ಬಂಡೀಪುರ ಅರಣ್ಯದಲ್ಲಿ ಆನೆಗಳ ಗಣತಿ


Team Udayavani, Sep 9, 2020, 11:35 AM IST

ಬಂಡೀಪುರ ಅರಣ್ಯದಲ್ಲಿ ಆನೆಗಳ ಗಣತಿ

ಗುಂಡ್ಲುಪೇಟೆ: ಬಂಡೀಪುರ ರಾಷ್ಟ್ರೀಯ ಉದ್ಯಾನದ ಅರಣ್ಯ ಪ್ರದೇಶಗಳಲ್ಲಿ ಎರಡು ದಿನಗಳಿಂದ ಆನೆಗಳ ಗಣತಿ ಕಾರ್ಯ ನಡೆಸಲಾಯಿತು.

ಪ್ರತಿ ಮೂರು ವರ್ಷಕ್ಕೊಮ್ಮೆ ಆನೆಗಳ ಲದ್ದಿಯ ಆಧಾರದ ಮೇಲೆ ನಡೆಸುವ ಗಣತಿಯಲ್ಲಿ ಸ್ವಯಂ ಸೇವಕರನ್ನು ಬಳಸಿಕೊಳ್ಳದೇ ಕೇವಲ ಸಿಬ್ಬಂದಿಯ ಮೂಲಕ ನಡೆಸಲಾಗುತ್ತದೆ. ಈ ಮಾದರಿಯಲ್ಲಿ ಈ ಬಾರಿಯೂ ಸಹ ಬಂಡೀಪುರ ಹುಲಿ ಯೋಜನೆಯ ಎಲ್ಲಾ ವಲಯಗಳಲ್ಲಿಯೂ 4ರಿಂದ 6 ಕಿಲೋ ಮೀಟರ್‌ ಅಳತೆಗೆ ಸಿದ್ಧಪಡಿಸಿದ ಬ್ಲಾಕ್‌ನಲ್ಲಿ ತರಬೇತಿ ಪಡೆದ ಅರಣ್ಯ ಸಿಬ್ಬಂದ ಸೋಮವಾರ ಮತ್ತು ಮಂಗಳವಾರ ಬೆಳಗ್ಗೆ 7 ರಿಂದ ಮಧ್ಯಾಹ್ನ 2 ಗಂಟೆವರೆಗೆ ಗಣತಿ ಕಾರ್ಯ ನಿರ್ವಹಿಸಿದರು.

ಇತ್ತೀಚೆಗೆ ಮಳೆಬಿದ್ದು ಹಸಿರಿನಿಂದ ಕೂಡಿರುವ ಅರಣ್ಯದಲ್ಲಿ ಆನೆಗಳ ಗಣತಿ ಕಾರ್ಯ ಕಷ್ಟಕರವಾಗಿದ್ದರೂ ಸಹ ಸಿಬ್ಬಂದಿ ನಿರ್ದಿಷ್ಟಗೊಳಿಸಿದ ಬ್ಲಾಕ್‌ನಲ್ಲಿ ಸಾಗಿದರು ಮತ್ತು ಅಲ್ಲಿ ಆನೆಗಳ ಲದ್ದಿ ಹಾಗೂ ಗುಂಪು ಗುಂಪಾಗಿ ಕಾಣುವ ಕಾಡಾನೆಗಳ ಫೋಟೋ ತೆಗೆದು ಅವುಗಳನ್ನು ಎಣಿಕೆ ಮಾಡುವುದರೊಂದಿಗೆ ಆನೆಗಣತಿಯನ್ನು ದಾಖಲಿಸಿದರು.

ಕಳೆದ ಸಾಲಿನಲ್ಲಿ 3 ಸಾವಿರದಷ್ಟಿದ್ದ ಆನೆಗಳ ಸಂತತಿ ಈ ಬಾರಿ ಮತ್ತಷ್ಟು ಹೆಚ್ಚಾಗಿದ್ದು, ಬಂಡೀಪುರ ಅಭಯಾರಣ್ಯ ಕಳೆದ ಸಾಲಿನಂತೆಯೇ ಈ ಬಾರಿಯೂಮೊದಲಿನ ಸ್ಥಾನ ಉಳಿಸಿಕೊಳ್ಳಲಿದೆ ಎಂದು ಗೋಪಾಲಸ್ವಾಮಿ ಬೆಟ್ಟ ವಲಯಾರಣ್ಯಾಧಿಕಾರಿ ಎನ್‌.ಪಿ.ನವೀನ್‌ ಕುಮಾರ್‌ ವಿಶ್ವಾಸ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-kollegala

Kollegala: ಗಾಂಜಾ ಗಿಡ ಬೆಳೆಸಿದ್ದ ಆರೋಪಿಯ ಬಂಧನ; ಗಿಡ ವಶಕ್ಕೆ ಪಡೆದ ಪೊಲೀಸರು

2-gundlupete

Chamarajanagar: ಬೈಕ್- ಪಿಕ್ ಅಪ್ ಅಪಘಾತ: ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವುRoad Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Road Mishap; ಬೈಕ್- ಪಿಕ್ ಅಪ್ ವಾಹನ ಡಿಕ್ಕಿ; ಬೈಕ್ ಸವಾರ ಸಾವು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Kollegala: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ; ಓರ್ವ ಮೃತ್ಯು

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

Gundlupete; ರೈಲ್ವೇ ಬ್ಯಾರಿಕೇಡ್ ನಲ್ಲಿ ಸಿಲುಕಿದ ಕಾಡಾನೆ ರಕ್ಷಣೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.