ಸದ್ಯದಲ್ಲೇ ಪೇಯ್ಡ ಆಗಲಿದೆ ಗೂಗಲ್‌ ಮೀಟ್‌!

ಲೈವ್‌ ಸ್ಟ್ರೀಮಿಂಗ್‌ ಮೂಲಕ 1ಲಕ್ಷ ‌ ಜನರನ್ನು ತಲುಪುವ ಅವಕಾಶ ‌ ಸಿಗಲಿದೆ.

Team Udayavani, Sep 29, 2020, 11:06 AM IST

ಸದ್ಯದಲ್ಲೇ ಪೇಯ್ಡ ಆಗಲಿದೆ ಗೂಗಲ್‌ ಮೀಟ್‌!

ನವದೆಹಲಿ: “ಗೂಗಲ್‌ ಮೀಟ್‌’ನಲ್ಲಿ ಗಂಟೆಗಟ್ಟಲೆ ಸಭೆಗಳನ್ನು, ವೆಬಿನಾರ್‌ಗಳನ್ನು ನಡೆಸುವ ಉಚಿತ ಸೌಲಭ್ಯಕ್ಕೆ ಸದ್ಯದಲ್ಲೇ ತೆರೆ ಬೀಳಲಿದೆ. ಅ.1ರಿಂದ “ಗೂಗಲ್‌ ಮೀಟ್‌ ಫ್ರೀ ವರ್ಷನ್‌ ‘ನಡಿ ನಡೆಸಲಾಗುವ ಸಭೆಗಳು, ವೆಬಿನಾ ರ್‌ಗಳು ಅಥವಾ ಆನ್‌ಲೈನ್‌ ತರಗತಿಗಳ ಕಾಲಾವಧಿ ಕೇವಲ 60 ನಿಮಿಷಕ್ಕೆ ಸೀಮಿತವಾಗಲಿವೆ.

ಈ ಹೊಸ ನಿಯಮ “ಜಿ ಸೂಟ್‌’ ಹಾಗೂ “ಜಿ ಸೂಟ್‌ ಫಾರ್‌ ಎಜುಕೇಷನ್‌’ ಗ್ರಾಹಕರಿಗೂ ಅನ್ವಯವಾಗಲಿದೆ. “ಜಿ ಸೂಟ್‌’ ಹಾಗೂ “ಜಿ ಸೂಟ್‌ ಫಾರ್‌ ಎಜುಕೇಷನ್‌’ ಸೌಲಭ್ಯಗಳನ್ನು ಪಡೆ ಯ ಬಯಸುವ ಯಾವುದೇ ಸಂಸ್ಥೆ ಮಾಸಿಕ ಅಂದಾಜು 1,800 ರೂ.ಗ ‌ಳನ್ನು ನೀಡಿಚಂದಾದಾರರಾಗ ‌ಬೇಕಿದೆ. ಆಸೌಲಭ್ಯಗ ಳಡಿ, ಏಕ ‌ಕಾಲದಲ್ಲಿ 250 ಸಭಿಕರ‌ನ್ನು ಸೇರಿಸಿ ಸಭೆ ನಡೆಸಲು, ಲೈವ್‌ ಸ್ಟ್ರೀಮಿಂಗ್‌ ಮೂಲಕ 1ಲಕ್ಷ ‌ ಜನರನ್ನು ತಲುಪುವ ಅವಕಾಶ ‌ ಸಿಗಲಿದೆ.

ಜೊತೆಗೆ, ಆನ್‌ಲೈನ್‌ ಸಭೆ, ವೆಬಿನಾರ್‌ ಅಥವಾ ತರಗ ‌ತಿಗಳನ್ನು ಗೂಗಲ್‌ ಡ್ರೈವ್‌ನಲ್ಲಿ ಸಂರಕ್ಷಿಸಿಡುವ ‌ ಸೌಲಭ್ಯವೂ ದೊರಕಲಿದೆ. ಲಾಕ್‌ಡೌನ್‌ ಅವಧಿಯಲ್ಲಿ ಹೆಚ್ಚು ಪ್ರವ ರ್ಧಮಾನಕ್ಕೇರಿದ ಗೂಗಲ್‌ ಮೀಟ್‌ನಡಿ ಅನೇಕ ತರಗತಿಗಳು, ಸಭೆಗಳು ಜರುಗಿವೆ. ದಿನವೊಂದಕ್ಕೆ 1 ಕೋಟಿ ಜನ ಗೂಗಲ್‌ ಮೀಟ್‌ ಬಳಸುತ್ತಿದ್ದರೆಂದು ಏಪ್ರಿಲ್‌ನ ಅಂಕಿ-ಅಂಶಗಳು ತಿಳಿಸಿವೆ.

ಕೃಷ್ಣ ಜನ್ಮಸ್ಥಾನ ಕೇಸು:ಅ.15ಕ್ಕೆ ತೀರ್ಮಾನ
ಮಥುರಾ: ಉತ್ತರ ಪ್ರದೇಶದ ಮಥುರಾದಲ್ಲಿರುವ ಕೃಷ್ಣಜನ್ಮಸ್ಥಾನವನ್ನು ಮುಕ್ತಿಗೊಳಿಸುವುದರ ಬಗ್ಗೆ ನ್ಯಾಯಾಲಯದಲ್ಲಿ ಹೂಡಲಾಗಿರುವ ಖಟ್ಲೆಯಲ್ಲಿ ಪಾಲುದಾರಿಕೆ ವಹಿಸಬೇಕೇ ಬೇಡವೇ ಎಂಬ ಬಗ್ಗೆ ಅ.15ರಂದು ನಿರ್ಧರಿಸಲಾಗುತ್ತದೆ. ಸ್ವಾಮೀಜಿಗಳ ಸಂಘಟನೆ ಆ ದಿನ ಸಭೆ ನಡೆಸಿ ನಿರ್ಧಾರ ಕೈಗೊಳ್ಳಲಿದೆ. ಅಖಿಲ ಭಾರತ ಅಖಾರಾ ಪರಿಷತ್‌ನ ಅಧ್ಯಕ್ಷ ನರೇಂದ್ರ ಗಿರಿ ಮಾತನಾಡಿ, ಸಂಘಟನೆಯ ಪದಾಧಿಕಾರಿಗಳು ಮಥುರಾಕ್ಕೆ ಭೇಟಿ ಅಲ್ಲಿನ
ಸ್ಥಿತಿ ಪರಿಶೀಲಿಸಲಿದ್ದಾರೆ ಎಂದರು.

ಸೆ. 26ರಂದು ಲಕ್ನೋ ನಿವಾಸಿ ರಂಜನಾ ಅಗ್ನಿಹೋತ್ರಿ ಎಂಬುವರು ಮಥುರಾದ ಸ್ಥಳೀಯ ಕೋರ್ಟ್‌ನಲ್ಲಿ ದಾವೆ ಹೂಡಿ ಕಟ್ರಾ ಕೇಶವ ದೇವ ದೇಗುಲದ ಆವರಣದಲ್ಲಿರುವ ಮಸೀದಿ ತೆರವುಗೊಳಿಸಬೇಕು ಎಂದು ಕೇಳಿದ್ದರು.

ಅಖಿಲ ಭಾರ ತೀಯ ತೀರ್ಥ ಪುರೋಹಿತ ಮಹಾ ಸಭಾದ ಅಧ್ಯಕ್ಷ ಮಹೇಶ್‌ ಪಾಠಕ್‌ ಅವರು ” ಮಥುರಾ ದಲ್ಲಿ ಮಸೀದಿ -ದೇಗುಲ ಎಂಬ ವಿವಾದವೇ ಇಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Tollywood: ಚಿತ್ರರಂಗಕ್ಕೆ N.T ರಾಮರಾವ್ ಪರಿಚಯಿಸಿದ್ದ ಹಿರಿಯ ನಟಿ ಕೃಷ್ಣವೇಣಿ ನಿಧನ

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್‌ ಕುಸಿತ

Nirmala-Seetaraman

New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ

RBI-Logo

Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!

gold

Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

15

Uv Fusion: ಹೇಮಂತ ಋತುವಿನಲ್ಲಿ ನೇತ್ರಾವತಿ ಶಿಖರದ ಚಾರಣ

14

Uv Fusion: ಸ್ನೇಹವೆಂಬ ತಂಗಾಳಿ…

13

Uv Fusion: ಅಪ್ಪ ಅಂದರೆ ಅನಂತ ಪ್ರೀತಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.