ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ


Team Udayavani, Sep 29, 2020, 8:10 AM IST

ಆತ್ಮಹತ್ಯೆಗೆ ಶರಣಾದ ದಂಪತಿಗಳು: ಮೂರು ವರ್ಷದ ದಾಂಪತ್ಯ ಜೀವನ ಆತ್ಮಹತ್ಯೆಯಲ್ಲಿ ಅಂತ್ಯ

ಬಳ್ಳಾರಿ: ಜಿಲ್ಲೆಯ ಹರಪನಹಳ್ಳಿ ತಾಲೂಕು ಶಿಂಗ್ರಿಹಳ್ಳಿ ಗ್ರಾಮದಲ್ಲಿ ದಂಪತಿಗಳಿಬ್ಬರೂ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸೋಮವಾರ ನಡೆದಿದೆ.

ಪತ್ನಿ ಸುಧಾ (30), ಪತಿ ತೆಲಿಗರ ಹನುಮಂತಪ್ಪ (33) ಆತ್ಮಹತ್ಯೆಗೆ ಶರಣಾದ ದಂಪತಿ.

ಮಕ್ಕಳಾಗದ ಬೇಸರ ಸೇರಿ ಇನ್ನಿತರೆ ಕೌಟುಂಬಿಕ ವಿಚಾರಗಳಿಗೆ ಸಂಬಂಧಿಸಿದಂತೆ ಪತಿ-ಪತ್ನಿಯರ ನಡುವೆ ನಿತ್ಯ ಕಲಹವಾಗುತ್ತಿದ್ದು ಇದರಿಂದ ಬೇಸತ್ತ ಪತ್ನಿ ಸುಧಾ ಮನೆಯಲ್ಲೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಮರಣೋತ್ತರ ಪರೀಕ್ಷೆಯ ವೇಳೆ ಮೃತ ಪತ್ನಿ ಸುಧಾ ಮೂರು ತಿಂಗಳ ಗರ್ಭವತಿಯಾಗಿದ್ದಾಳೆ ಎಂಬುದು ತಿಳಿದಿದೆ.

ಇದರಿಂದ ಭಯಭೀತನಾದ ಪತಿ ತೆಲಿಗರ ಹನುಮಂತ, ಪತ್ನಿ ಆತ್ಮಹತ್ಯೆ ಪ್ರಕರಣದ ಆರೋಪ ತನ್ನ ಮೇಲೆ ಬರುವುದು ಎಂದು ತನ್ನ ಜಮೀನಿನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಪೊಲೀಸ್ ಮೂಲಗಳು ತಿಳಿಸಿವೆ.

ಕಳೆದ ಮೂರು ವರ್ಷಗಳ ಹಿಂದೆ ಮದುವೆಯಾಗಿದ್ದ ದಂಪತಿಗಳಿಬ್ಬರ ಜೀವನ ಆತ್ಮಹತ್ಯೆಯಲ್ಲಿ ಅಂತ್ಯವಾಗಿದೆ. ಈ ಕುರಿತು ಹಲವಾಗಲು ಪೊಲೀಸ್ ಠಾಣೆಯಲ್ಲಿ ಹುಡುಗಿಯ ತಂದೆ ಮತ್ತು ಹುಡುಗನ ಸಹೋದರ ಪ್ರತ್ಯೇಕ ದೂರು-ಪ್ರತಿದೂರು ನೀಡಿದ್ದು, ಎರಡೂ ಕಡೆಯಿಂದ ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.