ಬಂಟ್ವಾಳ: ಮಾರುಕಟ್ಟೆಯಲ್ಲಿ ಹಬ್ಬದ ವ್ಯಾಪಾರ


Team Udayavani, Aug 21, 2020, 10:36 PM IST

ಬಂಟ್ವಾಳ: ಮಾರುಕಟ್ಟೆಯಲ್ಲಿ ಹಬ್ಬದ ವ್ಯಾಪಾರ

ಬಿ.ಸಿ. ರೋಡ್‌ನ‌ ಅಂಗಡಿವೊಂದರಲ್ಲಿ ಕಬ್ಬಿನ ರಾಶಿ.

ಬಂಟ್ವಾಳ: ಶ್ರೀ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ತಾಲೂಕಿನ ವಿವಿಧೆಡೆಗಳಲ್ಲಿ ಮಾರುಕಟ್ಟೆಯಲ್ಲಿ ಸ್ವಲ್ಪಮಟ್ಟಿನ ಚಟು ವಟಿಕೆ ಕಂಡುಬಂದಿದ್ದು, ಹೂವು ಸಹಿತ ಇತರ ವಸ್ತುಗಳ ವ್ಯಾಪಾರ ಚುರುಕು ಪಡೆದುಕೊಂಡಿತ್ತು. ಆದರೆ ಕೊರೊನಾ ಆತಂಕದ ಹಿನ್ನೆಲೆಯಲ್ಲಿ ಮಾರುಕಟ್ಟೆಯಲ್ಲಿ ಕಳೆದ ಬಾರಿಯಂತೆ ಅಬ್ಬರ ಕಂಡುಬರಲಿಲ್ಲ.

ಸಾರ್ವಜನಿಕ ಶ್ರೀ ಗಣೇಶೋತ್ಸವಗಳು ಸರಳವಾಗಿ ಆಚರಿಸಲ್ಪಡುತ್ತಿದ್ದರೂ ಚೌತಿ ಹಬ್ಬದ ಹಿನ್ನೆಲೆಯಲ್ಲಿ ಹೆಚ್ಚಿನ ಮನೆಗಳಲ್ಲಿ ಚೌತಿ ಬಡಿಸುವ ಸಂಪ್ರದಾಯವಿರುವುದರಿಂದ ಕಬ್ಬಿನ ವ್ಯಾಪಾರ ಕಂಡುಬಂದಿತ್ತು. ಹೂವು, ತರಕಾರಿ, ಹಣ್ಣಿನ ಮಳಿಗೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಬ್ಬಿನ ರಾಶಿ ಕಂಡುಬಂತು.

ಖರೀದಿಸುವರ ಸಂಖ್ಯೆ ಕಡಿಮೆ
ಪ್ರತಿವರ್ಷ ಗಣೇಶೋತ್ಸವ ಮುನ್ನಾ ದಿನ ರಸ್ತೆ ಬದಿಗಳಲ್ಲಿ ಹೂವಿನ ವ್ಯಾಪಾರ ಅಬ್ಬರದಿಂದ ನಡೆಯುತ್ತಿದ್ದು, ಈ ಬಾರಿ ಕೆಲವೊಂದು ರಾಶಿಗಳು ಮಾತ್ರ ಕಂಡುಬಂತು. ಖರೀದಿಸುವವರ ಸಂಖ್ಯೆ ಕಡಿಮೆ ಇತ್ತು. ಜತೆಗೆ ಹಣ್ಣು, ತರಕಾರಿಗಳ ವ್ಯಾಪಾರವೂ ಕಂಡುಬಂತು.
ಸುಮಾರು ಒಂದೂವರೆ ಲಕ್ಷ ರೂ.ಗಳ ಹೂವನ್ನು ತಂದಿದ್ದೇವೆ ಎಂದು ಹೊಳೆ ನರಸೀಪುರದ ವರ್ತಕ ಹೊನ್ನೇಗೌಡ ಅವರು ಹೇಳುತ್ತಾರೆ.

ಹೂವಿನ ವ್ಯಾಪಾರ ಸ್ವಲ್ಪ ಮಟ್ಟಿಗೆ ಕಂಡು ಬಂದರೂ ಹಿಂದಿನ ಅಬ್ಬರವಿರಲಿಲ್ಲ. ಧಾರಣೆಯಲ್ಲೂ ಕೊಂಚ ಮಟ್ಟಿನ ವ್ಯತ್ಯಾಸ ಕಂಡು ಬಂದಿದೆ ಎಂದು ಬಿ.ಸಿ. ರೋಡ್‌ನ‌ ಹೂವಿನ ವರ್ತಕ ಲೋಕೇಶ್‌ ಅವರು ಅಭಿಪ್ರಾಯಪಟ್ಟಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

tdy-14

ಹಬ್ಬದ ಮೂಡ್‌ನ‌ಲ್ಲಿ ಸ್ಯಾಂಡಲ್‌ವುಡ್‌ ತಾರೆಯರು

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಕುಷ್ಟಗಿ: ಹಿಂದೂ- ಮುಸ್ಲಿಂ ಗೆಳೆಯರ ಬಳಗದ ಗಣೇಶೋತ್ಸವಕ್ಕೆ ನಾಲ್ಕು ದಶಕಗಳ ಸಂಭ್ರಮ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

ಗ್ರಾಮೀಣ ಭಾಗದಲ್ಲಿ ಅರ್ಥಪೂರ್ಣ ಗಣೇಶ ಚತುರ್ಥಿ ಆಚರಣೆ

tdy-7

ಗಂಗಾವತಿಯಲ್ಲಿ ಪೊಲೀಸ್ ಬಂದೋಬಸ್ತಿನಲ್ಲಿ ಸಡಗರದ ಗಣೇಶ ಚತುರ್ಥಿ ಆಚರಣೆ

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

ಅಂಜೂರ ಮರದಿಂದ 32 ಅಡಿ ಗಣೇಶನ ಮೂರ್ತಿ ತಯಾರು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.