![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 1, 2020, 9:32 AM IST
ಉಡುಪಿ: ಬೆಳ್ಳಂಪಳ್ಳಿಯ ಸ್ವರ್ಣ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆ ಕೆಳಗಡೆ ಆಗಸ್ಟ್ 31ರ ಸೋಮವಾರ ರಾತ್ರಿ ಕೊಳಲನೂದುವ ಗೋಪಾಲ ಕೃಷ್ಣನ ಪಂಚಲೋಹದ ವಿಗ್ರಹ ಪತ್ತೆಯಾಗಿದೆ.
ರಾತ್ರಿ 8:00 ಗಂಟೆ ಸುಮಾರಿಗೆ ಹವ್ಯಾಸಿ ಸ್ಥಳೀಯ ಮೀನುಗಾರು ಗಾಳ ಹಾಕುತ್ತಿದ್ದ ಸಂದರ್ಭ ಸೇತುವೆ ಕೆಳಗಡೆ ನೀರಿನಲ್ಲಿ ಹೊಳೆಯುತ್ತಿರುವ ವಸ್ತುವೊಂದನ್ನು ಕಂಡಿದ್ದಾರೆ.
ಕೂಡಲೇ ಸ್ಥಳೀಯರಾದ ಪುರಂದರ ಕೋಟ್ಯಾನ್ ರಾಕೇಶ್, ನಿಶಾನ್, ರಿತಿಕ್, ನವೀನ್ , ಆತ್ರಾಡಿ ದಿನೇಶ್ ಪೂಜಾರಿ ಮತ್ತು ಅವರ ತಂಡ ತಟ್ಟನೆ ಸ್ವರ್ಣ ನದಿಗೆ ಜಿಗಿದು ವಸ್ತುವನ್ನು ಮೇಲೆತ್ತಿದಾಗ, ಕೊಳಲನೂದುವ ಗೋಪಾಲಕೃಷ್ಣನ ಪಂಚಲೋಹದ ವಿಗ್ರಹ ಕಂಡುಬಂದಿದೆ.
ಈ ವಿಗ್ರಹ ಸುಮಾರು ಎಂಟು ಕೆ.ಜಿ ತೂಕ ಹೊಂದಿದೆ ಸ್ಥಳೀಯ ಮುಖಂಡರಾದ ಬೆಳ್ಳಂಪಳ್ಳಿ ಭೂತರಾಜ ಸನ್ನಿಧಿಯ ಅಧ್ಯಕ್ಷರಾದ ಪ್ರವೀಣ್ ಶೆಟ್ಟಿ ಬೆಳ್ಳಂಪಳ್ಳಿ ತಿಳಿಸಿದ್ದಾರೆ. ಇದೀಗ ಈ ವಿಗ್ರಹವನ್ನು ಹಿರಿಯಡ್ಕ ಠಾಣೆಗೆ ಒಪ್ಪಿಸಲಾಗಿದ್ದು, ಮುಂದಿನ ತನಿಖೆ ನಡೆಯಲಿದೆಯೆಂದು ಪ್ರವೀಣ್ ಶೆಟ್ಟಿ ತಿಳಿಸಿದ್ದಾರೆ.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.