ತನ್ನನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ ಡಿಕೆ ರವಿ ಪತ್ನಿ ಕುಸುಮಾ!

ನಿಮ್ಮ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?

Team Udayavani, Oct 6, 2020, 9:08 AM IST

ತನ್ನನ್ನು ಅವಮಾನಿಸಿದ ಪ್ರಶಾಂತ್ ಸಂಬರಗಿಗೆ ತಿರುಗೇಟು ನೀಡಿದ ಕುಸುಮಾ!

ಬೆಂಗಳೂರು: ತಮ್ಮ ಬಗ್ಗೆ ಅವಮಾನಕರವಾಗಿ ಫೇಸ್ ಬುಕ್ ನಲ್ಲಿ ಬರೆದುಕೊಂಡಿದ್ದ ಸಾಮಾಜಿಕ ಕಾರ್ಯಕರ್ತ ಪ್ರಶಾಂತ ಸಂಬರಗಿ ವಿರುದ್ಧ ಕುಸುಮಾ ಹನುಮಂತರಾಯಪ್ಪ ತಿರುಗೇಟು ನೀಡಿದ್ದಾರೆ.

ಕಳೆದೊಂದು ತಿಂಗಳಿನಿಂದ ಡ್ರಗ್ಸ್ ಜಾಲದ ಸುಳಿವು ನೀಡುತ್ತಾ ಕೇಂದ್ರ ಬಿಂದುವಾಗಿರುವ ಪ್ರಶಾಂತ್ ಸಂಬರಗಿ, ಸೋಮವಾರ ಡಿ ಕೆ ಶಿವಕುಮಾರ್ ಮನೆಗೆ ಸಿಸಿಬಿ ದಾಳಿ ನಡೆದ ನಂತರ ಕುಸುಮಾ ಬಗ್ಗೆ ಪೋಸ್ಟ್ ಮಾಡಿದ್ದರು.

ದಿವಂಗತ ಡಿ ಕೆ ರವಿ ಪತ್ನಿ ಕುಸುಮಾ ರವಿವಾರ ಡಿ ಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದರು. ಈ ಚಿತ್ರವನ್ನು ಪೋಸ್ಟ್ ಮಾಡಿರುವ ಸಂಬರಗಿ” ಕುಸುಮಾರ ದುರಾದೃಷ್ಟ ಡಿ ಕೆ ರವಿಯಿಂದ ಡಿ ಕೆ ಶಿವಕುಮಾರ್ ಗೆ ವರ್ಗಾವಣೆಯಾಗಿದೆ “ ಎಂದಿದ್ದರು.

ಇದನ್ನೂ ಓದಿ:ಬೋಸ್ಟನ್ ವಿ.ವಿಯ ಎಂಎಸ್ ಸ್ನಾತಕೋತ್ತರ ಪದವೀಧರೆ ಡಿಕೆ ರವಿ ಪತ್ನಿ ಕುಸುಮಾ ರವಿ

ಸಂಬರಗಿ ಪೋಸ್ಟ್ ಗೆ ತಿರುಗೇಟು ನೀಡಿ ಕುಸುಮಾ ಬರೆದಿರುವ ಪೋಸ್ಟ್ ಹೀಗಿದೆ.

ಸಹೋದರ ಪ್ರಶಾಂತ್ ಸಂಬರಗಿಯವರೆ, ವೈಯುಕ್ತಿಕವಾಗಿ ನಿಮ್ಮ ಪರಿಚಯ ನನಗಿಲ್ಲ, ಕೆಲ ತಿಂಗಳುಗಳಿಂದ ನೀವು ಡ್ರಗ್ಸ್ ಹಾಗೂ ಇನ್ನಿತರ ಸಾಮಾಜಿಕ ಪಿಡುಗುಗಳ ವಿರುದ್ದ ನಡೆಸುತ್ತಿರುವ ಹೋರಾಟ ಪ್ರಶಂಸನೀಯ. ಯುವ ಸಮೂಹಕ್ಕೆ ಡ್ರಗ್ಸ್ ವಿರುದ್ದವಾಗಿ ಜಾಗ್ರತೆ ಮೂಡಿಸುತ್ತಿರುವ ನಿಮಗೆ ಅಭಿನಂದನೆಗಳು.

ಯಾರನ್ನೋ ಮೆಚ್ಚಿಸುವ ಭರದಲ್ಲಿ ನನ್ನ ಅದೃಷ್ಟ ವಿಷಯವನ್ನು ಪ್ರಸ್ತಾಪಿಸಿದ್ದೀರಿ. ಎಲ್ಲರ ಬದುಕಿನಲ್ಲಿ ಇಣುಕುವ ನೀವು ಹಿಂದೆ-ಮುಂದೆ ತಿಳಿಯದೇ ಇನ್ನೊಬ್ಬರ ಚಾರಿತ್ರ್ಯವಧೆಗೆ ಇಳಿಯುವುದು ನಿಮ್ಮ ಘನತೆಗೆ ಶೋಭೆ ತರುವಂತದಲ್ಲ ಎಂಬುದು ನನ್ನ ಅನಿಸಿಕೆ.

ಕುಸುಮಾ

ಪ್ರತಿಯೊಬ್ಬರ ಬದುಕಿನಲ್ಲೂ ಏಳು-ಬೀಳುಗಳಿರುತ್ತವೆ, ಇದೇ ರೀತಿ ನಿಮ್ಮ ಮನೆಯಲ್ಲೇ ಅಕ್ಕ-ತಂಗಿ ನನ್ನ ಸ್ಥಾನದಲ್ಲಿದ್ದಿದ್ದರೆ ಹೀಗೆಯೇ ವಿಡಂಬನೆ ಮಾಡುತ್ತಿದ್ದಿರಾ?

ಇದನ್ನೂ ಓದಿ: ಡಿ ಕೆ ರವಿ ಪತ್ನಿ ಕುಸುಮಾ ಇಂದು ಕಾಂಗ್ರೆಸ್ ಸೇರ್ಪಡೆ: ಏನಿದು ಕಾಂಗ್ರೆಸ್ ಹೊಸ ಪ್ಲ್ಯಾನ್?

ಹೆಣ್ಣು‌ ಎಂಬ ಮಾತ್ರಕ್ಕೆ ಇಂತಹ ವಿಡಂಬನೆ ಮತ್ತು ಅಪಪ್ರಚಾರಗಳಿಗೆ ಒಳಗಾಗಬೇಕೆ? ಬೇರೆಯವರ ಮನೆಯ ಹೆಣ್ಣುಮಗಳ ಲಕ್ ಯಾವುದು ಎಂದು ಹುಡುಕುವ ಶಕ್ತಿ ಇರುವ ನಿಮಗೆ ಹತ್ರಾಸ್ ನ ಮನೀಷಾ ಅತ್ಯಾಚಾರ-ಕೊಲೆ ಪ್ರಕರಣ ಕಣ್ಣಿಗೆ ಕಾಣುತ್ತಿಲ್ಲವೇಕೆ?

ಸಹೋದರ ಪ್ರಶಾಂತ್ ಸಂಬರಗಿ ಅವರೇ, ಇದರಿಂದ ಹೆಣ್ಣುಮಕ್ಕಳ ಕುರಿತ ನಿಮ್ಮ ಬುದ್ದಿಮಟ್ಟ ತಿಳಿಯುತ್ತದೆ. ಈ ಆಲೋಚನೆಗಳನ್ನು ಮುಂದುವರಿಸಿ. ದೇವರು ನಿಮಗೆ ಒಳ್ಳೆಯದು ಮಾಡಲಿ ಎಂದು ಹೇಳಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.