ಗ್ರಾಮಸ್ಥರು ಸ್ವಾಮಿತ್ವ ಯೋಜನೆ ಲಾಭ ಪಡೆಯಲಿ


Team Udayavani, Oct 4, 2020, 3:15 PM IST

ಗ್ರಾಮಸ್ಥರು ಸ್ವಾಮಿತ್ವ ಯೋಜನೆ ಲಾಭ ಪಡೆಯಲಿ

ಕನಕಪುರ: ಆಧುನಿಕ ತಂತ್ರಜ್ಞಾನ ಬಳಸಿ ನಿಮ್ಮ ಆಸ್ತಿಗಳಿಗೆ ನಿಖರವಾದ ದಾಖಲೆಗಳನ್ನು ಉಚಿತವಾಗಿ ನೀಡಲು ಸರ್ಕಾರ ನಿಮ್ಮ ಮನೆ ಬಾಗಿಲಿಗೆ ತಂದಿರುವ ಸ್ವಾಮಿತ್ವ ಯೋಜನೆಯ ಉಪಯೋಗವನ್ನು ಎಲ್ಲರು ಪಡೆದುಕೊಳ್ಳಬೇಕು ಎಂದು ಕಾರ್ಯನಿರ್ವಾಹಕ ಅಧಿಕಾರಿ ಶಿವರಾಮು ತಿಳಿಸಿದರು.

ತಾಲೂಕಿನ ಕೋಡಿಹಳ್ಳಿ ಗ್ರಾಮ ಪಂಚಾಯ್ತಿಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ಇಲಾಖೆಸಹಯೋಗದಲ್ಲಿ ಆಯೋಜಿಸಿದ್ದ ಸ್ವಾಮಿತ್ವ ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.ಸ್ವಾತಂತ್ರ ಪೂರ್ವದಿಂದಲೂ ಗ್ರಾಮ ಪಂಚಾಯ್ತಿ ಆಸ್ತಿಗಳು ಗಣಕೀಕೃತವಾಗಿಲ್ಲ.  ಆಡಳಿತಾತ್ಮಕ ಉಪಯೋಗಕ್ಕೆ ಆಸ್ತಿಗಳ ನಿಖರವಾದದಾಖಲೆಗಳಅಗತ್ಯವಿದೆ.ಈ ಹಿಂದೆ ಇ ಖಾತೆ ಪಡೆಯಬೇಕಾದರೆ,ತಿಂಗಳುಗಟ್ಟಲೇ ಕಾಯಬೇಕಿತ್ತು. ಆದರೆ ಪ್ರಸ್ತುತ ಕಾಯುವ ಅಗತ್ಯವಿಲ್ಲ ಎಂದರು. ತಾಲೂಕಿನ 4 ಗ್ರಾಪಂ ವ್ಯಾಪ್ತಿಯಲ್ಲಿ ಕಾರ್ಯಾರಂಭವಾಗಿದ್ದು, ಅಧಿಕಾರಿಗಳು ಸರ್ವೆಗೆ ಬಂದಾಗ ಗ್ರಾಮದ ಜನರು ಸಹಕಾರ ನೀಡಿದರೆ ಈ ಕಾರ್ಯಕ್ರಮ ಯಶಸ್ವಿಯಾಗಲು ಸಾಧ್ಯ ಎಂದರು.

ಸರ್ವೇ ಇಲಾಖೆ ಮೇಲ್ವಿಚಾರಕ ನಂದೀಶ್‌ ಮಾತನಾಡಿ, ಆಧುನಿಕ ತಂತ್ರಜ್ಞಾನ ಆಧಾರಿತ ಡ್ರೋನ್‌ ಮೂಲಕ ಸರ್ವೆ ಮಾಡಿ ನಿಮ್ಮ ಆಸ್ತಿ ದಾಖಲೆ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. ವಿಜ್ಞಾನ ಬೆಳೆದಂತೆಲ್ಲ. ಜನ ಸಂಖ್ಯೆಯೂ ಬೆಳೆದು ಗ್ರಾಮಗಳ ಗಡಿ ವಿಸ್ತರಣೆಯಾಗಿ ಕೃಷಿಯೇತರ ಮನೆ ಆಸ್ತಿಗಳ ದಾಖಲೆ ಗ್ರಾಮ ಪಂಚಾಯ್ತಿಗಳಲ್ಲಿ ಸೇರ್ಪಡೆಯಾಗಿಲ್ಲ. ನಿಮ್ಮ ಆಸ್ತಿಗಳಿಗೆ ನಿಖರವಾದ ದಾಖಲೆ ಇದ್ದರೆ, ಸೌಲಭ್ಯ ಪಡೆಯಬಹುದು. ಅಲ್ಲದೆ ಆಸ್ತಿ ತೆರಿಗೆ ಸಂಗ್ರಹಿಸಲು ಅನುಕೂಲವಾಗಲಿದೆ. ಹಾಗಾಗಿ ಆಧುನಿಕ ತಂತ್ರಜ್ಞಾನದ ಮೂಲಕ ಸರ್ವೆ ಮಾಡಲು ಕೇಂದ್ರ ಸರ್ಕಾರ ಆಯ್ಕೆ ಮಾಡಿಕೊಂಡ ದೇಶದ 6 ರಾಜ್ಯಗಳಲ್ಲಿ ನಮ್ಮ ರಾಜ್ಯವು ಸೇರ್ಪಡೆಗೊಂಡಿದೆ. ರಾಜ್ಯ ಸರ್ಕಾರ ಆಯ್ಕೆ ಮಾಡಿಕೊಂಡ 16 ಜಿಲ್ಲೆಗಳಲ್ಲಿ ರಾಮನಗರ ಜಿಲ್ಲೆಯು ಸೇರಿದೆ. ಹಾಗಾಗಿ ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಮುಖಂಡರಾದ ಕೆ.ಎಂ.ಮಾದೇಶ್‌, ಮುನಿ ಹುಚ್ಚೇಗೌಡ, ಶಿವರಾಜು, ಅಶೋಕ, ಷಣ್ಮುಕಿ, ಕಿರಣ್,ಶಿವಣ್ಣ,ಜಮೀರ್‌,ಸರ್ವೇಇಲಾಖೆಯ ಟಿ.ಇ.ಪ್ರಕಾಶ್‌, ಪುಟ್ಟಬೋರೇಗೌಡ, ಧರ್ಮರಾಜು, ರವಿ, ಅನಿಲ…, ರುದ್ರೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

20

UV Fusion: ವಿಘ್ನ ವಿನಾಯಕನಿಗೆ ನಮನ

19

Ganesh Chaturthi: ನೆನಪಿನ ಬುತ್ತಿಯಾದ ಗಣೇಶ ಹಬ್ಬ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Ramanagara: ಬೈಕ್‌ ಗೆ ಲಾರಿ ಡಿಕ್ಕಿ; ಬೈಕ್‌ ನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು

Nikhil

Political: ಎಚ್‌.ಡಿ.ಕುಮಾರಸ್ವಾಮಿ ಮತ್ತೆ ರಾಜ್ಯದ ಮುಖ್ಯಮಂತ್ರಿಯಾಗುವರು: ನಿಖಿಲ್‌

CM-Siid

By Election: ಚನ್ನಪಟ್ಟಣ ಮುಖಂಡರ ಜತೆ ಸಿಎಂ ಸಿದ್ದರಾಮಯ್ಯ ಸಭೆ

Chennapatana

Teachers Village: ಚನ್ನಪಟ್ಟಣದ ಚಕ್ಕೆರೆಯಲ್ಲಿ ಮನೆಗೊಬ್ಬ ಶಿಕ್ಷಕರು!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

Donkey milk: ಬೊಂಬೆನಗರಿಯಲ್ಲಿ ಕತ್ತೆ ಹಾಲಿಗೆ ಬೇಡಿಕೆ!

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

2-desiswara-1

Teacher: ಗುರಿಯೊಂದಿಗೆ ಗುರುಕೃಪೆಯಿದ್ದರೆ ಯಶ

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ

Fresh Manipur Violence

Manipur: ಮುಂದುವರಿದ ಹಿಂಸಾಚಾರ; ಗುಂಡಿನ ಕಾಳಗದಲ್ಲಿ ಆರು ಮಂದಿ ಸಾವು

1-teachers-day

Teacher’s Day ವಿಶೇಷ: ವಿಚಾರ ವಿನಿಮಯ ಶಿಕ್ಷಣದ ಸುತ್ತ: ಆಲೋಚನೆಯಲ್ಲಿ ವೈವಿಧ್ಯತೆ ಇರಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.