲ್ಟಿಯಾಗಿ ಸಂಚಾರ ಸಂಪೂರ್ಣ ಸ್ಥಗಿತ

4-dandeli

Dandeli: ಗ್ರಾಹಕರ ಸೋಗಿನಲ್ಲಿ ಬಂದು ಇಬ್ಬರು ಮಹಿಳೆಯರಿಂದ ಕಳ್ಳತನ: ವಿಡಿಯೋ ವೈರಲ್

Dinesh-gundurao

Vaccine: ಇನ್ನೆರಡು ವರ್ಷದೊಳಗೆ ಕೆಎಫ್‌ಡಿ ಲಸಿಕೆ ಬಳಕೆಗೆ ಲಭ್ಯ: ಆರೋಗ್ಯ ಸಚಿವ ದಿನೇಶ್‌

8-sirsi

Sirsi: ಹಿರಿಯ ಯಕ್ಷಗಾನ ಗುರು, ಭಾಗವತ ಕೆ.ಪಿ. ಹೆಗಡೆಗೆ ವಾರ್ಷಿಕ ಸಿರಿಕಲಾ ಪ್ರಶಸ್ತಿ

3-sirsi

Sirsi ಜಿಲ್ಲೆ ಹೋರಾಟ ಮತ್ತೆ ಮುನ್ನಲೆಗೆ: ಅನಂತಮೂರ್ತಿ ನೇತೃತ್ವ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್‌ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್

sanjay-raut

Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ

UP: ಟೊಮ್ಯಾಟೋ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೋ ಕಾದು ಕೂತ ಪೊಲೀಸರು

UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು

12

Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್‌ ಪೋರ್ಟಲ್‌ನಲ್ಲಿ ದಾಖಲಾತಿ

11

Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.