ರಸ್ತೆಗಿಳಿದ ಹಾಸನ ಎಸ್ಪಿ ಶ್ರೀನಿವಾಸಗೌಡ


Team Udayavani, Aug 17, 2020, 1:29 PM IST

ರಸ್ತೆಗಿಳಿದ ಹಾಸನ ಎಸ್ಪಿ ಶ್ರೀನಿವಾಸಗೌಡ

ಚನ್ನರಾಯಪಟ್ಟಣ: ಕಳೆದು ಒಂದು ತಿಂಗಳಲ್ಲಿ ನಾಲ್ಕು ಹತ್ಯೆ, ನಗರ ಠಾಣೆ ಪಿಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದರಿಂದ ಹಾಸನ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಸುಮಾರು ಎರಡು ಕಿ.ಮೀ. ಪಟ್ಟಣದಲ್ಲಿ ಸಂಚಾರ ಮಾಡಿ ಸಾರ್ವಜನಿಕರಲ್ಲಿ ಸಂಚಲನ ಮೂಡಿಸಿದರು.

ಚನ್ನರಾಯಪಟ್ಟಣ ಇತಿಹಾಸದಲ್ಲಿ ಎಸ್ಪಿ ಸಾರ್ವಜನಿಕವಾಗಿ ಯಾರನ್ನು ಭೇಟಿ ಮಾಡಿರಲಿಲ್ಲ, ಇನ್ನು ಪಟ್ಟಣದ ರಸ್ತೆಗಳಲ್ಲಿ ನಡೆದು ಸಾಗಿದ ಇತಿಹಾಸವೇ ಇರಲಿಲ್ಲ ಆದರೆ ಹಾಸನ ಎಸ್ಪಿ ಶ್ರೀನಿವಾಸಗೌಡ ದಿಢೀರ್‌ ಪಟ್ಟಣಕ್ಕೆ ಭೇಟಿ ನೀಡಿ ಬಾರ್‌, ರೆಸ್ಟೋರೆಂಟ್‌, ಟೀ ಅಂಗಡಿ, ಸಿಗರೇಟ್‌ ಅಡ್ಡ ಸೇರಿದಂತೆ ಹೆಚ್ಚು ಮಂದಿ ಕುಳಿತು ಕಾಲ ಕಳೆಯುವ ಪ್ರದೇಶಗಳಿಗೆ ಭೇಟಿ ನೀಡುವ ಮೂಲಕ ಪೊಲೀಸರಿಗೆ ತಾವು ಮಾಡುತ್ತಿರುವ ತಪ್ಪುಗಳೇನು ಎನ್ನುವುದು ತಿಳಿ ಹೇಳಿದರು.

ಕೆಲ ಬಾರ್‌ಗಳಲ್ಲಿ ಮದ್ಯ ಸೇವನೆಗೆ ಅವಕಾಶ ನೀಡಿದ್ದು 18 ವಯೋಮಿತಿಗಿಂತ ಕಡಿಮೆ ವಯಸ್ಸಿನ ಯುವಕರು ಮದ್ಯ ಸೇವನೆ ಮಾಡುತ್ತಿರುವುದು, ಕಾಫಿ, ಟೀ ಅಂಗಡಿಯಲ್ಲಿ ಯುವಕರು ಧೂಮಪಾನ ಮಾಡುವುದನ್ನು ವೀಕ್ಷಿಸಿ ಅವರಿಗೆ ತಿಳಿ ಹೇಳಿದಲ್ಲದೆ ಅಂಗಡಿ ಮಾಲೀಕರಿಗೆ ದಂಡ ಹಾಕುವಂತೆ ಸ್ಥಳೀಯ ಪೊಲೀಸರಿಗೆ ತಾಕಿತ್ತು ಮಾಡಿದರು. ರಸ್ತೆ ಅಗಲವಾಗಿದ್ದರು ಸೂಕ್ತವಾಗಿ ವಾಹನ ನಿಲ್ದಾಣ ನಿರ್ಮಾಣ ಮಾಡಿಲ್ಲ, ಹಲವು ಬೈಕ್‌ ಗಳು ನಂಬರ್‌ ಪ್ಲೇಟ್‌ ಇಲ್ಲದೆ ರಸ್ತೆಗೆ ಇಳಿದಿವೆ, ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್‌ ಧರಿಸದೆ ಸಂಚಾರ ಮಾಡುತ್ತಿದ್ದಾರೆ, ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಅಂಗಡಿ ಮಾಲೀಕರು ಸಾಮಗ್ರಿಗಳನ್ನು ರಸ್ತೆಗೆ ಇಟ್ಟುಕೊಂಡಿದ್ದಾರೆ, ರಾತ್ರಿ ವೇಳೆ ಬಾಗೂರು ರಸ್ತೆಯಲ್ಲಿ ವಿದ್ಯುತ್‌ ಸಂಪರ್ಕ ನೀಡಿಲ್ಲ ಈ ಬಗ್ಗೆ ಪುರಸಭೆಗೆ ಪತ್ರ ಬರೆದು ಎಲ್ಲವನ್ನು ಸುಲಲಿತವಾಗಿ ಮಾಡುವಂತೆ ಆದೇಶಿಸಿದರು.

ಪ್ರತಿವಾರ ಭೇಟಿ: ಒಂದು ದಿವಸಕ್ಕೆ ಸೀಮಿತವಾಗದೆ ಪ್ರತಿ ವಾರ ಚನ್ನರಾಯಪಟ್ಟಣಕ್ಕೆ ಬರುತ್ತೇನೆ ಎಲ್ಲಿ ಯಾರಾದರು ವ್ಯಾಜ್ಯ ಮಾಡಿಕೊಂಡರೆ ಪೊಲೀಸರಿಗೆ ದೂರವಾಣಿ ಮೂಲಕ ಮಾಹಿತಿ ನೀಡಿ, ನಾವು ಶೇ.100 ರಷ್ಟು ಶ್ರಮ ವಹಿಸಿ ಕೆಲಸ ಮಾಡುತ್ತಿದ್ದೇವೆ ಆದರೆ ಸಾರ್ವಜನಿಕರ ಸಹಕಾರ ಇಲ್ಲದೆ ಯಾವುದೂ ಪೂರ್ಣ ಆಗುವುದಿಲ್ಲ ಹಾಗಾಗಿ ಸಾರ್ವಜನಿಕರ ಸಹಕಾರ ಮುಖ್ಯವಾಗಿದೆ ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.