ಉಡುಪಿ ರಕ್ಷಾ ಸಂಶಯಾಸ್ಪದ ಸಾವು ಪ್ರಕರಣ ಸಿಒಡಿ ತನಿಖೆಗೆ: ಶಾಸಕ ರಘುಪತಿ ಭಟ್


Team Udayavani, Aug 24, 2020, 5:02 PM IST

ಉಡುಪಿ ರಕ್ಷಾ ಸಂಶಯಾಸ್ಪದ ಸಾವು ಪ್ರಕರಣ ಸಿಒಡಿ ತನಿಖೆಗೆ: ಶಾಸಕ ರಘುಪತಿ ಭಟ್

ಉಡುಪಿ: ಇಲ್ಲಿನ ಇಂದಿರಾ ನಗರದ ನಿವಾಸಿ ರಕ್ಷಾ ಸಂಶಯಾಸ್ಪದ ಸಾವಿನ ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಲಾಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದರು.

ಇಂದು ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಅವರು ತಿಳಿಸಿದರು. ರಕ್ಷಾ ಸಾವಿನಲ್ಲಿ ಸಾಕಷ್ಟು ಗೊಂದಲವಿದೆ. ವೈದ್ಯಕೀಯ ಚಿಕಿತ್ಸೆಯ ನಿರ್ಲಕ್ಷ್ಯದ ಆರೋಪ ಕೂಡ ಬಂದಿದೆ. ರಕ್ಷಾ ಸಾವಿನ ಬಗ್ಗೆ ಸಾಕಷ್ಟು ಗೊಂದಲವಿದೆ. ಬೆಳಿಗ್ಗೆ ಐದು ಗಂಟೆಗೆ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಮಿಷನ್ ಆಸ್ಪತ್ರೆಯ ಚಿಕಿತ್ಸೆ ಬಗ್ಗೆ ಅನುಮಾನ ಇದೆ. ಈ ಕುರಿತು ಡಿಜಿಪಿ ಮಟ್ಟದ ಅಧಿಕಾರಿಗಳ ಜತೆ ವಿಡಿಯೋ ಕಾನ್ಫರೆನ್ಸ್ ಮೂಲಕ ಗೃಹ ಸಚಿವರಿಗೆ ಮಾಹಿತಿ ನೀಡಲಾಗಿದೆ. ರಕ್ಷಾ ಪ್ರಕರಣವನ್ನು ಸಿಒಡಿ ತನಿಖೆಗೆ ನೀಡಲು ಗೃಹ ಸಚಿವರು ಆದೇಶ ನೀಡಿದ್ದಾರೆ ಎಂದರು.

ರಕ್ಷಾ ಸಾವಿಗೆ ನ್ಯಾಯ ಕೊಡುವ ಕೆಲಸ ಆಗಬೇಕು. ಆಸ್ಪತ್ರೆಯ ಮೇಲೆ ಕ್ರಮಕೈಗೊಳ್ಳಲು ಮೆಡಿಕಲ್ ಬೋರ್ಡ್ ರಚನೆ ಮಾಡಲಾಗಿದೆ. ಏಳು ಜನ ತಜ್ಞ ವೈದ್ಯರ ತಂ ರಚನೆ ಮಾಡಲಾಗಿದೆ. ಮಿಷನ್ ಆಸ್ಪತ್ರೆಯ ಚಿಕಿತ್ಸೆ ಹಾಗೂ ರಕ್ಷಾ ಆರೋಗ್ಯದ ಬಗ್ಗೆ ತನಿಖೆ ನಡೆಸಲಿದೆ. ಐದು ದಿನಗಳೊಳಗೆ ತನಿಖೆ ನಡೆಸಿ ವರದಿ ನೀಡಬೇಕು ಎಂದು ಹೇಳಲಾಗಿದೆ ಎಂದು ಶಾಸಕರು ಹೇಳಿದರು.

ಇದನ್ನೂ ಓದಿ: ಟ್ವಿಸ್ಟ್; ದಿಶಾ ಸಾಲ್ಯಾನ್ ಸಾವಿನ ನಂತರವೂ 9 ದಿನಗಳ ಕಾಲ ಮೊಬೈಲ್ ಬಳಕೆಯಾಗಿತ್ತು!

ಶವ ಅದಲು ಬದಲು ಆಗಿರುವ ಪ್ರಕರಣಕ್ಕೆ ಗೃಹ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಮುಂದೆ ಕೋವಿಡ್ ಶವವನ್ನು ಬೆಳಿಗ್ಗೆ 9ರಿಂದ 6 ಗಂಟೆಯೊಳಗೆ ಹಸ್ತಾಂತರ ಮಾಡಲು ಸೂಚಿಸಿದ್ದಾರೆ. ಶವವನ್ನು ಪಡೆದುಕೊಳ್ಳಲು ಆರೋಗ್ಯ ಅಧಿಕಾರಿ ಬರಬೇಕು. ಕೋವಿಡ್ ಶವವನ್ನು ಮನೆಯವರ ಸಮ್ಮುಖದಲ್ಲಿ ಹಸ್ತಾಂತರ ಮಾಡಬೇಕು. ಮನೆಯ ದೃಢೀಕರಣ ಜತೆಗೆ ಆಯಾ ತಾಲ್ಲೂಕಿನ ಆರೋಗ್ಯ ಅಧಿಕಾರಿಯಿಂದ ಶವ ಪಡೆದುಕೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ ಎಂದರು.

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.