ಅದೃಷ್ಟವಂತ: ಧೋನಿ ಹೊಡೆದ ಅದ್ಭುತ ಸಿಕ್ಸ್ ಈ ಅಭಿಮಾನಿಗೆ ಮರೆಯಲಾಗದ ಕ್ಷಣವಾಯಿತು !


Team Udayavani, Sep 23, 2020, 11:15 AM IST

chennai

ಶಾರ್ಜಾ: ಮಂಗಳವಾರ ನಡೆದ ರೋಚಕ ಪಂದ್ಯಾವಳಿಯಲ್ಲಿ ರಾಜಸ್ಥಾನ್ ರಾಯಲ್ಸ್ ವಿರುದ್ಧದ ಚೆನ್ನೈ ಸೂಪರ್ ಕಿಂಗ್ಸ್ ಅಲ್ಪದರಲ್ಲೇ ಸೋತಿತ್ತು. ಇದರಿಂದ ಚೆನ್ನೈ ಅಭಿಮಾನಿಗಳು ಭಾರೀ ನಿರಾಸಗೊಳಗಾಗಿದ್ದರು.  ಆದರೇ ಅಲ್ಲೆ ಇದ್ದ ಚೆನ್ನೈ ಅಭಿಮಾನಿಯೊಬ್ಬನಿಗೆ ಈ ದಿನವನ್ನು ಎಂದೂ ಮರೆಯಲು ಸಾಧ್ಯವಿಲ್ಲ.

ಸಂಕಷ್ಟದಲ್ಲಿದಲ್ಲಿದ್ದ ತಂಡಕ್ಕೆ ನಾಯಕ ಮಹೇಂದ್ರ ಸಿಂಗ್ ಧೋನಿ ಆಸರೆಯಾಗಿದ್ದರು. ಬ್ಯಾಕ್ ಟು ಬ್ಯಾಕ್ ಹ್ಯಾಟ್ರಿಕ್ ಸಿಕ್ಸ್ ಹೊಡೆಯುವ ಮೂಲಕ ಸೋಲಿನ ಅಂತರವನ್ನು ಕಡಿಮೆಗೊಳಿಸಿದ್ದರು. ಈ ವೇಳೆ ಧೋನಿ ಹೊಡೆದ ಅದ್ಭುತ ಸಿಕ್ಸ್ (92m) ಪರಿಣಾಮ ಚೆಂಡು ನೇರವಾಗಿ ಶಾರ್ಜಾ ಕ್ರಿಕೆಟ್ ಸ್ಟೆಡಿಯಂನ ಹೊರಕ್ಕೆ ಬಿದ್ದಿತ್ತು. ಅಲ್ಲೆ ಇದ್ದ ಅಭಿಮಾನಿಯೊಬ್ಬ ಕೂಡಲೇ ಮ್ಯಾಚ್ ಬಾಲ್ ಎತ್ತಿಕೊಂಡು ಹೊರನಡೆದಿದ್ದಾನೆ.

ಕೆಲವು ಪ್ರೇಕ್ಷಕರು ನೋಡನೋಡುತ್ತಿದ್ದಂತೆಯೇ ಮುಖದಲ್ಲಿ ಮಂದಹಾಸದೊಂದಿಗೆ ಅಭಿಮಾನಿ ಚೆಂಡನ್ನು ಎತ್ತಿಕೊಂಡು ಹೊರನಡೆದಿರುವುದು ಕ್ಯಾಮಾರದಲ್ಲಿ ರೆಕಾರ್ಡ್ ಆಗಿದೆ. ಈ ವಿಡಿಯೋ ಇದೀಗ ವೈರಲ್ ಆಗಿದ್ದು ಅಭಿಮಾನಿಯನ್ನು ಅದೃಷ್ಟವಂತ ಎಂದೇ ಕರೆಯಲಾಗಿದೆ.

View this post on Instagram

That’s one lucky man who gets the ball that was hit by MS Dhoni for a mighty six ? #Dream11IPL #RRvCSK

A post shared by IPL (@iplt20) on

ಇದನ್ನೂ ಓದಿ: ತಂಡ ಸಂಕಷ್ಟದಲ್ಲಿದ್ದರೂ 7ನೇ ಕ್ರಮಾಂಕದಲ್ಲಿಯೇ ಬ್ಯಾಟಿಂಗ್ ಗೆ ಇಳಿದ ಧೋನಿ: ಕಾರಣವೇನು ?

ಟಾಪ್ ನ್ಯೂಸ್

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kodagu-Polcie

Madikeri: ವಿವಿಧ ಕಳವು ಪ್ರಕರಣ: ಕೊಡಗು ಪೊಲೀಸರಿಂದ ಮೂವರ ಸೆರೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.