ಮಹಾತ್ಮರ ಜೀವನಾದರ್ಶಗಳು ಯುವಕರಿಗೆ ಸ್ಫೂರ್ತಿ


Team Udayavani, Oct 3, 2020, 4:20 PM IST

ಮಹಾತ್ಮರ ಜೀವನಾದರ್ಶಗಳು ಯುವಕರಿಗೆ ಸ್ಫೂರ್ತಿ

ಸೈದಾಪುರ: ಸದೃಢ ಸಮಾಜ ನಿರ್ಮಾಣಕ್ಕೆ ಯುವಕರು ಮಹಾತ್ಮರ ಜೀವನಾದರ್ಶ ಮೈಗೂಡಿಸಿಕೊಳ್ಳಬೇಕು ಎಂದು ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠದ ಪೀಠಾಧಿಪತಿ ಪಂಚಮ ಸಿದ್ಧಲಿಂಗ ಸ್ವಾಮೀಜಿ ಹೇಳಿದರು.

ಪಟ್ಟಣದ ಮಿತ್ರ ಚಾರಿಟೇಬಲ್‌ ಟ್ರಸ್ಟ್‌ ಹಾಗೂ ಡಾ| ಸುರಗಿಮಠ ರಕ್ತ ನಿಧಿ ಕೇಂದ್ರ ಯಾದಗಿರಿ ಇವರ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ  ಹಾಗೂ ಲಾಲಬಹಾದ್ದೂರ ಶಾಸ್ತ್ರಿ ಜನ್ಮದಿನ ಪ್ರಯುಕ್ತ ಸರ್ಕಾರಿ ಮಾದರಿ ಶಾಲೆ ಆವರಣದಲ್ಲಿ ಏರ್ಪಡಿಸಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಅಹಿಂಸಾ ಮಾರ್ಗದ ಮೂಲಕ ದೇಶದ ಸ್ವಾತಂತ್ರ್ಯಕ್ಕಾಗಿ ದುಡಿದ ಮಹಾತ್ಮ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲಬಹಾದ್ದೂರ ಶಾಸ್ತ್ರೀಯವರಂತಹ ಮಹಾನ್‌ ನಾಯಕರ ಜೀವನಾದರ್ಶಗಳು ಯುವಕರಿಗೆ ಸ್ಪೂರ್ತಿಯಾಗಲಿ ಎಂದ ಅವರು, ರಕ್ತದಾನ ಶಿಬಿರ ಹಮ್ಮಿಕೊಂಡ ಮಿತ್ರ ಚಾರಿಟೇಬಲ್‌ ಗೆಳೆಯರ ಬಳಗದ ಸೇವಾ ಕಾರ್ಯ ಶ್ಲಾಘನೀಯ ಎಂದರು.

ಡಾ| ಎಸ್‌.ಆರ್‌. ಸುರಗಿಮಠ ಪ್ರಾಸ್ತವಿಕ ಮಾತನಾಡಿದರು. ಇದಕ್ಕೂ ಮುನ್ನ ಮಹಾತ್ಮ ಗಾಂಧಿ  ಹಾಗೂ ಲಾಲಬಹಾದ್ದೂರ ಶಾಸ್ತ್ರೀ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಕೋವಿಡ್ ವಾರಿಯರ್ ಆದ ವೈದ್ಯರು, ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಲಾಯಿತು. ವಿಜಯಕುಮಾರ ದೇವರು, ಸಿದ್ದರಾಮ ದೇವರು, ಚಂದ್ರಶೇಖರ ದೇವರು, ಎಪಿಎಂಸಿ ಮಾಜಿ ಅಧ್ಯಕ್ಷ ಭೀಮನಗೌಡ ಕ್ಯಾತನಾಳ, ತಾಪಂ ಸದಸ್ಯ ಚಂದಪ್ಪ ಕಾವಲಿ ಬಾಲಚೇಡ, ಆಯುಷ್‌ ವೈದ್ಯಾಧಿಕಾರಿ ಡಾ| ಪ್ರಮೋದ ಕುಲಕರ್ಣಿ, ಪಿಎಸ್‌ಐ ಸುವರ್ಣ ಮಾಲಶೆಟ್ಟಿ ಸೇರಿ ಅನೇಕರು ಉಪಸ್ಥಿತರಿದ್ದರು.

 

ನಾಲ್ವರು ಶ್ರೀಗಳಿಂದ ರಕ್ತದಾನ:  ಮಿತ್ರ ಚಾರಿಟೇಬಲ್‌ ಟ್ರಸ್ಟ್‌ ಹಮ್ಮಿಕೊಂಡ ಪ್ರಥಮ ರಕ್ತದಾನ ಶಿಬಿರದಲ್ಲಿ ತಾವೇ ಮೊದಲು ರಕ್ತದಾನ ಮಾಡುವುದಾಗಿ ತಿಳಿಸಿದ ನೆರಡಗಂ ಪಶ್ಚಿಮಾದ್ರಿ ಸಂಸ್ಥಾನ ವಿರಕ್ತಮಠದ ಪೀಠಾಧಿ ಪತಿ ಪಂಚಮ ಸಿದ್ಧಲಿಂಗ ಸ್ವಾಮೀಜಿ, ವಿಜಯಕುಮಾರ ದೇವರು, ಸಿದ್ದರಾಮ ದೇವರು, ಚಂದ್ರಶೇಖರ ದೇವರು ಸೇರಿದಂತೆ ಸುಮಾರು 100ಕ್ಕೂ ಅ ಧಿಕ ಯುವಕರು ರಕ್ತದಾನ ಮಾಡಿದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಆತ್ಮ ಶುದ್ಧಿಯಿಂದ ಬದುಕು ಸುಂದರ- ಶ್ರೀ ವಿಶ್ವಾರಾಧ್ಯ ಮಠ

ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

Yadagiri; ಬಿಜೆಪಿಯವರು ಆಪರೇಷನ್ ಕಮಲ ಬಿಡಲಿ: ಸಚಿವ ದರ್ಶನಾಪುರ

darshanapur

Yadagiri; ಅತಿವೃಷ್ಠಿಯಿಂದಾದ ಹಾನಿ ಬಗ್ಗೆ ಪರಿಶೀಲಿಸಿ ವರದಿ ಸಲ್ಲಿಸಿ: ಸಚಿವ ದರ್ಶನಾಪುರ

1-rrr

Yadgir: ಮಳೆಗೆ ಗೋಡೆ ಕುಸಿದು ವೃದ್ಧೆ ಸಾವು

1-nary

Narayanapura : ನದಿಯಲ್ಲಿ ಈಜಲು ಹೋದ ಯುವಕ ನೀರು ಪಾಲು

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.