ಗ್ಯಾಸ್‌ ಸೋರಿಕೆ: 3 ವರ್ಷಗಳಲ್ಲಿ 7 ಲಕ್ಷ ನಷ್ಟ


Team Udayavani, Sep 9, 2020, 12:24 PM IST

ಗ್ಯಾಸ್‌ ಸೋರಿಕೆ: 3 ವರ್ಷಗಳಲ್ಲಿ 7 ಲಕ್ಷ ನಷ್ಟ

ಸಾಂದರ್ಭಿಕ ಚಿತ್ರ

ಚಿಕ್ಕನಾಯಕನಹಳ್ಳಿ: ಇತ್ತೀಚಿನ ದಿನಗಳಲ್ಲಿ ಬಹುತೇಕ ಮನೆಗಳಲ್ಲಿ ಗ್ಯಾಸ್‌ ಸ್ಟೌವ್‌ಗಳು ಬಳಕೆಯಾಗುತ್ತಿದ್ದು, ಅವುಗಳ ಅನುಕೂಲದ ಜೊತೆಗೆ ಅಪಾಯವು ಜೊತೆಯಲ್ಲಿಯೇ ಇದ್ದು, ಗ್ರಾಹಕರಿಗೆ ಮಾರ್ಗದರ್ಶನದ ಅವಶ್ಯಕತೆ ಅವಶ್ಯಕವಾಗಿದ್ದು, ಸಂಬಂಧಪಟ್ಟ ಇಲಾಖೆ, ಗ್ಯಾಸ್‌ ಏಜನ್ಸಿಗಳು ಜಾಗೃತಿ ಮೂಡಿಸಬೇಕಿದೆ.

ತಾಲೂಕಿನಲ್ಲಿ ಕಳೆದ ಮೂರು ವರ್ಷಗಳಲ್ಲಿ ಗ್ಯಾಸ್‌ ಸಿಲಿಂಡರ್‌ ಸೋರಿಕೆಯಿಂದ ಸುಮಾರು 7 ಲಕ್ಷ ರೂ. ನಷ್ಟವಾಗಿದೆ. 9 ಪ್ರಕರಣ ದಾಖಲಾಗಿದ್ದು ಇದರಲ್ಲಿ ಒಬ್ಬರು ಸಾವನಪ್ಪಿದ್ದಾರೆ. 2018 ರಲ್ಲಿ ಕಂದಿಕೆರೆ ಹೋಬಳಿಯಲ್ಲಿನ ಮದನಮಡು ಗ್ರಾಮ, ಕಿಬ್ಬನಹಳ್ಳಿಯ ಹಿಂಡಿಸ್ಕೆರೆ, ಹುಳಿಯಾರ್‌ ಹೋಬಳಿಯ ಕೊರಗೆರೆ, ಶೆಟ್ಟಿಕೆರೆ ಹೋಬಳಿಯ ಮಾಕುಹಳ್ಳಿ ಗ್ರಾಮಗಳಲ್ಲಿ ಗ್ಯಾಸ್‌ ಸೋರಿಕೆಯಿಂದ ಅನಾವುತ ಸಂಭವಿಸಿವೆ.

2019ರಲ್ಲಿ ಮೂರು ಪ್ರಕರಣಗಳು ದಾಖಲಾಗಿದ್ದು, ಚಿಕ್ಕನಾಯಕನಹಳ್ಳಿ ಪಟ್ಟಣದ ಬ್ರಾಹ್ಮಣ ಬೀದಿ, ಹುಳಿಯಾರ್‌ ಹೋಬಳಿಯ ಕಾರೇಹಳ್ಳಿ ಹಾಗೂ ದಾಸೂಡಿ ಗ್ರಾಮಗಳಲ್ಲಿ ಅನಾವುತ ಸಂಭವಿಸಿದೆ. 2020ರಲ್ಲಿ ಇದುವರೆಗೆ 2ಪ್ರಕರಣ ದಾಖಲಾಗಿದ್ದು ಬುಳ್ಳೆನಹಳ್ಳಿ ಹಾಗೂ ದೊಡ್ಡಬಿದರೆಯಲ್ಲಿ ಗ್ಯಾಸ್‌ ಸೋರಿಕೆಯಿಂದ ನಷ್ಟ ಉಂಟಾಗಿದೆ.ಗ್ಯಾಸ್‌ ಸೋರಿಕೆಯಿಂದಲೇ ಅನಾಹುತ: 3 ವರ್ಷಗಳಲ್ಲಿ ಸುಮಾರು 7 ಲಕ್ಷ ಗ್ಯಾಸ್‌ ಸೋರಿಕೆಯಿಂದ ನಷ್ಟ ಉಂಟಾಗಿದೆ ಹಾಗೂ ಆಗ್ನಿ ಶಾಮಕ ದಳದವರ ಸಮಯ ಪ್ರಜ್ಞೆಯಿಂದ ಸುಮಾರು 20 ಲಕ್ಷಕ್ಕೂ ಅಧಿಕ ಮೌಲ್ಯದ ನಷ್ಟ ತಪ್ಪಿದ್ದಂತಾಗಿದೆ. ಗುಣಮಟ್ಟದ ಪೈಪ್‌ ಹಾಗೂ ರೆಗ್ಯುಲೇಟರ್‌ಗಳ ಬಗ್ಗೆ ಗ್ರಾಹಕರಿಗೆ ಗ್ಯಾಸ್‌ ಏಜೆನ್ಸಿಗಳು ಮಾಹಿತಿ ನೀಡಬೇಕಾಗಿದೆ.

ತಡೆಗಟ್ಟುವ ವಿಧಾನ: ಎರಡು ವರ್ಷಗಳಿಗೊಮ್ಮೆ ರೆಗ್ಯೂಲೆಟರ್‌ ಹಾಗೂ ಲೈಪ್‌ ಬದಲಾಯಿಸಬೇಕು, ಗ್ಯಾಸ್‌ ಉಪಯೋಗಿ ಸುವಾಗ ಪಾಲಿಸ್ಟರ್‌, ಲೈಲಾನ್‌ ಬಟ್ಟೆಗಳನ್ನು ಬಳಸಬಾ ರದು, ಗ್ಯಾಸ್‌ ಲೀಕ್‌ ಆದ ವೇಳೆ ವಿದ್ಯುತ್‌ ಲೈಟ್‌ ಆಫ್-ಆನ್‌ ಮಾಡ  ಬಾರದು. ಯತಾಸ್ಥಿತಿ ಕಾಯ್ದುಕೊಳ್ಳಬೇಕು, ಎಲ್‌ಪಿಜಿ ಗ್ಯಾಸ್‌ ಗಾಳಿ ಗಿಂತ ಭಾರ ಹಾಗೂ ನೀರಿಗಿಂತ ಹಗುರ ವಾಗಿ ರುವುದರಿಂದ ಲೀಕ್‌ ಆದ ಗ್ಯಾಸ್‌ ನೆಲಭಾಗದಲ್ಲಿ ಇರುತ್ತದೆ. ಕಿಟಕಿ ಬಾಗಿಲುಗಳನ್ನು ತೆಗೆಯಬೇಕು, ಅಡಿಗೆ ಮುಗಿದ ನಂತರ ರೆಗ್ಯುಲೇಟರ್‌ ಆಫ್ ಮಾಡಬೇಕು, ಗ್ಯಾಸ್‌ ಸೋರಿಕೆ ಯಾದ ತಕ್ಷಣ ಅಗ್ನಿ ಶಾಮಕ ದಳಕ್ಕೆ ಮಾಹಿತಿ ನೀಡಬೇಕು (08133-267305) ಎಂದುಚಿಕ್ಕನಾಯಕನಹಳ್ಳಿ ಅಗ್ನಿಶಾಮಕ ದಳ ಠಾಣಾಧಿಕಾರಿ ಹನುಮಂತರಾಜ್‌ ತಿಳಿಸಿದ್ದಾರೆ.

 

  ಚೇತನ್‌

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.