ಕಡಲ್ಕೊರೆತ ವೀಕ್ಷಿಸಲು ಬಂದ ಗೃಹ ಸಚಿವರ ಚಪ್ಪಲಿ ಸಮುದ್ರ ಪಾಲು!


Team Udayavani, Aug 11, 2020, 2:27 PM IST

ಕಡಲ್ಕೊರೆತ ವೀಕ್ಷಿಸಲು ಬಂದ ಗೃಹ ಸಚಿವರ ಚಪ್ಪಲಿ ಸಮುದ್ರ ಪಾಲು!

ಉಡುಪಿ: ಜಿಲ್ಲೆಗೆ ಆಗಮಿಸಿದ್ದ ಗೃಹಸಚಿವ ಬಸವರಾಜ ಬೊಮ್ಮಾಯಿ ಅವರು ಪಡುಬಿದ್ರಿ ಸಮುದ್ರ ತೀರಕ್ಕೆ ಕಡಲು ಕೊರೆತ ವೀಕ್ಷಣೆಗೆಂದು ಬಂದ ಸಂದರ್ಭದಲ್ಲಿ ಅವರ ಚಪ್ಪಲಿ ಸಮುದ್ರ ಅಲೆಯಲ್ಲಿ ಹೋಗಿ ನಂತರ ದಡಕ್ಕೆ ಮರಳಿದ ಘಟನೆ ಮಂಗಳವಾರ ನಡೆಯಿತು.

ಸಚಿವರು ಕಡಲ ಅಬ್ಬರ ನೋಡಲು ತೀರಕ್ಕೆ ಬಂದರು. ಆದರೆ ದೊಡ್ಡ ಅಲೆಯೊಂದು ಎರಗಿ ಬಂದಾಗ ಸಚಿವರು ಹಿಂದೆ ನಡೆದರಾದರೂ ಅವರ ಚಪ್ಪಲಿ ಕಾಲಿಂದ ತಪ್ಪಿ ಸಮುದ್ರ ಪಾಲಾಯ್ತು. ಅಲೆಯ ಸೆಳೆತಕ್ಕೆ ಸಿಲುಕಿ ಒಂದರೆಕ್ಷಣ ಕಂಗಾಲಾದಂತೆ ಕಂಡುಬಂದಿದ್ದಸಚಿವರನ್ನು ಸನಿಹದಲ್ಲಿದ್ದ ಬಿಜೆಪಿ ನಾಯಕರು ಕೈಹಿಡಿದು ಆಸರೆಯಾದರು. ಸ್ವಲ್ಪ ಸಮಯದ ನಂತರ ಅಲೆಯೊಂದಿಗೆ ಚಪ್ಪಲಿ ದಡಕ್ಕೆ ಮರಳಿತು.

ಬಸವರಾಜ ಬೊಮ್ಮಾಯಿ

ಈ ಪಾದುಕಾ ಪ್ರಧಾನ ಪ್ರಸಂಗದ ವಿಡಿಯೋ ವೈರಲ್ ಆಗುತ್ತಿದೆ.

ಟಾಪ್ ನ್ಯೂಸ್

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

byndoor

Malpe: ತೀವ್ರ ಆಸ್ವಸ್ಥಗೊಂಡ ವ್ಯಕ್ತಿ ಸಾವು

byndoor

Udupi: ಸ್ಕೂಟರ್‌ ಢಿಕ್ಕಿ; ಪಾದಚಾರಿಗೆ ಗಾಯ

8

Udupi: ಧೂಳು ತಿನ್ನುತ್ತಿದೆ ಉಡುಪಿ ಉಪ ವಿಭಾಗ ಪ್ರಸ್ತಾವ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

Kallabete

Udupi: ಕಳ್ಳಬೇಟೆ ನಿಗ್ರಹ ಸಿಬಂದಿಗೆ ಕತ್ತಿ ಕೋಲುಗಳೇ ಆಯುಧ!

Fake-Gold

Mangaluru: ನಕಲಿ ಚಿನ್ನ ಅಡವಿಟ್ಟು ವಂಚನೆ; 7ನೇ ಸಲ ಬಂದಾಗ ಸಿಕ್ಕಿಬಿದ್ದ ಮಹಿಳೆ!

Suside-Boy

PaduBidri: ಬಸ್‌ ಢಿಕ್ಕಿ: ಪಾದಚಾರಿ ಸಾವು

Kallabatti

Bantwala: ಪಂಜಿಕಲ್ಲು: ಅಕ್ರಮ ಕಳ್ಳಬಟ್ಟಿ ಅಡ್ಡೆಗೆ ದಾಳಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.