ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ


Team Udayavani, Oct 3, 2020, 3:11 PM IST

ಸಮಾಜದ ಶಾಂತಿಗೆ ಗಾಂಧಿ ಆದರ್ಶ ಪಾಲಿಸಿ: ರಾಮಯ್ಯ

ಕೊರಟಗೆರೆ: ಅಹಿಂಸೆ ಸತ್ಯಾಗ್ರಹ ಮೂಲಕ ನ್ಯಾಯಕ್ಕಾಗಿ ಹೋರಾಡಲು ಸಾಧ್ಯ ಎಂದು ತೋರಿಸಿಕೊಟ್ಟ ರಾಷ್ಟಪಿತ ಮಹಾತ್ಮ ಗಾಂಧೀಜಿರವರ ಆದರ್ಶ ಸಮಾಜದ ಶಾಂತಿ ಪಾಲನೆಗೆ ಹಾಗೂ ಎಲ್ಲಾ ವರ್ಗದ ಜನತೆಗೆ ನೆಮ್ಮದಿಯ ಜೀವನಕ್ಕೆ ಸೂತ್ರವಾಗಿದೆ ಎಂದು ತಾಪಂ ಅಧ್ಯಕ್ಷ ಟಿ.ಸಿ. ರಾಮಯ್ಯ ಹೇಳಿದರು.

ಪಟ್ಟಣದಲ್ಲಿ ತಾಲೂಕು ಆಡಳಿಯಿಂದ ತಾಲೂಕುಕಚೇರಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಾಂಧೀಜಿ ಅವರ ಜನ್ಮದಿನಾಚರಣೆ ಹಾಗೂ ಲಾಲ್‌ ಬಹದ್ದೂರ್‌ ಶಾಸ್ತ್ರಿ ಜನ್ಮ ಸ್ಮರಣೆ ಕಾರ್ಯಕ್ರಮದಲ್ಲಿ ಮಾತನಾಡಿ, ವಿಶ್ವದ ಇತಿಹಾಸದಲ್ಲಿ ಹಲವು ಕಾಂತಿಗಳು ನಡೆದಿವೆಬಹುತೇಕಎಲ್ಲಾಕ್ರಾಂತಿಕಾರಿಗಳು ಅನುಸರಿಸಿದ ನೀತಿ ಹಿಂಸೆಯೆ ಆದರೆ ನಮ್ಮ ಮಹಾತ್ಮ ಗಾಂಧೀಜಿ ಅಹಿಂಸೆ ಧರ್ಮದಮೂಲಕವೇ ಕ್ರಾಂತಿಕಾರಿಯಾಗಿ ದೇಶಕ್ಕೆ ಸ್ವಾತಂತ್ರ್ಯ ಕೊಡಿಸಿದವರು ಎಂದರು.

ಶಿಕ್ಷಣಾಧಿಕಾರಿ ಸುಧಾಕರ್‌ಮಾತನಾಡಿ, ಗಾಂಧೀಜಿ ಶಾಂತಿ ಸ್ವರೂಪದ ಸ್ವಾತಂತ್ರ್ಯ ಹೋರಾಟದ ಮಾರ್ಗದಿಂದ ಭಾರತಕ್ಕೆ ಮಾತ್ರವಲ್ಲ ಇಡೀ ವಿಶ್ವಕ್ಕೆ ಮಾದರಿ. ಗಾಂಧೀಜಿ ವ್ಯಕ್ತಿ ಅಲ್ಲ ಶಕ್ತಿ ಸಮಾಜದಲ್ಲಿ ವಿವಿಧ ರಂಗಗಳಲ್ಲಿನ ಅನೇಕ ಸಮಸ್ಯೆಗಳ ನಿವಾರಣೆಗೆ ಅವರ ಚಿಂತನೆಗಳು ನಮಗೆ ದಾರಿ ದೀಪವಾಗಿದೆ. ಪ್ರತಿ ವರ್ಷ ಅವರ ಜಯಂತಿ ಆಚರಣೆಯಿಂದ ಅವರ ಚಿಂತನೆಗಳನ್ನು ಮನನ ಮಾಡಲು ಅವಕಾಶ ವಾಗಿದೆ ಎಂದು ತಿಳಿಸಿದರು.

ಹಿಂದು ಧರ್ಮದ ಮಹತ್ವವನ್ನು ಶಿವಕುಮಾರ್‌, ಕೈಸ್ತ ಧರ್ಮದ ಮಹತ್ವ ವನ್ನು ಪಾದರಿ ಸುರೇಶ್‌ಬಾಬು, ಇಸ್ಲಾಂ ಧರ್ಮದ ಮಹತ್ವವನ್ನು ಮುತ್ತುವಲ್ಲಿ ಇದಾಯತ್‌ ಉಲ್ಲಾ ಷರೀಫ್ ತಿಳಿಸಿದರು. ತಾಪಂ ಉಪಾಧ್ಯಕ್ಷ ವೆಂಕಟಪ್ಪ, ಸದಸ್ಯೆ ನರಸಮ್ಮ, ಮುಖಂಡರಾದ ನರಸಿಂಹ ಮೂರ್ತಿ, ಉಪತಹಶೀಲ್ದಾರ್‌ ಚಂದ್ರಪ್ಪ, ತಾಲೂಕು ವೈದ್ಯಾಧಿಕಾರಿ ವಿಜಯ್‌ ಕುಮಾರ್‌, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರುದ್ರೇಶ್‌, ಕಂದಾಯ ಇಲಾಖಾ ಅಧಿಕಾರಿಗಳಾದ ಚಿಕ್ಕರಾಜು, ಜಯ ಪ್ರಕಾಶ್‌, ಪ್ರತಾಪ್‌, ಬಸವರಾಜು, ನಕುಲ್‌, ಯಶೋಧ, ರಘು ಇದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KN-Rajaanna

Congress: ಹೈಕಮಾಂಡ್‌ ಒಪ್ಪಿಗೆ ಮೇರೆಗೆ ಶೋಷಿತರ ಸಮಾವೇಶ: ಕೆ.ಎನ್‌.ರಾಜಣ್ಣ

14-madhugiri

Madhugiri: 90 ಲಕ್ಷದ ಬೆಳೆ ವಿಮೆ ಹಣ ಅಕ್ರಮ ತನಿಖೆಗೆ ಆಗ್ರಹ

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

Tumkur: ಪರಂ, ರಾಜಣ್ಣ  ವರ್ಚಸ್ಸು ಕುಂದಿಸಲು ಸುರೇಶ್‌ಗೌಡ ಟೀಕೆ: ಗೌರಿಶಂಕರ್‌

9

Koratagere: ಗುಡಿಸಲಿಗೆ ಆಕಸ್ಮಿಕ ಬೆಂ*ಕಿ; 4 ಮೇಕೆಗಳು ಸಜೀವ ದಹನ; ಇಬ್ಬರಿಗೆ ಗಾಯ

10

Koratagere: ಅಕ್ರಮವಾಗಿ ಗ್ಯಾಸ್ ಸಿಲಿಂಡರ್ ಫಿ‌ಲ್ಲಿಂಗ್; ಓರ್ವ ಆರೋಪಿ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.