ವಿಯವಾಕಿ ಮಾದರಿ ಕಿರು ಅರಣ್ಯ ನಿರ್ಮಾಣಕ್ಕೆ ಚಾಲನೆ


Team Udayavani, Oct 6, 2020, 12:21 PM IST

br-tdy-2

ದೊಡ್ಡಬಳ್ಳಾಪುರ: ಮಿತ್ರ ಫೌಂಡೇಷನ್‌ ಹಾಗೂ ಯುವ ಸಂಚಲನದ ಸಹಯೋಗದಲ್ಲಿ ತಾಲೂಕಿನ ಸೂಲುಕುಂಟೆ ಗ್ರಾಮದಲ್ಲಿ ರೈತ ಯುವರಾಜ್‌ ಅವರ ಕೃಷಿ ಭೂಮಿಯಲ್ಲಿ ವಿಯವಾಕಿ ಕಿರು ಅರಣ್ಯ ಬೆಳೆಸುವ ವನ ಮಿತ್ರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು.

ಈ ಕುರಿತು ಮಾಹಿತಿ ನೀಡಿದ ಯುವ ಸಂಚಲನ ಅಧ್ಯಕ್ಷ ಚಿದಾನಂದ್‌, ಜಪಾನ್‌ ದೇಶದ ಮಿಯವಾಕಿಎಂಬ ಪರಿಸರ ತಜ್ಞ ನಗರ ಪ್ರದೇಶಗಳಲ್ಲಿ ಕಡಿಮೆ  ಜಾಗದಲ್ಲಿಕಿರು ಅರಣ್ಯ ಬೆಳೆಸುತ್ತಿದ್ದರು. ಅತ್ಯಲ್ಪ ಸ್ಥಳದಲ್ಲಿ ನಿರೀಕ್ಷೆಗೂ ಮೀರಿ ಗಿಡಗಳನ್ನು ಬೆಳೆಸಲಾಗಿತು. ಈಮಾದರಿ ಯಶಸ್ಸು ಕಂಡ ಹಿನ್ನೆಲೆಯಲ್ಲಿ ಇತರ ನಗರಗಳಿಗೂ ವ್ಯಾಪಿಸಿದ್ದು, ಕಿರು ಅರಣ್ಯ ನಿರ್ಮಾಣ ಹೆಚ್ಚಾದಂತೆ ವಿಯವಾಕಿ ವಿಧಾನ’ ಎಂದೇ ಕರೆಯಲಾಗುತ್ತಿದೆ ಎಂದು ತಿಳಿಸಿದರು.

ಜಪಾನ್‌ ದೇಶದಲ್ಲಿ ಸುನಾಮಿ ಮೊದಲಾಗಿ ಪ್ರವಾಹಗಳು ಎದುರಾದಾಗ ಮಣ್ಣಿನ ಸವಕಳಿಯಾಗಿ ಮಣ್ಣಿನ ಸತ್ವ ಕಡಿಮೆಯಾಗುತ್ತದೆ. ಉತ್ತಮ ಪರಿಸರಕ್ಕೆ ಅರಣ್ಯ ಅವಶ್ಯವಾಗಿದ್ದು, ಬೃಹತ್‌ ಅರಣ್ಯ ಬೆಳೆಸಲು ಹೆಚ್ಚಿನ ಸಮಯ ಬೇಕಾಗುತ್ತದೆ. ಆದರೆ ಮಿಯವಾಕಿ ಮಾದರಿಯಲ್ಲಿ ಕಡಿಮೆ ಅವಧಿಯಲ್ಲಿ ಅರಣ್ಯ ಬೆಳೆಸಬಹುದು ಎಂದರು.

ಪ್ರಸ್ತುತ ಸುಮಾರು 3 ಗುಂಟೆ ಜಮೀನಿನಲ್ಲಿ 91 ವಿವಿಧ ಜಾತಿಯ840 ಸಸಿಗಳನ್ನು ನಾಟಿ ಮಾಡಲಾಗಿದೆ. ಮಣ್ಣಿನ ಗುಣ ಪರಿಶೀಲನೆ ಮಾಡಿಕೊಂಡು ಭೂಮಿಗೆ ಕೊಟ್ಟಿಗೆ ಗೊಬ್ಬರ, ಹಸಿರು ಎಲೆ ಹಾಕಿ ಸಾವಯವ ಪದಾರ್ಥಗಳನ್ನು ಮಣ್ಣಿಗೆ ಸೇರಿಸುವ ಮೂಲಕ ಪೋಷಕಾಂಶಗಳ ಕೊರತೆ ನೀಗಿಸಲಾಗಿದೆ. 1 ಚದರ ಮೀಟರ್‌ ವ್ಯಾಪ್ತಿಯಲ್ಲಿ 3 ರಿಂದ 4 ಗುಂಡಿ ತೆಗೆದು ಗಿಡ ನೆಡಲಾಗಿದೆ. ಅತಿ ಎತ್ತರ ಬೆಳೆಯುವ, ಸಾಧಾರಣ ಎತ್ತರ ಬೆಳೆಯುವ ಹಾಗೂ ಪೊದೆ ರೀತಿ ಬೆಳೆಯುವ ಸಸಿಗಳನ್ನು ವಿಂಗಡಿಸಿ ನಾಟಿ ಮಾಡಲಾಗಿದೆ. 2 ವರ್ಷ ನೀರು ಹಾಕಿ ಗಿಡಗಳನ್ನು ಪೋಷಿಸಿದರೆ, ಸಾಕು ನಮಗೇ ಗೊತ್ತಿಲ್ಲದಂತೆ ಪುಟ್ಟದೊಂದು ಅರಣ್ಯ ನಿರ್ಮಾಣವಾಗುತ್ತದೆ ಎಂದರು.

ಮಿತ್ರ ಫೌಂಡೇಷನ್‌ನ ಯುವರಾಜ್‌ ಮಾಹಿತಿ ನೀಡಿ, ನಮ್ಮಲ್ಲಿ ಅರಣ್ಯ ಎಂದರೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿರುವುದು ಎನ್ನುವ ಕಲ್ಪನೆ ಇದೆ. ಆದರೆ ನಮ್ಮ ಕೃಷಿ ಜಮೀನಿನಲ್ಲೂ ವಿಯವಾಕಿಮಾದರಿಯಲ್ಲಿ ಕಿರು ಅರಣ್ಯ ಬೆಳೆಸುವುದರಿಂದ ನಮ್ಮ ಜಮೀನಿನಲ್ಲಿ ಬೆಳೆಯುವ ಇತರೆ ಬೆಳೆಗಳಿಗೆ ಬರುವ ಕೀಟಗಳ ಹಾವಳಿ ನಿಯಂತ್ರಣವಾಗುತ್ತದೆ ಎಂದರು.

ಕಿರು ಅರಣ್ಯದಲ್ಲಿ ವಿವಿಧ ಬಗೆಯ ಔಷಧಿ ಗುಣವನ್ನು ಹೊಂದಿರುವ ಸಸಿಗಳು ಇರುವುದರಿಂದ ಬಿಡುವಿನ ವೇಳೆಯಲ್ಲಿ ಕುಳಿತು ಕಾಲ ಕಳೆಯುವುದರಿಂದ ನಮ್ಮ ಆರೋಗ್ಯವು ಸುಧಾರಣೆಯಾಗಲಿದೆ ಎಂದರು.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: 56 ಕೇಸ್‌; ರೌಡಿಶೀಟರ್‌ಗೆ 2ನೇ ಬಾರಿ ಗುಂಡೇಟು

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

Crime: ಏರ್ಪೋರ್ಟ್ ನಲ್ಲಿ ಚಾಕುವಿನಿಂದ ಇರಿದು ನೌಕರನ ಬರ್ಬರ ಹತ್ಯೆ

13

Bangalore: ಶಾಸಕ ಶಾಮನೂರು ಹೆಸರಿನಲ್ಲಿ ವಂಚನೆ: ಇಬ್ಬರ ಸೆರೆ

Untitled-5

Bangalore: ಇಬ್ಬರು ಮಕ್ಕಳನ್ನು ಕೊಂದ ಮಲತಂದೆಯ ಬಂಧನ

16-bng

Magadi: ಮದುವೆ ನಿಶ್ಚಯವಾಗಿದ್ದ ಯುವ ವಕೀಲೆ ಆತ್ಮಹತ್ಯೆ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.