ಬಸವಸಾಗರಕ್ಕೆ 130 ಕೋಟಿ ಅನುದಾನ! ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ


Team Udayavani, Oct 1, 2020, 4:50 PM IST

ಬಸವಸಾಗರಕ್ಕೆ 130 ಕೋಟಿ ಅನುದಾನ! ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಾಣ

ಸುರಪುರ: ಈ ಭಾಗದ ರೈತರ ಜೀವನಾಡಿಯಾದ ಬಸವಸಾಗರ ಜಲಾಶಯ ಅಭಿವೃದ್ದಿಗೆ ಕೇಂದ್ರ ಸರಕಾರ 130 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಇದರಲ್ಲಿ ಜಲಾಶಯದ ನಿರ್ವಹಣೆ ಜತೆಗೆ ಆಲಮಟ್ಟಿ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಲಾಗುವುದು ಎಂದು ನಗರ ನೀರು ಸರಬರಾಜು ಹಾಗೂ ಒಳಚರಂಡಿ ನಿಗಮದ ಅಧ್ಯಕ್ಷ ಶಾಸಕ ನರಸಿಂಹ ನಾಯಕ (ರಾಜುಗೌಡ) ಹೇಳಿದರು.

ನಗರದ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರೈತರ ಹಿತಾಸಕ್ತಿ ಗಮನದಲ್ಲಿರಿಸಿಕೊಂಡು 1982ರಲ್ಲಿ ಬಸವಸಾಗರ ಜಲಾಶಯ ನಿರ್ಮಿಸಲಾಗಿದೆ. ಆದರೆ ಅಭಿವೃದ್ಧಿಗಾಗಿ ಈವರೆಗೆ ಯಾವುದೇ ಅನುದಾನ ಮಂಜೂರಾಗಿರಲಿಲ್ಲ. ಈ ಭಾಗದ ಸಂಸದರು, ಶಾಸಕರು, ಸಚಿವರ ಪ್ರಯತ್ನದ ಫಲವಾಗಿ ಕೇಂದ್ರ ಸರಕಾರ 2020-21ನೇ ಸಾಲಿನ (ಟ್ರಿಪ್‌) ಜಲಾಶಯ ನಿರ್ವಹಣೆ ಮತ್ತು ಅಭಿವೃದ್ಧಿ ಯೋಜನೆಯಡಿ ಅನುದಾನ ಮಂಜೂರು ಮಾಡಿದೆ ಎಂದು ತಿಳಿಸಿದರು.

ಇದನ್ನೂ ಓದಿ :ಮೈತ್ರಿಧರ್ಮವನ್ನೂ ಧರ್ಮವೆಂದು ಒಪ್ಪದ ಕಾಂಗ್ರೆಸ್ ಜೊತೆ ಎಂದೂ ಮೈತ್ರಿ ಇಲ್ಲ: ಕುಮಾರಸ್ವಾಮಿ

ಈ ಅನುದಾನದದಲ್ಲಿ 70 ಲಕ್ಷ ರೂ. ಜಲಾಶಯ ನಿರ್ವಹಣೆಗೆ ಬಳಸಲಾಗುವುದು. ಗೇಟ್‌ ಅಟೋಮೇಷನ್‌, ಸಿಸಿ ಕ್ಯಾಮೆರಾ ಅಳವಡಿಕೆ, ಎಷ್ಟಿ ವಾಲ್‌ ನಿರ್ಮಾಣ ಸೇರಿದಂತೆ ಜಲಾಶಯದ ಇತರೆ ಅಭಿವೃದ್ಧಿ ಕಾಮಗಾರಿಗಳಿಗೆ ಹಣ ಬಳಸಲಾಗುವುದು. 60 ಲಕ್ಷ ರೂ. ವೆಚ್ಚದಲ್ಲಿ ಜಲಾಶಯದ ಕೆಳಗಡೆಯ 300 ಎಕರೆ ಪ್ರದೇಶದಲ್ಲಿ ಆಲಮಟ್ಟಿಯ ಲಾಲಬಾಹದ್ದೂರ ಶಾಸ್ತ್ರೀ ಜಲಾಶಯದ ಮಾದರಿಯಲ್ಲಿ ಉದ್ಯಾನವನ ನಿರ್ಮಿಸಿ ಪವಾಸಿ ತಾಣವನ್ನಾಗಿ ರೂಪಿಸ ಲಾಗುವುದು ಎಂದು ತಿಳಿಸಿದರು.

ಡ್ಯಾಂ ಹತ್ತಿರದ ಜಾವೂರ ಕ್ರಾಸ್‌ನಿಂದ ಜಲಾಶಯದ ಮುಂಭಾಗದವರೆಗೆ ಜೋಡು ರಸ್ತೆ, ರಸ್ತೆ ವಿಭಜಕ ಅಳವಡಿಸಿ ಎರಡು ಕಡೆ ದೀಪಗಳ ವ್ಯವಸ್ಥೆ ಮಾಡಲಾಗುವುದು. ಪ್ರವಾಸಿಗರ ವೀಕ್ಷಣಾ ಛಾವಣಿ, ಮಾಹಿತಿ ಕೇಂದ್ರ, ತಂಗುದಾಣ, ವಿಶ್ರಾಂತಿ ಕೋಣೆ, ಸ್ನಾನ ಗೃಹ, ಮಕ್ಕಳ ಆಟಿಕೆ ಸಾಮಗ್ರಿ ಅಳವಡಿಸಿ ಪ್ರವಾಸಿ ತಾಣವಾಗಿ ನಿರ್ಮಿಸಲಾಗುವುದು ಜೊತೆಗೆ ಪುಷ್ಪೋಧ್ಯಾನ ಮತ್ಸಗಾರ, ಎಡ ಹಾಗೂ ಬಲದಂಡೆ ಕಾಲುವೆಗಳ ನೀರಾವರಿ ಯೋಜನೆಗೆ ಒಳಪಡುವ ಜಿಲ್ಲೆಗಳ ಸಮಗ್ರ ಕೃಷಿ ಮಾಹಿತಿ ಚಿತ್ರ ಪಟ ಬಿಡಿಸಲಾಗುವುದು.

ಜೊತೆಗೆ ಈ ಬಾಗದ ಜನಜೀವನ, ಸಂಸ್ಕೃತಿ ಬಿಂಬಿಸುವ ಚಿತ್ರಗಳನ್ನು ಅನಾವರಣಗೊಳಿಸಲಾಗುವುದು. ಈ ಎಲ್ಲ ಅಭಿವೃದ್ಧಿಗಳ ಕುರಿತು ಈಗಾಗಲೇ ನೀಲ ನಕ್ಷೆ ಸಿದ್ದಪಡಿಸಲು ಡ್ಯಾಂ ಅಧಿಕಾರಿ ಮುಖ್ಯ ಎಂಜಿನಿಯರ್‌ ರಂಗರಾಮ್‌ ಅವರಿಗೆ ಸೂಚಿಸಲಾಗಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; Minister Eshwar Khandre visits Gunateerthawadi village; Financial assistance to the bereaved family

Bidar; ಗುಣತೀರ್ಥವಾಡಿ ಗ್ರಾಮಕ್ಕೆ ಈಶ್ವರ ಖಂಡ್ರೆ ಭೇಟಿ; ನೊಂದ ಕುಟುಂಬಕ್ಕೆ ಹಣಕಾಸಿನ ನೆರವು

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

Bidar: BRIMS ಆಸ್ಪತ್ರೆಯಲ್ಲಿ ಕೈಕೊಟ್ಟ ವಿದ್ಯುತ್… ಆಕ್ಸಿಜನ್ ಇಲ್ಲದೆ ರೋಗಿಗಳ ಪರದಾಟ

1-bhalki

Bidar; ಪೊಲೀಸರ ಮೇಲೆ ಮಚ್ಚಿನಿಂದ ಹಲ್ಲೆ: ಕಿಡ್ನಾಪ್ ಆರೋಪಿ ಕಾಲಿಗೆ ಗುಂಡೇಟು

1-bidar-1

Bidar; ಬಾನಂಗಳದಲ್ಲಿ ಲೋಹದ ಹಕ್ಕಿಗಳ ಚಿತ್ತಾರ: ಪುಳಕಿತರಾದ ಜನರು

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

Bidar; ಜನರ ಸಮಸ್ಯೆ ಪರಿಹಾರಕ್ಕೆ ಅಧಿಕಾರಿಗಳ ಅಸಹಕಾರ: ಗ್ರಾ.ಪಂ. ಸದಸ್ಯ ರಾಜೀನಾಮೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.