![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Aug 23, 2020, 7:39 PM IST
ಚಿಕ್ಕಮಗಳೂರು: ವಯಸ್ಸಾದ ಮೇಲೆ ಪ್ರಬುದ್ಧತೆ ಬರಬೇಕು. ಆದರೆ ಮಾಜಿ ಸಿಎಂ ಸಿದ್ದರಾಮಯ್ಯ ಪೂರ್ವಾಗ್ರಹ ಪೀಡಿತ ಮನಸ್ಥಿತಿಯಿಂದ ಇನ್ನೂ ಹೊರಬಂದಿಲ್ಲ ಅನಿಸುತ್ತಿದೆ ಎಂದು ಸಚಿವ ಸಿ.ಟಿ. ರವಿ, ಸಿದ್ದರಾಮಯ್ಯ ಟ್ವೀಟ್ಗೆ ತಿರುಗೇಟು ನೀಡಿದ್ದಾರೆ.
ಭಾನುವಾರ ನಗರದಲ್ಲಿ ವಿಡಿಯೋ ಸಂದೇಶ ನೀಡಿರುವ ಸಿ.ಟಿ. ರವಿ ಅವರು, ಸಂಘ ಪರಿವಾರ ಹೇಳಿಕೊಡುವುದು ದೇಶಭಕ್ತಿಯನ್ನು. ಸಂಘ ನೀಡುವ ಸಂಸ್ಕಾರವನ್ನು, ಸಂಘವನ್ನು ನೀವು ಎಷ್ಟು ಹತ್ತಿರದಿಂದ ನೋಡಿದ್ದೀರಾ? ಹತ್ಯೆ ಮಾಡುವುದನ್ನು ಸಂಘ ಪರಿವಾರ ಹೇಳಿಕೊಟ್ಟಿದ್ದರೆ ಬಹುತೇಕರು ಭೂಮಿಯ ಮೇಲಿರುತ್ತಿರಲಿಲ್ಲ.
ಅನೇಕರು ಸಂಘ ಪರಿವಾರವನ್ನು ಟೀಕಿಸಿದ್ದಾರೆ. ಆದರೆ ಹತ್ಯೆ ರಾಜಕೀಯದ ಮೇಲೆ ಸಂಘ ನಂಬಿಕೆ ಇಟ್ಟಿಲ್ಲ. ನಿಮ್ಮ ಸ್ವಾರ್ಥಕ್ಕೆ ದೇಶಭಕ್ತ ಸಂಘಟನೆಯ ಮೇಲೆ ಆರೋಪಿಸಬೇಡಿ. ಸಂಘ ಪರಿವಾರವನ್ನು ಟೀಕಿಸುವ ಭರದಲ್ಲಿ ದೇಶ ಒಡೆಯುವ ಸಂಚು ರೂಪಿಸುವವರಿಗೆ ಬೆಂಬಲಿಸುವ ಪಾಪದ ಕೆಲಸಕ್ಕೆ ಕೈ ಹಾಕಬೇಡಿ ಎಂದು ಕಿವಿಮಾತು ಹೇಳಿದ್ದಾರೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.