ತೆಲುಗು ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ ಹೃದಯಾಘಾತದಿಂದ ನಿಧನ


Team Udayavani, Sep 8, 2020, 10:01 AM IST

ತೆಲುಗು ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿ ಹೃದಯಾಘಾತದಿಂದ ನಿಧನ

ಹೈದರಾಬಾದ್: ತೆಲುಗು ಚಿತ್ರತಂಡದ ಜನಪ್ರಿಯ ನಟ ಜಯಪ್ರಕಾಶ್ ರೆಡ್ಡಿಯವರು ಇಂದು ಮುಂಜಾನೆ ಹೃದಯಾಘಾತದಿಂದ ತಮ್ಮ ನಿವಾಸದಲ್ಲಿ ನಿಧನರಾದರು.

74 ವರ್ಷ ಪ್ರಾಯದ ನಟ ಜಯಪ್ರಕಾಶ್ ರೆಡ್ಡಿ ಆಂಧ್ರ ಪ್ರದೇಶದ ಗುಂಟೂರಿನ ನಿವಾಸದಲ್ಲಿ ಇಂದು ಮುಂಜಾನೆ ನಿಧನರಾದರು.

ಹಾಸ್ಯ ಮತ್ತು ಖಳನಟನಾಗಿ ತೆಲುಗು ಚಿತ್ರರಂಗದಲ್ಲಿ ಮಿಂಚಿದ್ದ ಜಯಪ್ರಕಾಶ್ ರೆಡ್ಡಿಯವರು ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್, ಕಬಡ್ಡಿ ಕಬಡ್ಡಿ ಮುಂತಾದ ಚಿತ್ರಗಳಲ್ಲಿ ತಮ್ಮ ಮನೋಜ್ಞ ಅಭಿನಯದಿಂದ ಗಮನ ಸೆಳೆದಿದ್ದರು.

ಕಳೆದ ವರ್ಷದ ತೆರೆಕಂಡ ಮಹೇಶ್ ಬಾಬು ನಟನೆಯ ಸರಿಲೇರು ನೀಕೆವರು ಚಿತ್ರದಲ್ಲಿ ಕೊನೆಯದಾಗಿ ಜಯಪ್ರಕಾಶ್ ರಡ್ಡಿ ಕಾಣಿಸಿಕೊಂಡಿದ್ದರು.

ಟಾಪ್ ನ್ಯೂಸ್

Himachal Pradesh: ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಪತ್ತೆ

Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Bollywood Actor Govinda: ಬಾಲಿವುಡ್‌ ನಟ ಗೋವಿಂದ ಕಾಲಿಗೆ ಆಕಸ್ಮಿಕವಾಗಿ ತಗುಲಿದ ಗುಂಡು

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Martin Movie: ಮಾರ್ಟಿನ್‌ ಇಂಟ್ರೊಡಕ್ಷನ್‌ ಸಾಂಗ್‌ ಬಜೆಟ್‌ 6 ಕೋಟಿ!

Jammu and Kashmir: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ… ಭಿಗಿ ಭದ್ರತೆ

Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

Rajinikanth: ಸೂಪರ್‌ ಸ್ಟಾರ್ ರಜಿನಿಕಾಂತ್‌ ಅಸ್ವಸ್ಥ; ಆಸ್ಪತ್ರೆಗೆ ದಾಖಲು

031

Horoscope: ರಾಜಕಾರಣಿಗಳಿಗೆ ನೆಮ್ಮದಿ ಭಂಗವಾಗಲಿದೆ

home–DCM

Political: ಡಿಸಿಎಂ ಡಿ.ಕೆ.ಶಿವಕುಮಾರ್‌ -ಪರಮೇಶ್ವರ್‌ ರಹಸ್ಯ ಭೇಟಿ; ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Himachal Pradesh: ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಪತ್ತೆ

Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ

Jammu and Kashmir: ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ… ಭಿಗಿ ಭದ್ರತೆ

Jammu and Kashmir: ಬಿಗಿ ಭದ್ರತೆಯೊಂದಿಗೆ ಕೊನೆಯ ಹಂತದ ಮತದಾನ ಪ್ರಕ್ರಿಯೆ ಆರಂಭ

1-muslim

Muslims ಸಂಖ್ಯೆ ಏರಿಕೆ, 2027ಕ್ಕೆ ಬಿಜೆಪಿ ಆಡಳಿತಕ್ಕೆ ತೆರೆ: ಸಮಾಜವಾದಿ ಪಕ್ಷದ ಶಾಸಕ

1-tirr

Tirupati Laddu Controversy;ಆಂಧ್ರ ಸಿಎಂ ನಾಯ್ಡುಗೆ ತರಾಟೆ: ಸಾಕ್ಷ್ಯ ಕೇಳಿದ ಸುಪ್ರೀಂ

1-aaaaa

Cleaning; ಸ್ವಚ್ಛತಾ ಕಾರ್ಮಿಕರ ಪೈಕಿ ಶೇ.92 ಎಸ್ಸಿ, ಎಸ್ಟಿ, ಒಬಿಸಿ ವರ್ಗದವರು: ಕೇಂದ್ರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

0000000

Bengaluru: ಯುವತಿಗೆ ಕಿರುಕುಳ ನೀಡಲು ಕಾರಿನ ಗಾಜು ಒಡೆಯಲು ಯತ್ನ

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Inspector: ಜಪ್ತಿ ವಸ್ತು ಹಸ್ತಾಂತರಿಸದ ಆರೋಪ; ಇನ್‌ಸ್ಪೆಕ್ಟರ್‌ ವಿರುದ್ಧ ದೂರು ದಾಖಲು!

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Arrested: ಕಾರ್ಮಿಕನ ಕೊಂದಿದ್ದ ಸ್ನೇಹಿತನ ಬಂಧನ

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Bengaluru: ಮದ್ಯ ಸೇವಿಸಿ ಶಾಲಾ ವಾಹನ ಚಾಲನೆ: ನಿನ್ನೆ ಒಂದೇ ದಿನ 21 ಚಾಲಕರ ವಿರುದ್ಧ ಕೇಸ್‌!

Himachal Pradesh: ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಪತ್ತೆ

Himachal Pradesh: ಭಾರತೀಯ ವಾಯುಪಡೆ ವಿಮಾನ ಪತನಗೊಂಡು 56 ವರ್ಷಗಳ ಬಳಿಕ 4 ಮೃತದೇಹ ಶೋಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.