ಬೆಂಬಲ ಬೆಲೆ ನೀಡಿ, ಮೆಕ್ಕೆ ಜೋಳ ಖರೀದಿಸಿ


Team Udayavani, Sep 19, 2020, 6:25 PM IST

ಬೆಂಬಲ ಬೆಲೆ ನೀಡಿ, ಮೆಕ್ಕೆ ಜೋಳ ಖರೀದಿಸಿ

ಹಾಸನ: ಜಿಲ್ಲೆಯಲ್ಲಿ ಈ ವರ್ಷ ನಿರೀಕ್ಷೆ ಮೀರಿ ಮೆಕ್ಕೆ ಜೋಳ ಬೆಳೆದಿದ್ದು, ಸರ್ಕಾರ ತಕ್ಷಣವೇ ಬೆಂಬಲ ಬೆಲೆ ಘೋಷಿಸಿ ಖರೀದಿ ಕೇಂದ್ರ ತೆರೆಯಬೇಕೆಂದು ಮಾಜಿ ಸಚಿವ ಎಚ್‌ .ಡಿ.ರೇವಣ್ಣ ಒತ್ತಾಯಿಸಿದರು.

ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿಈವರ್ಷ ಮುಂಗಾರು ಹಂಗಾಮಿನಲ್ಲಿ1,95,000 ಎಕರೆಯಲ್ಲಿ ಮೆಕ್ಕೆ ಜೋಳ ಬೆಳೆಯಬಹುದೆಂದುಕೃಷಿ ಇಲಾಖೆ ನಿರೀಕ್ಷಿಸಿತ್ತು. ಆದರೆ, 2,39,657 ಎಕರೆಯಲ್ಲಿ ಬೆಳೆದಿದ್ದು, 6 ಲಕ್ಷ ಟನ್‌ ಉತ್ಪಾದನೆ ಆಗಲಿದೆ. ಹೀಗಾಗಿ ಬೆಲೆ ಕುಸಿಯುವ ಸಾಧ್ಯತೆ ಇದೆ ಎಂದು ಆತಂಕ ವ್ಯಕ್ತಪಡಿಸಿದರು.

ಈಗ ಮಾರುಕಟ್ಟೆಯಲ್ಲಿ ವರ್ತಕರು ಕ್ವಿಂಟಲ್‌ ಜೋಳವನ್ನು 1200 ರೂ.ನಲ್ಲಿ ಖರೀದಿಸುತ್ತಿದ್ದಾರೆ. ಆದರೆ, ಕೇಂದ್ರ ಸರ್ಕಾರ ಕ್ವಿಂಟಲ್‌ಗೆ ಕನಿಷ್ಠ 1750 ರೂ. ಬೆಂಬಲ ಬೆಲೆ ನಿಗದಿಪಡಿಸಿದೆ. ಕಡಿಮೆ ದರಕ್ಕೆ ಈಗಲೇ ಮಾರಾಟವಾಗುತ್ತಿದೆ. ಈಗ ಕೇವಲ ಶೇ.25 ಮೆಕ್ಕೆಜೋಳಕಟಾವುಆಗಿದ್ದು,ನಂತರಇನ್ನಷ್ಟುದರ ಕುಸಿಯುವ ಆತಂಕವಿದೆ. ಹಾಗಾಗಿ ರಾಜ್ಯ ಸರ್ಕಾರ 1750 ರೂ. ಬೆಂಬಲ ಬೆಲೆ ಘೋಷಿಸಿ ರೈತರಿಂದ ನೇರ ಖರೀದಿಗೆ ಕೇಂದ್ರ ತೆರೆಯಬೇಕು ಎಂದು ಹೇಳಿದರು.

ರಾಜ್ಯ ಸರ್ಕಾರದ ಜೊತೆಗೆ ಕೆಎಂಎಫ್ ಒಡೆತನದ 6 ಪಶು ಆಹಾರ ಘಟಕಗಳಿಗೆ ಟೆಂಡರ್‌ ಮೂಲಕ ವರ್ತಕರಿಂದ ಮೆಕೆ R ಜೋಳ ಖರೀದಿಸುವುದರ ಬದಲು ರೈತರಿಂದ ನೇರವಾಗಿ1750ರೂ.ದರದಲ್ಲಿಖರೀದಿಸಬೇಕು.ಗುಬ್ಬಿ,ರಾಜಾನುಕುಂಟೆ, ಶಿಕಾರಿಪುರ, ಧಾರವಾಡ ಹಾಗೂ ಹಾಸನದಲ್ಲಿ2ಪಶು ಆಹಾರ ಘಟಕಗಳನ್ನು ಕೆಎಂಎಫ್ ನಿರ್ವಹಣೆ ಮಾಡುತ್ತಿದೆ ಎಂದು ಹೇಳಿದರು. ವರ್ತಕರು ರೈತರಿಂದ 1000 ರೂ. ನಿಂದ 1200 ರೂ. ದರಲ್ಲಿ ಖರೀದಿಸಿ ಕೆಎಂಎಫ್ನ ಪಶು ಆಹಾರ ಘಟಕಗಳಿಗೆ 1750 ರೂ. ದರದಲ್ಲಿ ಪೂರೈಕೆ ಮಾಡಿ, ಕ್ವಿಂಟಲ್‌ಗೆ 500 ರೂ.ಗಿಂತಲೂ ಹೆಚ್ಚು ಲಾಭ ಮಾಡಿಕೊಳ್ಳುವರು. ಇದನ್ನು ತಡೆಯಲು ರೈತರಿಂದಲೇ ನೇರ ಮೆಕ್ಕೆಜೋಳ ಖರೀದಿಸಬೇಕು. ಪಶು ಆಹಾರ ಘಟಕಗಳಿಗೆ 2 ಲಕ್ಷ ಟನ್‌ ಮೆಕ್ಕೆಜೋಳ ಬೇಕಾಗುತ್ತದೆ. ಸೆ.24ರಂದು ನಡೆಯಲಿರುವ ಕೆಎಂಎಫ್ ಕಾರ್ಯಕಾರಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಬೇಕು ಎಂದು ರೇವಣ್ಣ ಆಗ್ರಹಿಸಿದರು.

ವಿಧಾನ ಮಂಡಲದ ಅಧಿವೇಶನದಲ್ಲಿಯೂ ಮೆಕ್ಕೆ ಜೋಳಕ್ಕೆ ಬೆಂಬಲ ಬೆಲೆ ನೀಡುವ ಬಗ್ಗೆಸರ್ಕಾರದಗಮನಸೆಳೆಯುವೆಎಂದರು.ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಇದ್ದರು.

ಟಾಪ್ ನ್ಯೂಸ್

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

Sakleshpura: ವಿದ್ಯುತ್‌ ತಂತಿ ತಗಲಿ ಕಾಡಾನೆ ಸಾವು

ಬೆದರಿಕೆಗೆ ಗೌಡರ ಕುಟುಂಬ ಜಗ್ಗದು: ಎಚ್‌.ಡಿ. ರೇವಣ್ಣ

H.D. Revanna: ಬೆದರಿಕೆಗೆ ಗೌಡರ ಕುಟುಂಬ ಜಗ್ಗದು

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

Shivalinge-Gowda

CM ಸಿದ್ದರಾಮಯ್ಯ ರಾಜೀನಾಮೆ ಸಲ್ಲದು; ಶಾಸಕ ಶಿವಲಿಂಗೇಗೌಡ

5-hasan

Hasana:ಅನಾರೋಗ್ಯ: 3 ದಿನಗಳಿಂದ ನಿಂತಲ್ಲೇ ನಿಂತಿದ್ದ ಕಾಡಾನೆ ಸಾವು

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

mantrika kannada movie

Kannada Cinema; ಮಾಂತ್ರಿಕ ಆಟ ಶುರು

Mudhol: ಬೆಳ್ಳಂಬೆಳಗ್ಗೆ ಅಬ್ಬರಿಸಿದ ಮಳೆರಾಯ… ಜನಜೀವನ ಅಸ್ತವ್ಯಸ್ತ

Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

Prakarana Tanikha Hantadallide: ತೆರೆಮೇಲೆ ಪ್ರಕರಣದ ವಿವರ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.