![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
![Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’](https://www.udayavani.com/wp-content/uploads/2025/02/sha-415x304.jpg)
Team Udayavani, Sep 24, 2020, 3:25 PM IST
ಮೊಹಾಲಿ : ನಿರ್ಮಾಣ ಹಂತದ ಎರಡು ಮಹಡಿಯ ಕಟ್ಟಡವೊಂದು ಕುಸಿದುಬಿದ್ದ ಪರಿಣಾಮ ಮೂವರು ಕಾರ್ಮಿಕರು ಸಾವನ್ನಪ್ಪಿದ್ದು ಕಟ್ಟಡದ ಮಾಲೀಕ ಸೇರಿ ಹಲವರು ಗಾಯಗೊಂಡು ಇನ್ನು ಕೆಲವರು ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಘಟನೆ ಮೊಹಾಲಿಯ ಡೇರಾ ಬಸ್ಸಿಯಲ್ಲಿ ಗುರುವಾರ ಸಂಭವಿಸಿದೆ.
ಮೃತ ಪಟ್ಟ ಕಾರ್ಮಿಕರನ್ನು ಗೋಪಿ, ರಾಜು ಹಾಗೂ ರಮೇಶ್ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಕಟ್ಟಡದ ಕಾಮಗಾರಿ ನಡೆಯುತಿದ್ದ ವೇಳೆ ಮೇಲಿನ ಕಾಂಕ್ರೀಟ್ ಸ್ಲಾಬ್ ಕುಸಿದು ಬಿದ್ದಿದೆ ಪರಿಣಾಮ ಕೆಳಗೆ ಕೆಲಸ ಮಾಡುತಿದ್ದ ಕಾರ್ಮಿಕರು ಅಡಿಯಲ್ಲಿ ಸಿಲುಕಿದ್ದಾರೆ ಎನ್ನಲಾಗಿದೆ.
ಘಟನೆಯಲ್ಲಿ ಕಟ್ಟಡದ ಮಾಲೀಕ ಸೇರಿ ಕೆಲವರು ಗಾಯಗೊಂಡಿದ್ದಾರೆ ಇನ್ನು ಕೆಲವು ಮಂದಿ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಅನುಮಾನ ಇದೆ ಎನ್ನಲಾಗಿದ್ದು ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ, ಎನ್ ಡಿಆರ್ ಎಫ್ ತಂಡ ರಕ್ಷಣಾ ಕಾರ್ಯದಲ್ಲಿ ತೊಡಗಿದೆ.
ಇದನ್ನೂ ಓದಿ: ಹಿರಿಯಡ್ಕದ ನಡುರಸ್ತೆಯಲ್ಲಿ ಹಾಡುಹಗಲೇ ಯುವಕನ ಕೊಚ್ಚಿಕೊಲೆ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Maha Kumbh; ಮೋದಿ ನೇತೃತ್ವದಲ್ಲಿ ಮೊದಲ ಬಾರಿಗೆ ದೇಶದ ನಂಬಿಕೆಗೆ ಗೌರವ ಸಿಕ್ಕಿದೆ: ಯೋಗಿ
Railway; ಮಹಾಕುಂಭಕ್ಕೆ ಟಿಕೆಟ್ ಇಲ್ಲದೆ ಪ್ರಯಾಣಿಸಲು ಮೋದಿ ಜಿ ಹೇಳಿದ್ದಾರೆ ಎಂದ ಮಹಿಳೆಯರು
Website blocked: ಮೋದಿ ವ್ಯಂಗ್ಯಚಿತ್ರ ಪ್ರಕಟಿಸಿದ್ದಕ್ಕೆ ನಿರ್ಬಂಧ: ವಿಕಟನ್ ಪತ್ರಿಕೆ
ಚೀನಾ ಭಾರತದ ಶತ್ರುವಲ್ಲ: ಕಾಂಗ್ರೆಸ್ ಮುಖಂಡ ಪಿತ್ರೋಡಾ ಹೇಳಿಕೆಗೆ ಬಿಜೆಪಿ ಆಕ್ರೋಶ
You seem to have an Ad Blocker on.
To continue reading, please turn it off or whitelist Udayavani.