ಯೋಜನೆಗಳ ಸದುಪಯೋಗಿಸಿಕೊಳ್ಳಿ


Team Udayavani, Sep 24, 2020, 6:10 PM IST

ಯೋಜನೆಗಳ ಸದುಪಯೋಗಿಸಿಕೊಳ್ಳಿ

ಸಾಂದರ್ಭಿಕ ಚಿತ್ರ

ಪಾವಗಡ: ಸರ್ಕಾರದಿಂದ ಕೃಷಿ ಇಲಾಖೆ ಮೂಲಕ ರೈತರಿಗಾಗಿ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಇದರಿಂದ ರೈತರ ಜೀವನಮಟ್ಟ ಸುಧಾರಿಸುತ್ತಿದೆ ಎಂದು ತಾಪಂ ಅಧ್ಯಕ್ಷೆ ಮಾಳಮ್ಮ ಸುಬ್ಬರಾಯಪ್ಪ ಹೇಳಿದರು.

ಪಟ್ಟಣದ ಕಸಬಾ ರೈತ ಸಂಪರ್ಕ ಕೇಂದ್ರ ಆವರಣದಲ್ಲಿ ಹಮ್ಮಿಕೊಂಡಿದ್ದ 2020-21ನೇ ಸಾಲಿನಲ್ಲಿರೈತರಿಗೆವಿವಿಧಪರಿಕರಗಳವಿತರಣೆಮತ್ತು ಸಸ್ಯ ಸಂರಕ್ಷಣೆ, ಬಿಜೋಪಚಾರ ಆಂದೋಲನ ತರಬೇತಿ ಕಾರ್ಯಕ್ರಮಲ್ಲಿ ಮಾತನಾಡಿ, ತಾಲೂಕಿನ ರೈತರಿಗೆ ಸರ್ಕಾರ ದಿಂದ ಇನ್ನೂ ಹೆಚ್ಚಿನ ಯೋಜನೆಗಳನ್ನು ತರಲು ಅಧಿಕಾರಿಗಳು, ಉನ್ನತ ಅಧಿಕಾರಿಗಳ ಗಮನಕ್ಕೆ ತರಬೇಕು ಎಂದರು.

ಕೆಪಿಸಿಸಿ ಸದಸ್ಯ ಕೋಟೆ ಪ್ರಭಾಕರ್‌ಮಾತನಾಡಿ, ರೈತ ದೇಶದ ಬೆನ್ನೆಲುಬು, ಅನ್ನಕೊಡುವ ರೈತರ ಬದುಕು ಇಲ್ಲಿನವರೆಗೆ ಚೆನ್ನಾಗಿಲ್ಲ, ಇದನ್ನು ಅರಿತು ಸರ್ಕಾರದ ವಿವಿಧ ಯೋಜನೆಗಳು ಕೃಷಿ ವಲಯದಲ್ಲಿ ಹಲವು ಕಾರ್ಯಕ್ರಮಗಳು ಸರ್ಕಾರಗಳು ಮಾಡುತ್ತಾ ಬಂದಿವೆ ಎಂದು ತಿಳಿಸಿದರು.

ಮಳೆ ಆಧಾರಿತ ಕೃಷಿ ಮಾಡುವವರಿಗೆ ನೀರಿನ ಸಮಸ್ಯೆ ನಿವಾರಿಸಲು ಕೃಷಿ ಇಲಾಖೆಯ ಕೃಷಿ ಭಾಗ್ಯ ಯೋಜನೆಯಡಿ ಸಹಾಯಧನ ದೊಂದಿಗೆ ಜಾರಿಯಾಗುವ ಕೃಷಿ ಹೊಂಡ ತಾಲೂಕಿನಲ್ಲಿ600 ನಿರ್ಮಾಣವಾಗಿವೆ ಹಾಗೂ ರೈತರು ಮಳೆ ನೀರನ್ನು ವ್ಯರ್ಥವಾಗಲು ಬಿಡದೇ ಸೂಕ್ತ ಸ್ಥಳದಲ್ಲಿ ಹೊಂಡ ತೆಗೆದು ನೀರನ್ನು ಸಂಗ್ರಹಿಸಿ ತಮ್ಮ ಬೆಳೆಗಳಿಗೆ ಒದಗಿಸಲು ಹಾಗೂ ಅಕ್ಕ ಪಕ್ಕದವರ ಬೋರ್‌ ವೆಲ್‌ಗ‌ಳು ಅಂತರ್ಜಲ ಹೆಚ್ಚುತ್ತದೆ ಎಂದರು.

ಕೃಷಿ ಸಹಾಯಕ ನಿರ್ದೇಶಕಿ ಎನ್‌.ವಿಜಯ ಮೂರ್ತಿ ಮಾತನಾಡಿ, ತುಂತುರು ನೀರಾವರಿ ಘಟಕ ಯೋಜನೆಯಡಿ ಫ‌ಲಾನುಭವಿಗಳು ಆಯಾ ರೈತ ಸಂಪರ್ಕ ಕೇಂದ್ರಕ್ಕೆ ಎಸ್‌ಸಿ, ಎಸ್‌.ಟಿ ವರ್ಗದವರು ಆಧಾರ್‌ ಕಾರ್ಡ್‌, ಪಹಣಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ಭಾವ ಚಿತ್ರದೊಂದಿಗೆ ಸಂಪರ್ಕಿಸಬೇಕು ಎಂದು ತಿಳಿಸಿದರು.

ತಾಪಂ ಉಪಾಧ್ಯಕ್ಷ ನಾಗರಾಜು, ಎಪಿಎಂಸಿ ಸದಸ್ಯ ಶಿವಕುಮಾರ್‌, ಪುರಸಭೆ ಸದಸ್ಯರಾದ ರವಿಕುಮಾರ್‌, ಹಸಿರು ಸೇನೆ ತಾಲೂಕು ಅಧ್ಯಕ್ಷ ಪೂಜಾರಪ್ಪ, ನರಸಿಂಹರೆಡ್ಡಿ, ಚಂದ್ರಶೇಖರ್‌, ಕೃಷಿ ಅಧಿಕಾರಿ ವೇಣುಗೋಪಾಲ, ಮಧು ಇದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jeeda

Tumakuru: ದೇವರಾಯನದುರ್ಗದಲ್ಲಿ ಹೊಸ ಮಾದರಿ ಜೇಡ ಪತ್ತೆ

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

Kunigal: ಬೈಕ್ ಗೆ ಮಿನಿ ಗೂಡ್ಸ್ ವಾಹನ ಡಿಕ್ಕಿ… ಪಿಗ್ಮಿ ಸಂಗ್ರಹಗಾರ ಮೃತ್ಯು

3-tumkur-dasara

Dasara: ಇದೇ ಮೊದಲ ಬಾರಿಗೆ ತುಮಕೂರು ಜಿಲ್ಲಾಡಳಿತದ ವತಿಯಿಂದ ಅದ್ಧೂರಿ ದಸರಾ ಆಚರಣೆ

12-koratagere

Koratagere: ಮೈಸೂರು ದಸರಾದಲ್ಲಿ ಸಿದ್ದರಬೆಟ್ಟ ಸ್ತಬ್ದಚಿತ್ರ

4

Koratagere: ಕುಸಿದು ಬಿದ್ದು ವಿದ್ಯಾರ್ಥಿ ಸಾವು; ಹೃದಯಾಘಾತ ಶಂಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.