ವಿವಿ ಪ್ರಗತಿಗೆ ನೆರವು ನೀಡಲು ಸಿದ್ಧ


Team Udayavani, Sep 13, 2020, 5:45 PM IST

ವಿವಿ ಪ್ರಗತಿಗೆ ನೆರವು ನೀಡಲು ಸಿದ್ಧ

ರಾಯಚೂರು: ಈ ಭಾಗದ ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ಈಚೆಗೆ ಆರಂಭಗೊಂಡಿರುವ ರಾಯಚೂರು ವಿಶ್ವವಿದ್ಯಾಲಯದ ಸರ್ವತೋಮುಖ ಪ್ರಗತಿಗೆ ಬೇಕಾದ ಅಗತ್ಯ ನೆರವು ನೀಡಲು ಸಿದ್ಧ ಎಂದು ಜಿಪಂ ಸಿಇಒ ಜಿ.ಲಕ್ಷ್ಮೀ ಕಾಂತರೆಡ್ಡಿ ತಿಳಿಸಿದರು.

ತಾಲೂಕಿನ ಯರಗೇರಾ ಬಳಿಯ ರಾಯಚೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವಾರ್ಷಿಕ ವಿಶೇಷ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಯಚೂರು ವಿಶ್ವವಿದ್ಯಾಲಯಸ್ಥಾಪಿಸಲು ಹೋರಾಡಿದ, ಅದಕ್ಕೆ ಪ್ರಯತ್ನಿಸಿದ ಎಲ್ಲ ಸ್ಥಳೀಯರಿಗೆ, ಶಿಕ್ಷಣತಜ್ಞರಿಗೆ, ಸಂಘ ಸಂಸ್ಥೆಗಳಿಗೆ, ಕಲ್ಯಾಣ ಕರ್ನಾಟಕ ಜನತೆಗೆ ಅಭಿನಂದನೆಗಳು. ವಿವಿಈಗ ಆರಂಭಗೊಂಡಿದ್ದು, ಅದಕ್ಕೆ ಬೇಕಾದ ಎಲ್ಲ ಸೌಲಭ್ಯಗಳನ್ನು ಒದಗಿಸಲು ಹಂತ ಹಂತವಾಗಿ ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

ಇದೇ ವೇಳೆ ರಾಯಚೂರು ವಿಶ್ವವಿದ್ಯಾಲಯದ ವೆಬ್‌ಸೈಟ್‌ಗೆ ಚಾಲನೆ ನೀಡಿದರು. ರಾಯಚೂರು ವಿವಿ ವಿಶೇಷಾಧಿಕಾರಿ ಡಾ| ಜಿ.ಕೊಟ್ರೇಶ್ವರ ಮಾತನಾಡಿ, ರಾಯಚೂರು ವಿಶ್ವವಿದ್ಯಾಲಯದ ಸ್ಥಾಪನೆಗೆ ಅಧಿಕಾರಿಗಳ ಸಹಕಾರ ಸದಾ ಇರಬೇಕು. ರಾಯಚೂರು ಜಿಲ್ಲೆ ಶೈಕ್ಷಣಿಕವಾಗಿ ಹಿಂದುಳಿದಿದ್ದು, ಇನ್ನೂ ಹೆಚ್ಚಿನ ಶೈಕ್ಷಣಿಕ ಪ್ರಗತಿ ಸಾಧಿಸಬೇಕಿದೆ. ಈ ಭಾಗದಲ್ಲಿ ಉನ್ನತ ಶಿಕ್ಷಣ ಕೇಂದ್ರಗಳ ಅಭಿವೃದ್ಧಿಗೆ ಅಗತ್ಯವಿರುವ ಕಾರ್ಯಕಾರಿ ಯೋಜನೆಗಳನ್ನು ನಿರೂಪಿಸಿದರು.

ಗುಲ್ಬರ್ಗ ವಿವಿ ಸಿಂಡಿಕೇಟ್‌ ಸದಸ್ಯ ಡಾ| ಶರಣಬಸವ ಪಾಟೀಲ ಜೋಳದಹೆಡಿಗಿ ಮಾತನಾಡಿದರು. ರಾಯಚೂರು ಸ್ನಾತಕೋತ್ತರ ಕೇಂದ್ರದ ವಿಶೇಷಾಧಿಕಾರಿ ಪ್ರೊ| ಪಾರ್ವತಿ ಸಿ.ಎಸ್‌. ಅಧ್ಯಕ್ಷತೆ ವಹಿಸಿದ್ದರು. ಎನ್‌.ಎಸ್‌.ಎಸ್‌ ಅಧಿಕಾರಿ ಡಾ| ಜಿ.ಎಸ್‌ .ಬಿರಾದಾರ ಪ್ರಾಸ್ತಾವಿಕ ಮಾತನಾಡಿದರು. ಇಂಗ್ಲಿಷ್‌ ವಿಭಾಗ ಅತಿಥಿ ಉಪನ್ಯಾಸಕ ಅನಿಲ ಅಪ್ರಾಳ್‌ ಸ್ವಾಗತಿಸಿದರು. ಯರಗೇರಾ ಗ್ರಾಮದ ಬಡ ಜನರಿಗೆ ಆಹಾರ ಕಿಟ್‌ಗಳನ್ನು ವಿತರಿಸಲಾಯಿತು.

ಸಿಂಡಿಕೇಟ್‌ ಮಾಜಿ ಸದಸ್ಯ ವಿಜಯ ಭಾಸ್ಕರ್‌, ಐಟಿ ವಿಭಾಗದ ಪ್ರಾಧ್ಯಾಪಕ ಡಾ| ಪಿ.ಭಾಸ್ಕರ್‌, ಸಮಾಜಶಾಸ್ತ್ರ ವಿಭಾಗದ ಪ್ರಾಧ್ಯಾಪಕಿ ಡಾ| ನುಸ್ರತ್‌ ಫಾತಿಮಾ ಮತ್ತು ದೈಹಿಕ ಶಿಕ್ಷಣ ನಿರ್ದೇಶಕ ವಾಸುದೇವ್‌ ಜೇವರ್ಗಿ ಸೇರಿದಂತೆ ಇತರರಿದ್ದರು. ಡಾ| ಶ್ರೀಮಂತ ಸುಧಿಧೀರ ನಿರೂಪಿಸಿದರು. ಇತಿಹಾಸ ವಿಭಾಗ ಅತಿಥಿ ಉಪನ್ಯಾಸಕ ಕೃಷ್ಣಾ ವಂದಿಸಿದರು.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-weqew-e

Raichur; ಒಳ ಮೀಸಲಾತಿಗಾಗಿ ಡಿಸಿ ಕಚೇರಿಗೆ ಮುತ್ತಿಗೆ ಯತ್ನ

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

Raichur: ಜಮೀನಿನಲ್ಲಿ ಬೃಹತ್ ಬಂಡೆ ಉರುಳಿ ಮಕ್ಕಳು ಸೇರಿ ಮೂವರು ಸಾವು

3-maski

Maski: ಮಾಂಸದೂಟ ಸೇವಿಸಿ ಮೂವರು ಅಸ್ವಸ್ಥ

1-trfff

Sirwar; ಭೀಕರ ಅಪಘಾ*ತ; ಮೂವರು ಸ್ಥಳದಲ್ಲೇ ಸಾ*ವು

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

Raichur: ಹಳೇ ವೈಷಮ್ಯದಿಂದ ಯುವಕನ ಕೊಲೆ: ಆರೋಪಿಯ ಬಂಧನ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.