100 ಗುಣಮುಖ; 197 ಜನರಿಗೆ ಕೋವಿಡ್


Team Udayavani, Sep 2, 2020, 3:15 PM IST

100 ಗುಣಮುಖ; 197 ಜನರಿಗೆ ಕೋವಿಡ್

ಮಂಡ್ಯ: ಮಂಗಳವಾರ ಕೋವಿಡ್ ದಿಂದ ನೂರು ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದರೆ, 197 ಮಂದಿಗೆ ಸೋಂಕು ದೃಢಪಟ್ಟಿದೆ. ಮಂಡ್ಯ 115, ಮದ್ದೂರು 5, ಮಳವಳ್ಳಿ 23, ಪಾಂಡವಪುರ 14, ಶ್ರೀರಂಗಪಟ್ಟಣ 18, ಕೆ.ಆರ್‌ .ಪೇಟೆ 5, ನಾಗಮಂಗಲ 16 ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಸೋಂಕು ಆವರಿಸಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ.

ಜಿಲ್ಲಾಸ್ಪತ್ರೆ ಹಾಗೂ ತಾಲೂಕಿನ ಕೋವಿಡ್‌ ಆಸ್ಪತ್ರೆಗಳಲ್ಲಿ 708, ಕೋವಿಡ್‌ ಕೇರ್‌ ಸೆಂಟರ್‌ಗಳಲ್ಲಿ 298 ಹಾಗೂ ಹೋಂ ಐಸೋಲೇಷನ್‌ನಲ್ಲಿ 731 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಹಿಳೆ ಮೃತ: ಜಿಲ್ಲೆಯಲ್ಲಿ ಮಂಗಳವಾರ ಕೋವಿಡ್ ಗೆ ಮಹಿಳೆಯೊಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 63ಕ್ಕೇರಿದೆ. ಮಂಡ್ಯ ತಾಲ್ಲೂಕಿನ 82 ವರ್ಷದ ಮಹಿಳೆ ಹೃದಯ ಸಂಬಂಧಿ ಹಾಗೂ ಇತರೆ ಆರೋಗ್ಯ ಸಮಸ್ಯೆಗಳಿಂದ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಆದರೆ, ಚಿಕಿತ್ಸೆ ಫ‌ಲಕಾರಿಯಾಗದೆ ಮೃತಪಟ್ಟಿದ್ದಾರೆ.

ನೂರು ಮಂದಿ ಬಿಡುಗಡೆ: ಮಂಡ್ಯ 39, ಮದ್ದೂರು 9, ಪಾಂಡವಪುರ 18, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ 2 ಹಾಗೂ ನಾಗಮಂಗಲದ 28 ಮಂದಿ ಸೇರಿದಂತೆ ಒಟ್ಟು 100 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದುವರೆಗೂ ಜಿಲ್ಲೆಯಲ್ಲಿ 3,841 ಮಂದಿ ಗುಣಮುಖರಾಗಿದ್ದು, 1737 ಸಕ್ರಿಯ ಪ್ರಕರಣಗಳಿವೆ.

ಒಂದೇ ದಿನ 3,603 ಮಂದಿಗೆ ಪರೀಕ್ಷೆ: ಮಂಗಳವಾರ ಒಂದೇ ದಿನ ಜಿಲ್ಲೆಯಲ್ಲಿ 3,603 ಮಂದಿಗೆ ಕೋವಿಡ್‌-19 ಪರೀಕ್ಷೆ ನಡೆಸಲಾಗಿದೆ. 2,799 ರ್ಯಾಪಿಡ್‌ ಪರೀಕ್ಷೆ ಹಾಗೂ 804 ಆರ್‌ ಟಿಪಿಸಿಆರ್‌ ಪರೀಕ್ಷೆ ನಡೆಸಲಾಗಿದೆ. ಇದುವರೆಗೂ 8,0840 ಮಂದಿಗೆ ಪರೀಕ್ಷೆಗೊಳಪಡಿಸಲಾಗಿದೆ.

5642ಕ್ಕೇರಿದ ಸೋಂಕಿತರು: ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 5642ಕ್ಕೇರಿದೆ. ಮಂಡ್ಯ 1,778, ಮದ್ದೂರು 772, ಮಳವಳ್ಳಿ 595, ಪಾಂಡವಪುರ 545, ಶ್ರೀರಂಗಪಟ್ಟಣ 593, ಕೆ.ಆರ್‌.ಪೇಟೆ 779, ನಾಗಮಂಗಲ 522 ಸೋಂಕಿನ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

R.Ashok, ಶೋಭಾ ಕರಂದ್ಲಾಜೆ ವಿರುದ್ಧ ಎಫ್‌ಐಆರ್‌ ದಾಖಲು

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿNagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

Nagamangala ಗಲಭೆಗೆ ಕೇರಳ, ಪಿಎಫ್‌ಐ ನಂಟಿನ ಮಾಹಿತಿ ಇಲ್ಲ: ಎಸ್ಪಿ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

RSS ಸಂಘದ ಕಚೇರಿಗೆ ಪೊಲೀಸರು: ಪಾಂಡವಪುರ ಉದ್ವಿಗ್ನ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Nagamangala ಗಲಭೆಯ ಹಿನ್ನೆಲೆ ಗೊತ್ತಾಗಬೇಕು: ಸಿ.ಎನ್‌. ಅಶ್ವತ್ಥನಾರಾಯಣ

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

Bharathinagar: ಕಾರು ಡಿಕ್ಕಿ ಹೊಡೆದು ಅಜ್ಜಿ, ಮೊಮ್ಮಗ ಸ್ಥಳದಲ್ಲೇ ಮೃತ್ಯು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.