ಸರ್ಕಾರಿಯೋಜನೆಗಳ ಲಾಭ ಪಡೆಯಿರಿ


Team Udayavani, Oct 2, 2020, 12:28 PM IST

ಸರ್ಕಾರಿಯೋಜನೆಗಳ ಲಾಭ ಪಡೆಯಿರಿ

ಮಾಗಡಿ: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಅನೇಕ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು,ಮಹಿಳಾ ಒಕ್ಕೂಟಗಳು ಯೋಜನೆಯ ಲಾಭಪಡೆದುಕೊಂಡುಆರ್ಥಿಕವಾಗಿ ಸ್ವಾವಲಂಬನೆಯಾಗುವಂತೆ ಜಿಲ್ಲಾ ಪಂಚಾಯ್ತಿ ಸಿಇಒ ಇಕ್ರಾಂ ಮಹಿಳೆಯರಿಗೆ ಸಲಹೆ ನೀಡಿದರು.

ತಾಲೂಕಿನ ಗುಡೇಮಾರನಹಳ್ಳಿ ಸಮುದಾಯ ಭವನದಲ್ಲಿ ಎ.ಡಿ.ಪೈ ಗ್ರಾಮೀಣ ಅಭಿವೃದ್ಧಿ ಸಂಸ್ಥೆ, ಕೆನರಾ ಬ್ಯಾಂಕ್‌ ಸ್ವಯಂ ಉದ್ಯೋಗ ತರಬೇತಿ ಸಂಸ್ಥೆ ಹಾಗೂ ಕೌಶಲ್ಯಾಭಿವೃದ್ಧಿ ಯೋಜನೆಯಡಿ ಅಣಬೆ ಬೇಸಾಯ ತರಬೇತಿ ಪಡೆದ ಮಹಿಳಾ ಸಂಘದ ಸದಸ್ಯರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು. ಏನು ಬೇಕಾದರು ಸಾಧಿಸಿ ತೋರಿಸುವಂತ ಶಕ್ತಿ ಮಹಿಳೆಯರಲ್ಲಿದೆ. ಅಣಬೆ ಬೇಸಾಯ ಅತ್ಯಂತ ಹೆಚ್ಚು ಆದಾಯ ತರುತ್ತದೆ. ಅಣಬೆ ಪೌಷ್ಟಿಕವಾದ ಆಹಾರ. ಇದರಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಗುಣವಿದ್ದು, ಮಹಿಳಾ ಸಂಘಗಳು ಒಟ್ಟಾಗಿ ಸೇರಿ ಅಣಬೆ ಬೇಸಾಯದಲ್ಲಿ ತೊಡಗಿಸಿಕೊಳ್ಳಲು ಆಸಕ್ತಿ ಇರುವುದರಿಂದನರೇಗಾಯೋಜನೆಯಡಿಸುಮಾರು 95 ಸಾವಿರ ರೂ. ವೆಚ್ಚದಲ್ಲಿ ಶೇಡ್‌ ನಿರ್ಮಿಸಿಕೊಳ್ಳಲು ಅನುದಾನ ನೀಡಲು ಜಿಲ್ಲಾ ಪಂಚಾಯ್ತಿ ಬದ್ಧವಾಗಿದೆ ಎಂದು ಹೇಳಿದರು.

ಇತ್ತೀಚಿನ ದಿನಗಳಲ್ಲಿ ಅಣಬೆಗೆ ಅತ್ಯಂತ ಹೆಚ್ಚು ಬೇಡಿಕೆ ಇರುವುದರಿಂದ ಮಹಿಳಾ ಸ್ವಸಹಾಯ ಸಂಘ ಗಳು ಅಣಬೆ ಬೇಸಾಯವನ್ನು ಉದ್ಯಮವನ್ನಾಗಿ ಅಭಿವೃದ್ಧಿಪಡಿಸಿದರೆ ಮಾರುಕಟ್ಟೆ ವ್ಯವಸ್ಥೆ ಬಹಳ ಸುಲಭವಾಗುತ್ತದೆ.ಮಹಿಳೆಯರುಸಹಧನಾತ್ಮಕವಾಗಿ ಹೆಚ್ಚು ಆಸಕ್ತಿ ವಹಿಸುತ್ತಿರುವುದನ್ನು ಶ್ಲಾ ಸಿದ ಅವರು ಮಹಿಳೆಯರ ಸಬಲೀಕರಣಕ್ಕೆ ಬೇಕಾದ ಪ್ರೋತ್ಸಾಹ, ಸಹಕಾರ ನೀಡಲು ಬದ್ಧ ಎಂದು ತಿಳಿಸಿದರು. ತಾಲೂಕುಒಕ್ಕೂಟದಅಧ್ಯಕ್ಷೆಗೌರಮ್ಮಮಾತನಾಡಿ,

ಸೋಲೂರುಹೋಬಳಿ ವ್ಯಾಪ್ತಿಯಲ್ಲಿ ನಮ್ಮ ಒಕ್ಕೂಟದ ವ್ಯಾಪ್ತಿಗೆ 6 ಮಹಿಳಾ ಸಂಘಗಳು ಬರಲಿದ್ದು, 34 ಮಹಿಳಾ ಸದಸ್ಯರು ಅಣಬೆ ಬೇಸಾಯದ ತರಬೇತ ಪಡೆದುಕೊಂಡಿದ್ದೇವೆ. ಎಲ್ಲರೂ ಇದೊಂದು ಬೃಹತ್‌ ಉದ್ಯಮವನ್ನಾಗಿ ಮಾಡಲು ತುಂಬ ಆಸಕ್ತರಾಗಿದ್ದಾರೆ. ಅಧಿಕಾರಿಗಳು ಅಗತ್ಯ ಶೇಡ್‌ ಹಾಗೂ ಆರ್ಥಿಕ ನೆರವು ನೀಡಬೇಕು. ಇದರಿಂದ ಉದ್ಯಮ ಅಭಿವೃದ್ಧಿಗೆ ಸಹಕಾರಿಯಾಗುತ್ತದೆ ಎಂದು ಮನವಿ ಮಾಡಿದರು.

ತಾಲೂಕು ಪಂಚಾಯ್ತಿ ಇಒ ಟಿ.ಪ್ರದೀಪ್‌ ಮಾತ ನಾಡಿ, ಗುಡೇಮಾರನಹಳ್ಳಿ ಪಂಚಾಯ್ತಿಯಿಂದ ಶೇಡ್‌ ನಿರ್ಮಿಸಿಕೊಳ್ಳಲು ನಿವೇಶನ ಕೊಡಿಸುವ ಮೂಲಕಉದ್ಯಮಕ್ಕೆಪ್ರೋತ್ಸಾಹಿಸುವುದಾಗಿಮಹಿಳಾಒಕ್ಕೂಟಕ್ಕೆ ಭರವಸೆ ನೀಡಿದರು. ಗುಡೇಮಾರನಹಳ್ಳಿ ಗ್ರಾಪಂ ಮಾಜಿ ಅಧ್ಯಕ್ಷೆ ಜ್ಯೋತಿ ಹೇಮಂತಕುಮಾರ್‌, ಜಿಲ್ಲಾ ವ್ಯವಸ್ಥಾಪಕ ನಾಗರಾಜು, ಭಾರತಿ, ಮೀನಾ, ತರಬೇತಿ ದಾರರಾದ ವಿಜಯಲಕ್ಷಿ ¾à ಮಹಿಳಾ ಸದಸ್ಯರು ಭಾಗವಹಿಸಿದ್ದರು.

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.