ಮತದಾರರ ಪಟ್ಟಿ : ಸಂಕ್ಷಿಪ್ತ ಪರಿಷ್ಕರಣೆ


Team Udayavani, Aug 22, 2020, 6:00 AM IST

ಮತದಾರರ ಪಟ್ಟಿ : ಸಂಕ್ಷಿಪ್ತ ಪರಿಷ್ಕರಣೆ

ಸಾಂದರ್ಭಿಕ ಚಿತ್ರ

ಮಂಗಳೂರು: ಭಾರತ ಚುನಾವಣ ಆಯೋಗವು ರಾಷ್ಟ್ರೀಯ ಮತದಾರರ ಪಟ್ಟಿಗಳ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ-2021 ವೇಳಾಪಟ್ಟಿಯನ್ನು ಹೊರಡಿಸಿದೆ. ಮತದಾರರ ಪಟ್ಟಿ ಪೂರ್ವ ಪರಿಷ್ಕರಣೆ ಚಟುವಟಿಕೆಗಳು ಆಗಸ್ಟ್‌ 10ರಿಂದ ನವೆಂಬರ್‌ 15ರ ವರೆಗೆ ನಡೆಯಲಿದೆ. ಕರಡು ಮತದಾರರ ಪಟ್ಟಿಯ ಪ್ರಕಟನೆ ನವೆಂಬರ್‌ 16ಕ್ಕೆ ಆಗಲಿದ್ದು ಹಕ್ಕು ಮತ್ತು ಆಕ್ಷೇಪಣೆಗಳನ್ನು ನವೆಂಬರ್‌ 16ರಿಂದ ಡಿಸೆಂಬರ್‌ 15ರ ವರೆಗೆ ಸ್ವೀಕರಿಸಲಾಗುವುದು. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ 2021ರ ಜನವರಿ 5ಕ್ಕೆ ಆಗಲಿದ್ದು ಅಂತಿಮ ಮತದಾರರ ಪಟ್ಟಿ ಜನವರಿ 15ರಂದು ಪ್ರಕಟಗೊಳ್ಳಲಿದೆ.

ಮತದಾರರ ಪಟ್ಟಿ ಸೇರ್ಪಡೆಗೆ ಅಗತ್ಯವಿರುವ ದಾಖಲೆಗಳು:
ವಯಸ್ಸಿನ ಬಗ್ಗೆ ದಾಖಲೆಗಳು: ಶಾಲಾ ಪ್ರಮಾಣ ಪತ್ರ /ಜನನ ಪ್ರಮಾಣ ಪತ್ರ,/ಆಧಾರ್‌ ಕಾರ್ಡ್‌/ ಪಾಸ್‌ಪೋರ್ಟ್‌, ಎಸೆಸೆಲ್ಸಿ /ಪಿಯುಸಿ ಅಂಕಪಟ್ಟಿ, ಪಾನ್‌ ಕಾರ್ಡ್‌/ ವೈದ್ಯಕೀಯ ಪ್ರಮಾಣ ಪತ್ರ.

ವಾಸಸ್ಥಳದ ಬಗ್ಗೆ ದಾಖಲೆಗಳು: ಪಡಿತರ ಚೀಟಿ/ ಗ್ಯಾಸ್‌ ಸಿಲಿಂಡರ್‌ ಸ್ವೀಕೃತಿ ರಶೀದಿ/ವಿದ್ಯುತ್‌ ಬಿಲ್‌ ಪಾವತಿ/ ಬ್ಯಾಂಕ್‌ ಪಾಸ್‌ಬುಕ್‌/ ಪಾಸ್‌ ಪೋರ್ಟ್‌/ ವಾಹನ ಚಾಲನ ಪರವಾನಿಗೆ ಪ್ರತಿ/ ಬಾಡಿಗೆ ಕರಾರು ಪತ್ರ ಹಾಗೂ ಇನ್ನಿತರ ದಾಖಲೆಗಳು. ಒಂದು ಪಾಸ್‌ ಪೋರ್ಟ್‌ ಅಳತೆಯ ಭಾವಚಿತ್ರ.

ಅರ್ಜಿ ನಮೂನೆಗಳು
ಅರ್ಜಿ ನಮೂನೆ-6: 18 ವರ್ಷ ಪೂರೈಸಿದ ಹೊಸ ಮತದಾರರು ಹಾಗೂ ಒಂದು ವಿಧಾನಸಭಾ ಕ್ಷೇತ್ರದಿಂದ ಮತ್ತೂಂದೆಡೆ ವಾಸಸ್ಥಳ ಬದಲಾಯಿಸಿದವರು ಮತದಾರರ ಪಟ್ಟಿಗೆ ಸೇರ್ಪಡೆ ಮಾಡಲು.

ನಮೂನೆ-6ಎ: ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು,. ನಮೂನೆ-7: ಮತದಾರರ ಪಟ್ಟಿಯಿಂದ ಹೆಸರನ್ನು ತೆಗೆದು ಹಾಕಲು. ನಮೂನೆ-8: ಹೆಸರು, ತಂದೆಯ ಹೆಸರು, ಮನೆ ವಿಳಾಸ, ವಯಸ್ಸಿಗೆ ಹಾಗೂ ಭಾವಚಿತ್ರಕ್ಕೆ ಸಂಬಂಧಿಸಿದ ದೋಷಗಳಿದ್ದರೆ ಸರಿಪಡಿಸಿಕೊಳ್ಳಲು, ನಮೂನೆ-8ಎ: ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ.

ಸಾರ್ವಜನಿಕರು ತಮ್ಮ ವ್ಯಾಪ್ತಿಯಲ್ಲಿರುವ ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ವೆಬ್‌ಪೋರ್ಟಲ್‌ www.ceokarnataka.kar.nic.in ಮತ್ತು www.nvsp.in, ಮತದಾರರ ಸಹಾಯವಾಣಿ 1950 ಸಂಖ್ಯೆ ಕರೆಮಾಡಿ ಮಾಹಿತಿ ಪಡೆಯಬಹುದು.

ಟಾಪ್ ನ್ಯೂಸ್

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

Train

Train; ದೀಪಾವಳಿಗೆ ಬೆಂಗಳೂರು- ಕಾರವಾರ ವಿಶೇಷ ರೈಲು

HDK (3)

MUDA ಮಾತ್ರವಲ್ಲ ಸಿದ್ದರಾಮಯ್ಯ ಇನಕಲ್ ನಿವೇಶನವೂ ಅಕ್ರಮ: ಎಚ್ ಡಿಕೆ ಮತ್ತೊಂದು ಬಾಂಬ್

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

INDvsNZ: ಟೆಸ್ಟ್‌ ಕ್ರಿಕೆಟ್‌ ನಲ್ಲಿ 9000 ರನ್‌ ಪೂರೈಸಿದ ವಿರಾಟ್‌ ಕೊಹ್ಲಿ

1-satyendrar

ED ಯಿಂದ ಬಂಧನಕ್ಕೊಳಗಾಗಿದ್ದ ಆಪ್ ನಾಯಕ ಸತ್ಯೇಂದ್ರ ಜೈನ್‌ ಗೆ ಜಾಮೀನು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Mangaluru: ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಿಂದ ಸಂಚಾರ: ಅಪಘಾತಕ್ಕೆ ಆಹ್ವಾನ

8(3)

Mangaluru: ಗುಂಡಿ ಬಿದ್ದ ರಸ್ತೆಗಳಿಗೆ ಜಲ್ಲಿಕಲ್ಲೇ ಆಧಾರ; ಅಪಾಯದಲ್ಲಿ ಸವಾರರು

5

Jokatte: ಸಂಪೂರ್ಣ ಹದೆಗೆಟ್ಟ ಕೂಳೂರು, ಕೈಗಾರಿಕೆ ವಲಯದ-ಜೋಕಟ್ಟೆ ರಸ್ತೆ

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

3(1)

Mangaluru: ಪ್ಲಾಸ್ಟಿಕ್‌ ಬ್ರಹ್ಮರಾಕ್ಷಸನ ತಡೆವ ಮಂತ್ರದಂಡ ಬೇಕಿದೆ !

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

bairati suresh

ED ತನಿಖೆಗೆ ಮುಡಾ ಎಲ್ಲಾ ದಾಖಲೆ ನೀಡಲಿದೆ: ಸಚಿವ ಬೈರತಿ ಸುರೇಶ್ ಹೇಳಿಕೆ

3

La Tomatina: ಏನಿದು ಲಾ ಟೊಮಾಟಿನಾ ಹಬ್ಬ…ಈ ಹಬ್ಬದ ವಿಶೇಷತೆ ಏನು ಗೊತ್ತಾ?

1-dog

Police dog; ರೈತನ ಮನೆಯಿಂದ ಕಳವಾಗಿದ್ದ 1.07 ಕೋಟಿ ರೂ.ಹಣ ಪತ್ತೆಗೆ ನೆರವಾದ ಶ್ವಾನ

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಶಿರೂರು ಗುಡ್ಡ ಕುಸಿತ ಪ್ರಕರಣ: ಮೂರು ತಿಂಗಳಾದರೂ ಪತ್ತೆಯಾಗದ ಕಳೇಬರ!

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

ಭತ್ತದ ಬೆಳೆಗೆ ಕೊಳವೆ ರೋಗ; ರೈತರಿಗೆ ಸಿಗದ ಸೂಕ್ತ ಮಾರ್ಗದರ್ಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.