ತಲೆಗೆ ಸುತ್ತಿಗೆಯಿಂದ ಹೊಡೆದು ಭದ್ರತಾ ಸಿಬ್ಬಂದಿಯ ಹತ್ಯೆ; ಎಟಿಎಂ ಕಳ್ಳತನಕ್ಕೆ ವಿಫಲ ಪ್ರಯತ್ನ
Team Udayavani, Aug 25, 2020, 9:27 AM IST
ವಿಜಯಪುರ: ಬ್ಯಾಂಕ್ ಎಟಿಎಂ ಭದ್ರತಾ ಸಿಬ್ಬಂದಿಯನ್ಬು ಭೀಕರ ಹತ್ಯೆ ಮಾಡಿ ಎಟಿಎಂ ದರೋಡೆಗೆ ಯತ್ನಿಸಿದ ಕಳ್ಳರು, ಸೈರನ್ ಮೊಳಗಿದ್ದರಿಂದ ಪರಾರಿ ಅಗಿರುವ ಘಟನೆ ಸಿಂದಗಿ ಪಟ್ಟಣದಲ್ಲಿ ಜರುಗಿದೆ.
ಹತ್ಯೆಯಾದ ದುರ್ದೈವಿ ಭದ್ರತಾ ಸಿಬ್ಬಂದಿಯನ್ನು ರಾಹುಲ್ ರಾಠೋಡ್ (22) ಎಂದು ಗುರುತಿಸಲಾಗಿದೆ.
ಮುಸುಕು ಹಾಕಿಕೊಂಡು ಬಂದಿದ್ದ ಮೂವರು ಕಳ್ಳರು ಸಿಂದಗಿ ಪಟ್ಟಣದ ಶಹಾಪುರ ಕಾಂಪ್ಲೆಕ್ಸ್ ನಲ್ಲಿರುವ ಎಟಿಎಂ ಕಳ್ಳತನಕ್ಕೆ ಬಂದಿದ್ದಾರೆ. ಈ ಹಂತದಲ್ಲಿ ಕಾವಲುಗಾರ ರಾಹುಲ್ ಎಟಿಎಂ ಕ್ಯಾಬಿನ್ ನಲ್ಲಿ ಮಲಗಿದ್ದ. ಹೀಗಾಗಿ ಮೊದಲು ರಾಹುಲನ ತಲೆಗೆ ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ್ದಾರೆ.
ಬಳಿಕ ಎಟಿಎಂ ಮಷೀನ್ ಹಣ ದೋಚಲು ಮುಂದಾಗಿದ್ದು, ಸೈರನ್ ಮೊಳಗುತ್ತಲೇ ಪರಾರಿಯಾಗಿದ್ದಾರೆ.
ಆದರೆ ಘಟನೆ ಬಳಿಕ ಎಟಿಎಂ ನಲ್ಲಿದ್ದ ಹಣದ ಮಾಹಿತಿ ನೀಡಲು ಐಸಿಐಸಿಐ ಬ್ಯಾಂಕ್ ಅಧಿಕಾರಿಗಳು ನಿರಾಕರಿದ್ದಾರೆ.
ಸಿಂದಗಿ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಬೆರಳಚ್ಚು ತಜ್ಞರು ಹಾಗೂ ಶ್ವಾನದಳದಿಂದ ಪರೀಕ್ಷೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP: ಹೈಕಮಾಂಡ್ ಅನುಮತಿಸಿದರೆ ಬಸವಕಲ್ಯಾಣದಿಂದ ಬೆಂಗಳೂರಿಗೆ ಪಾದಯಾತ್ರೆ: ಶಾಸಕ ಯತ್ನಾಳ
MUDA; ಅವರು-ಇವರು ಕಳ್ಳರು ಎನ್ನೋದು ಬೇಡ, ರಾಜೀನಾಮೆ ಕೊಟ್ಟು ನೀವು ಸ್ವಚ್ಛವಾಗಿರಿ: ಯತ್ನಾಳ್
Award: 2023-24, 2024-25ನೇ ಸಾಲಿನ “ಗಡಿನಾಡ ಚೇತನ” ಪ್ರಶಸ್ತಿ ಪ್ರಕಟ
Muddebihal: ನಿಂತಿದ್ದ ಕ್ಯಾಂಟರ್ ಗೆ ಕಾರು ಡಿಕ್ಕಿ: ನಾಲ್ವರು ಸ್ಥಳದಲ್ಲೇ ಸಾವು
ಎಲೆಕ್ಷನ್ ಬಾಂಡ್ ಪ್ರಕರಣದಲ್ಲಿ ಪ್ರಧಾನಿ ರಾಜೀನಾಮೆ ಕೊಡಬೇಕಲ್ವಾ?: ಎಂ.ಬಿ.ಪಾಟೀಲ್ ಪ್ರಶ್ನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
IPL Retentions: ಐಪಿಎಲ್ ನಿಯಮಗಳಲ್ಲಿ ಭಾರಿ ಬದಲಾವಣೆ; ವಿದೇಶಿ ಆಟಗಾರರಿಗೆ ಮೂಗುದಾರ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.