ಕೊಲ್ಲಮೊಗ್ರು: ಸೇತುವೆ ಅಭಿವೃದ್ಧಿ ಪ್ರಸ್ತಾವನೆಗಿಲ್ಲ ಮನ್ನಣೆ

ಮೈಲ ಕಿರು ಸೇತುವೆ ಸ್ಲಾéಬ್‌ಗ ಹಾನಿ; ಸಂಪರ್ಕ ಕಡಿತ ಭೀತಿ !

Team Udayavani, Oct 2, 2020, 2:14 AM IST

ಕೊಲ್ಲಮೊಗ್ರು: ಸೇತುವೆ ಅಭಿವೃದ್ಧಿ ಪ್ರಸ್ತಾವನೆಗಿಲ್ಲ ಮನ್ನಣೆ

ಸುಬ್ರಹ್ಮಣ್ಯ: ಕೊಲ್ಲಮೊಗ್ರು ಗ್ರಾಮದ ಮೈಲ ಎಂಬಲ್ಲಿಯ ಕಿರು ಸೇತುವೆಯ ಸ್ಲ್ಯಾಬ್‌ಗ ಹಾನಿ ಉಂಟಾಗಿದ್ದು, ಸಂಪರ್ಕ ಕಡಿತ ಭೀತಿಯನ್ನು ಸ್ಥಳೀಯರು ವ್ಯಕ್ತಪಡಿಸಿದ್ದಾರೆ.

ಸುಳ್ಯ ತಾಲೂಕಿನ ಕೊಲ್ಲಮೊಗ್ರುವಿನಿಂದ ಕಟ್ಟ ಗೋವಿಂದ ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಮೈಲದಲ್ಲಿ ಕಿರು ಸೇತುವೆಯ ಒಂದು ಬದಿಯ ಕಾಂಕ್ರೀಟ್‌ ಸ್ಲ್ಯಾಬ್‌ ಮುರಿದಿದ್ದು, ಅಪಾಯವನ್ನು ಆಹ್ವಾನಿಸುತ್ತಿದೆ. ಇದರಿಂದಾಗಿ ರಸ್ತೆ ಸಂಪರ್ಕ ಕಡಿತ ಭೀತಿಯಲ್ಲಿದೆ. ಭಯ ದಲ್ಲಿಯೇ ಸಂಚರಿಸಬೇಕಾದ ಪರಿಸ್ಥಿತಿ ನಿರ್ಮಾಣ ವಾಗಿದೆ ಎಂದು ಸ್ಥಳೀಯರು ದೂರಿದ್ದಾರೆ.

ಕಿರು ಸೇತುವೆ
ಮೈಲದ ತೋಡಿಗೆ ಕಿರುಸೇತುವೆ ಹಲವು ವರ್ಷಗಳ ಹಿಂದೆ ನಿರ್ಮಾಣಗೊಂಡಿದ್ದು, ಇದೀಗ ಶಿಥಿಲಗೊಂಡಿದೆ. ಮಳೆಗಾಲದಲ್ಲಿ ಜೋರು ಮಳೆ ಬಂದಲ್ಲಿ ಮುಳುಗಡೆಯಾಗಿ, ಸಂಪರ್ಕ ಕಡಿತಗೊಳ್ಳುತ್ತದೆ. ಪ್ರತೀ ವರ್ಷ ಸಾರ್ವಜನಿಕರೇ ದುರಸ್ತಿ ಮಾಡುತ್ತಾರೆಂದು ಸ್ಥಳೀಯರು ತಿಳಿಸುತ್ತಾರೆ. ಕಳೆದ ವರ್ಷ ಈ ಸೇತುವೆಯ ಒಂದು ಬದಿ ಕುಸಿದಿದ್ದು, ಊರವರೇ ಚರಳು ತುಂಬಿಸಿ ಸರಿಪಡಿಸಿದ್ದರು. ಈ ಮಳೆಗಾಲದಲ್ಲಿ ಪುನಃ ಸಮಸ್ಯೆ ಎದುರಾಗಿದ್ದು ಸೇತುವೆ ಬಹುತೇಕ ಹಾನಿಯಾಗಿದೆ.

ಹಲವು ವರ್ಷಗಳಿಂದ ಈ ಸೇತುವೆ ರಸ್ತೆ ಅಭಿವೃದ್ಧಿ ಪಡಿಸುವಂತೆ ಸಂಬಂಧ ಪಟ್ಟವರಿಗೆ ಸ್ಥಳೀಯರು ಮನವಿ ನೀಡುತ್ತಾ ಬರುತ್ತಿದ್ದರೂ, ಈ ಬಗ್ಗೆ ಅಧಿಕಾರಿಗಳು, ಜನಪ್ರತಿನಿಧಿಗಳು ಅನುದಾನ ನೀಡಲಾಗುವುದು ಎಂಬ ಉತ್ತರ ನೀಡುತ್ತಾರೆಯೇ ವಿನಃ ಕಾರ್ಯಗತ ಮಾಡಿಲ್ಲ ಎಂದು ಆರೋಪ ಕೇಳಿ ಬಂದಿದೆ. ಪ್ರಸ್ತುತ ಇರುವ ಕಿರು ಸೇತುವೆಯ ಬದಲಿಗೆ ಎತ್ತರ ಹೆಚ್ಚಳ ಮಾಡಿ ಹೊಸ ಸೇತುವೆ ನಿರ್ಮಾಣ ಮಾಡಿದಲ್ಲಿ ಮಳೆಗಾಲದಲ್ಲಿ ಮುಳುಗಡೆ ಭೀತಿಯಿಂದ ತಪ್ಪಿಸಿ ಕೊಳ್ಳಬಹುದು ಎನ್ನುತ್ತಾರೆ ಸ್ಥಳೀಯರು.

ಸೂಚನೆ ನೀಡಲಾಗಿದೆ
ಮೈಲ ಕಿರುಸೇತುವೆ ಹಾನಿಯ ಬಗ್ಗೆ ಮಾಹಿತಿ ಬಂದಿದೆ. ಈ ಸೇತುವೆ ಅಭಿವೃದ್ಧಿಗೆ ಈ ಹಿಂದೆಯೂ ಪಂಚಾಯತ್‌ ರಾಜ್‌ ಇಂಜಿನಿಯರ್‌ ವಿಭಾಗಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತ್ತೀಚೆಗೆ ಆಡಳಿತಾಧಿಕಾರಿಗಳ ಸೂಚನೆಯಂತೆ ಇನ್ನೊಮ್ಮೆ ಪ್ರಸ್ತಾವನೆ ಸಲ್ಲಿಸಲಾಗುವುದು.
-ರವಿಚಂದ್ರ, ಪಿಡಿಒ ಕೊಲ್ಲಮೊಗ್ರು ಗ್ರಾ.ಪಂ.

ಪ್ರಸ್ತಾವನೆ ಸಲ್ಲಿಕೆ
ಮೈಲ ಕಿರುಸೇತುವೆಯ ಹಾನಿಯನ್ನು ಮಳೆಹಾನಿ ದುರಸ್ತಿ ಯೋಜನೆಯಲ್ಲಿ ದುರಸ್ತಿ ಪಡಿಸಲು ಅನುದಾನಕ್ಕಾಗಿ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
-ಜನಾರ್ದನ, ಎಂಜಿನಿಯರ್‌

ಟಾಪ್ ನ್ಯೂಸ್

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

4-bng-crime

Bengaluru: ಪತ್ನಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು

Thirthahalli: ವಿದ್ಯಾರ್ಥಿಯ ಮೇಲೆ ಹರಿದ ಪ್ರವಾಸಿಗರ ಬಸ್;‌ ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

5-ptr

Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

3

Puttur: ಅಪರಿಚಿತರಿಂದ ಬಾಲಕನಿಗೆ ಹಲ್ಲೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2

Puttur: ಎಪಿಎಂಸಿ ವಸತಿಗೃಹದಲ್ಲಿ ಅನಧಿಕೃತ ವಾಸ; ಮಹಿಳೆ ಹೊರಕ್ಕೆ

8-bng

Bengaluru: ಬಸ್‌ಗಳಲ್ಲಿ ಮೊಬೈಲ್‌ ಕದಿಯುತ್ತಿದ್ದ ಆರೋಪಿ ಸೆರೆ

1(1)

Belthangady: ರಸ್ತೆ ಶೋಚನೀಯ; ನಿರ್ವಹಣೆಯ ಕೊರತೆ; ರಸ್ತೆಯಲ್ಲಿ ಇಂಗು ಗುಂಡಿ ತರಹದ ಹೊಂಡ

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

7-bng

Bengaluru: ದ್ವಿಚಕ್ರ ವಾಹನ ಕಳ್ಳತನ ಆರೋಪಿ ಸೆರೆ, 4 ಬೈಕ್‌ ಜಪ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.