![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 2, 2020, 5:45 AM IST
ತಿರುವನಂತಪುರ: ಕೇರಳ ಚಿನ್ನದ ಕಳ್ಳಸಾಗಣೆ ಪ್ರಕರಣದ ಪ್ರಮುಖ ಆರೋಪಿ ಸ್ವಪ್ನಾ ಸುರೇಶ್, ಖಾಸಗಿ ಬ್ಯಾಂಕೊಂದರಲ್ಲಿ 38 ಕೋಟಿ ರೂ. ಹಣ ಜಮೆ ಆಗಿರುವುದನ್ನು ಜಾರಿ ನಿರ್ದೇಶನಾಲಯದ . (ಇ.ಡಿ.) ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ಈ ಹಣ ಯುಎಇಯಿಂದ ಆಕೆಗೆ ಬಂದಿರುವುದಾಗಿ ಹೇಳಲಾಗಿದೆ.
ಬ್ಯಾಂಕಿನಿಂದ ಲಾಕರ್ ಸೌಲಭ್ಯವನ್ನು ಪಡೆದು ಅದರಲ್ಲಿ ಈ ದೊಡ್ಡ ಮೊತ್ತದ ಹಣ ಇಡಲಾಗಿದೆ. ಪ್ರಕರಣದ ಮತ್ತೂಬ್ಬ ಆರೋಪಿಯಾದ ಸಂದೀಪ್ ಕೂಡ ಇದೇ ಬ್ಯಾಂಕಿನಲ್ಲಿ ಖಾತೆ ಹೊಂದಿರುವ ವಿಚಾರವೂ ಇದೇ ವೇಳೆ ಬೆಳಕಿಗೆ ಬಂದಿದೆ. ಸ್ವಪ್ನಾರ ಲಾಕರನ್ನು ಇನ್ನೂ ಜಪ್ತಿ ಮಾಡಲಾಗಿಲ್ಲ. ಬ್ಯಾಂಕ್ನ ಮ್ಯಾನೇಜರ್ರವರನ್ನು ವಿಚಾರಣೆಗೊಳಪಡಿಸಲಾಗಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ, ಕುಡುವಲ್ಲಿ ನಗರಸಭಾ ಸದಸ್ಯ ಕಾರಟ್ ಫೈಸಲ್ ಅವರನ್ನು ವಶಕ್ಕೆ ಪಡೆಯಲಾಗಿದೆ. ಗುರುವಾರ ಬೆಳಗಿನ ಜಾವ ಅವರ ಮನೆ ಹಾಗೂ ಅದರ ಪಕ್ಕದಲ್ಲಿರುವ ಅವರಿಗೆ ಸಂಬಂಧಿಸಿದ ಕಟ್ಟಡದ ಮೇಲೆ ದಾಳಿ ನಡೆಸಿದ ಕಸ್ಟಮ್ಸ್ ಇಲಾಖೆ ಅಧಿಕಾರಿಗಳು, ಕೆಲವು ಸಾಕ್ಷ್ಯಾಧಾರ ವಶಪಡಿಸಿಕೊಂಡಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.