ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ


Team Udayavani, Sep 27, 2020, 4:00 PM IST

ಕೋವಿಡ್ ದಿಂದ ರಾಮಮಂದಿರ ನಿರ್ಮಾಣಕ್ಕೆ ಹಿನ್ನಡೆ: ಸ್ವಾಮೀಜಿ

ಹಾಸನ: ಕೋವಿಡ್ ಪರಿಣಾಮವಾಗಿ ಆಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ನಿರೀಕ್ಷಿತ ಮಟ್ಟದಲ್ಲಿ ದೇಣಿಗೆ ಸಂಗ್ರಹವಾಗುತ್ತಿಲ್ಲ ಎಂದು ಆಯೋಧ್ಯೆ ರಾಮ ಮಂದಿರ ನಿರ್ಮಾಣ ಟ್ರಸ್ಟ್‌ ನಿರ್ದೇಶಕರಲ್ಲೊಬ್ಬರಾದ ಉಡುಪಿ ಪೇಜಾವರ ಮಠದ ಶ್ರೀವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ತಿಳಿಸಿದರು.

ನಗರದ ಎಂ.ಜಿ.ರಸ್ತೆಯಲ್ಲಿರುವ ಶ್ರೀ ಗುರು ರಾಘವೇಂದ್ರ ಮಠಕ್ಕೆ ಶನಿವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಮಜನ್ಮ ಭೂಮಿ ಯಲ್ಲಿ ಶೀರಾಮ ಮಂದಿರ ನಿರ್ಮಾಣಕ್ಕೆ ಪ್ರಧಾನಿ ನರೇಂದ್ರ ಮೋದಿಯವರು ಶಿಲಾ ನ್ಯಾಸ ನೆರವೇರಿಸಿದ್ದಾರೆ. ಕಾಮಗಾರಿ ಮುಂದುವರಿದಿದೆ. ಕೋವಿಡ್ ವ್ಯಾಪಕವಾಗಿ ಹರಡುತ್ತಿರುವುದರಿಂದ ಕಾಮಗಾರಿ ಮಂದಗತಿಯಲ್ಲಿದೆ. ನಾವುಗಳೂ ಅಲ್ಲಿಗೆ ಹೋಗಲಾಗುತ್ತಿಲ್ಲ ಸೋಂಕು ತಗ್ಗಿದ ಮೇಲೆ ಆಯೋಧ್ಯೆಗೆ ಭೇಟಿ ನೀಡುವುದಾಗಿ ತಿಳಿಸಿದರು.

ದೇಣಿಗೆ ಸಂಗ್ರಹಕ್ಕೆ ವಿಶೇಷ ಆಂದೋಲನ ನಡೆಸುವ ಚಿಂತನೆ ನಡೆದಿತ್ತು. ಆದರೆ, ಕೋವಿಡ್ ಹರಡುತ್ತಿರುವುದರಿಂದ ಅದು ಸಾಧ್ಯವಾಗಿಲ್ಲ. ಆದರೆ, ಎಲ್ಲರ ಸಹಕಾರವಿರುವುದರಿಂದ ನಿಗದಿತ ಸಮಯದಲ್ಲಿ ರಾಮ ಮಂದಿರ ನಿರ್ಮಾಣ ಸಂಪನ್ನಗೊಳ್ಳಲಿದೆ ಎಂಬ ವಿಶ್ವಾಸವನ್ನು ಸ್ವಾಮೀಜಿ ವ್ಯಕ್ತಪಡಿಸಿದರು.

ದೇಣಿಗೆ ಸಂಗ್ರಹಕ್ಕೆ ಆಂದೋ.ಲನ ನಡೆಯ ದಿದ್ದರೂ ವೈಯಕ್ತಿಕವಾಗಿ ದೇಣಿಗೆ ಸಂಗ್ರಹ ವಾಗುತ್ತಿದ್ದು, ಬ್ಯಾಂಕಿನಲ್ಲಿ ತೆರೆದಿರುವ ಖಾತೆಗೆ ದೇಣಿಗೆಯನ್ನು ಸಾರ್ವ ಜನಿಕರುಜಮಾಮಾಡಬಹುದು. ರಾಮಜನ್ಮಭೂಮಿ ಟ್ರಸ್ಟ್‌ ಜೊತೆಯಲ್ಲಿಯೇ ಮಂದಿರ ನಿರ್ಮಾಣಕೋಸ್ಕರ ಪ್ರತ್ಯೇಕ ಸಮಿತಿಯೊಂದನ್ನು ರಚಿಸಿ, ಅದಕ್ಕೆ ಎಲ್ಲಾ ಜವಾಬ್ದಾರಿಯನ್ನು ಕೊಡಲಾಗುತ್ತದೆ. ರಾಮ ಮಂದಿರ, ಬೃಂದಾವನದ ನಿರ್ಮಾಣ ಕಾರ್ಯ ನಿಗದಿಯಂತೆ ನಡೆಯುತ್ತದೆ ಎಂದು ಹೇಳಿದರು.  ಎಸ್‌.ಪಿ.ಬಾಲಸುಬ್ರಮಣ್ಯಂ, ಕೇಂದ್ರ ಸಚಿವಸುರೇಶ್‌ ಅಂಗಡಿ ನಿಧನಕ್ಕೆ ಸಂತಾಪ ಸೂಚಿಸಿದ ಸ್ವಾಮೀಜಿ, ಅವರಿಬ್ಬರಿಗೂ ಸದ್ಗತಿ ದೊರೆಯಲೆಂದು ಪ್ರಾರ್ಥಿಸಿದರು.

ಕೋವಿಡ್ ಸಮುದಾಯಕ್ಕೆ ಹರಡುತ್ತಿದೆ. ಜನರು ಜಾಗೃತರಾಗಿರಬೇಕು. ಮಾಸ್ಕ್ ಧರಿಸುವುದು ಮತ್ತು ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ರೋಗ ಹರಡುವುದನ್ನು ತಡೆಯಬೇಕು. ಸಾಂಕ್ರಾಮಿಕ ರೋಗ ತೊಲಗಲಿ, ದೇಶದಲ್ಲಿ ಆರೋಗ್ಯ ನೆಲಸಲಿ ಎಂದು ನಮ್ಮ ಆಶಯ ತಿಳಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DK-Shivakumar

Yettinahole: ನಮ್ಮ ಸರಕಾರದ ಸಾಕ್ಷಿಗುಡ್ಡೆ ಎತ್ತಿನಹೊಳೆ: ಡಿಸಿಎಂ ಡಿ.ಕೆ. ಶಿವಕುಮಾರ್‌

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Yettinahole Project: ಎತ್ತಿನಹೊಳೆ ಯೋಜನೆಯ ಮೊದಲ ಹಂತಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

Sakleshpura ಇಂದಿನಿಂದ ನೀರೆತ್ತಿನ ಹೊಳೆ; ಸಿದ್ದು 2.0 ಸರಕಾರದ ಅತೀ ದೊಡ್ಡ ಭರವಸೆ ಜಾರಿ

HDD-LARGE

HD Deve Gowda: ರಾಜ್ಯ ವಿದ್ಯಮಾನದ ಕುರಿತು ಈಗೇನೂ ಹೇಳಲಾರೆ

Devegowda

Hasana: ನಾಲ್ಕು ತಿಂಗಳ ಬಳಿಕ ತವರು ಜಿಲ್ಲೆಗೆ ಆ.31ರಂದು ದೇವೇಗೌಡ ಭೇಟಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.