ಮತ್ತೆ 2,821 ಪ್ರಕರಣ ಪತ್ತೆ


Team Udayavani, Aug 31, 2020, 11:50 AM IST

ಮತ್ತೆ 2,821 ಪ್ರಕರಣ ಪತ್ತೆ

ಕೆ.ಆರ್‌. ಮಾರುಕಟ್ಟೆ ಪ್ರದೇಶದಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಯಿತು

ಬೆಂಗಳೂರು: ನಗರದಲ್ಲಿ ಕೋವಿಡ್ ಸೋಂಕಿನ ವೇಗ ಯಥಾಸ್ಥಿತಿಯಲ್ಲಿಯೇ ಇದ್ದು ಭಾನುವಾರ ಮತ್ತೆ 2,821 ಕೋವಿಡ್ ಸೋಂಕಿತ ಪ್ರಕರಣಗಳು ಕಂಡು ಬಂದಿವೆ. ಈ ಮೂಲಕ ಒಟ್ಟಾರೆ ಸೋಂಕಿತರ ಸಂಖ್ಯೆ 1,27,263 ಕ್ಕೆ ಏರಿಕೆಯಾಗಿದೆ.

ಹಾಗೆಯೇ 2,406 ಜನರು ವಿವಿಧ ಆಸ್ಪತ್ರೆ ಮತ್ತು ಆರೈಕೆ ಕೇಂದ್ರಗಳಿಂದ ಬಿಡುಗಡೆಯಾಗಿದ್ದು ಒಟ್ಟಾರೆ ಇಲ್ಲಿಯ ವರೆಗೂ 86,621 ಮಂದಿ ಗುಣಮುಖರಾಗಿ ಮನೆ ಸೇರಿದ್ದಾರೆ. 27 ಮಂದಿ ಕೋವಿಡ್ ದಿಂದ ಸಾವಿಗೀಡಾಗಿದ್ದು, ಒಟ್ಟು 1,939 ಮೃತರಾಗಿದ್ದಾರೆ. 285 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿ ದ್ದರೆ.

8 ದಿನಗಳಲ್ಲಿ 275 ಮಂದಿ ಸಾವು: ನಗರದಲ್ಲಿ ಕಳೆದ ಎಂಟು ದಿನಗಳ ಅಂಕಿ ಅಂಶಗಳನ್ನು ಗಮನಿಸಿದರೆ ಸಿಲಿಕಾನ್‌ ಸಿಟಿಯಲ್ಲಿ ಒಟ್ಟು 275 ಜನರು ಮೃತ ಪಟ್ಟಿದ್ದಾರೆ. ಆ.23 ರಂದು ಈ ಸಂಖ್ಯೆ ಐದಕ್ಕೆ ತಲುಪಿತ್ತು. ಆದರೆ ಇದನ್ನುಹೊರತು ಪಡಿಸಿದರೆ ಸಾವಿನ ಸಂಖ್ಯೆ ಅಧಿಕ ವಾಗುತ್ತಲೆ ಇದೆ. ಹೊಸದಾಗಿ ವೃದ್ಧರ ಸಾವಿನ ಪ್ರಮಾಣ ಏರಿಕೆಯಾಗಿದೆ. ಶೇ.68.48 ಗುಣಮುಖ ಪ್ರಮಾಣ : ಸಿಲಿಕಾನ್‌ ಸಿಟಿಯಲ್ಲಿ ಬಿಡು ಗಡೆಯಾಗುವ ಪ್ರಮಾಣ ಶೇ.68.48 ರಷ್ಟಿದೆ. ಈಗಿರುವ ಒಟ್ಟು ಸೋಂಕಿತರಲ್ಲಿ 78,313 ಪುರುಷರು 48,917 ಮಹಿಳೆ ಯರು ಹಾಗೂ 33 ತೃತೀಯ ಲಿಂಗಿಗಳು ಸೇರಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದಕ್ಷಿಣದಲ್ಲಿ ಶೇ.17 ರಷ್ಟು, ಬೊಮ್ಮನಹಳ್ಳಿಯಲ್ಲಿ ಶೇ.16  ರಷ್ಟು, ದಾಸರಹಳ್ಳಿ ಮತ್ತು ಮಹ ದೇವಪುರ  ದಲ್ಲಿ ಶೇ.7ರಷ್ಟು, ರಾಜ ರಾಜೇಶ್ವರಿ ನಗರದಲ್ಲಿ ಶೇ.10ರಷ್ಟು, ಯಲಹಂಕದಲ್ಲಿ ಶೇ.6 ರಷ್ಟು ಸೋಂಕಿತ ಪ್ರಕರಣಗಳು ಕಂಡು ಬಂದಿವೆ. ಅಲ್ಲದೆ ದಕ್ಷಿಣ ಭಾಗದಲ್ಲಿ 3,005, ಪಶ್ಚಿಮದಲ್ಲಿ 3,418, ಬೊಮ್ಮನಹಳ್ಳಿ ಯಲ್ಲಿ 1,000 ಮತ್ತು ಯಲಹಂಕ ದಲ್ಲಿ 944 ಸಕ್ರಿಯ ಕಂಟೈನ್ಮೆಂಟ್‌ ವಲಯಗಳಿವೆ. ನಗರದಲ್ಲೀಗ ಒಟ್ಟು ಪಾಸಿಟಿವ್‌ ರೇಟ್‌ ಶೇ.15.11 ರಷ್ಟಿದ್ದು, ಆಕ್ಟೀವ್‌ ರೇಟ್‌ ಶೇ.29.99 ರಷ್ಟಿದೆ. ಅಲ್ಲದೆ ನಿನ್ನೆ 26,266 ಜನರನ್ನು ಪರೀಕ್ಷಿಸಿದ್ದು, ಇದುವ ರೆಗೂ ಕೆ.ಆರ್‌. ಮಾರುಕಟ್ಟೆ ಪ್ರದೇಶದಲ್ಲಿ ಕೋವಿಡ್‌ ಪರೀಕ್ಷೆ ನಡೆಸಲಾಯಿತು. 8,42,277 ಮಂದಿ ತಪಾಸಣೆ ನಡೆದದೆ.

ಟಾಪ್ ನ್ಯೂಸ್

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

14-bng

Namma Metro ಬಗ್ಗೆ ಸಿಎಜಿ ಆಡಿಟ್‌ ನಡೆಸಿ: ಸಂಸದ ತೇಜಸ್ವಿ

13-bng

Bengaluru: ವಿದ್ಯುತ್‌ ಕಂಬಕ್ಕೆ ಬೈಕ್‌ ಡಿಕ್ಕಿ ಹೊಡೆದು ಸಹೋದರರ ಸಾವು

12-bng

Bengaluru: ಜೂಜಾಟದಿಂದ ಮಾಡಿದ್ದ ಭಾರೀ ಸಾಲ ತೀರಿಸಲು ಮನೆ ಕಳ್ಳತನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

15-

Bengaluru: ಎಎಸ್‌ಐ ಶಿವಶಂಕರಾಚಾರಿ ಹೃದಯಾಘಾತದಿಂದ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.