ಉಡುಪಿ ಖಾಝಿಯಾಗಿ ಮಾಣಿ ಉಸ್ತಾದ್ ಅಧಿಕಾರ ಸ್ವೀಕಾರ


Team Udayavani, Oct 10, 2020, 2:47 PM IST

ಉಡುಪಿ ಖಾಝಿಯಾಗಿ ಮಾಣಿ ಉಸ್ತಾದ್ ಅಧಿಕಾರ ಸ್ವೀಕಾರ

ಕಾಪು: ಹಿರಿಯ ವಿದ್ವಾಂಸ, ಕರ್ನಾಟಕ ಉಲಮಾ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಝೈನುಲ್ ಉಲಮಾ ಎಂ. ಅಬ್ದುಲ್ ಹಮೀದ್ ಮುಸ್ಲಿಯಾರ್ ಮಾಣಿ ಅವರು ಉಡುಪಿ ಜಿಲ್ಲಾ ಸುನ್ನೀ ಸಂಯುಕ್ತ ಜಮಾಅತ್‌ನ ನೂತನ ಖಾಝಿಯಾಗಿ ಶನಿವಾರ ಅಧಿಕಾರ ಸ್ವೀಕರಿಸಿದರು.

ಮೂಳೂರಿನ ಕೇಂದ್ರ ಜುಮಾ ಮಸೀದಿ ವಠಾರದಲ್ಲಿ ಖಾಝಿ ಸ್ವೀಕಾರ ಸಮಾರಂಭ ಹಾಗೂ ತಾಜುಲ್ ಪುಖಹಾಅ್ ಬೇಕಲ್ ಉಸ್ತಾದ್ ಅನುಸ್ಮರಣಾ ಮಜ್ಲಿಸ್ ಜರಗಿತು.

ಸೈಯದ್ ಮುಖ್ತಾರ್ ತಂಙಳ್ ನೇತೃತ್ವದಲ್ಲಿ ಬೇಕಲ್ ಉಸ್ತಾದ್ ಅನುಸ್ಮರಣೆ ಕಾರ್ಯಕ್ರಮ ನಡೆಯಿತು. ಇಸ್ಲಾಮಿಕ್ ಎಜುಕೇಶನ್ ಬೋರ್ಡ್ ಆಫ್ ಇಂಡಿಯಾದ ಅಧ್ಯಾಪಕರ ಒಕ್ಕೂಟದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಹಝ್ರತ್ ಕಾರ್ಯಕ್ರಮ ಉದ್ಘಾಟಿಸಿದರು.

ಕರ್ನಾಟಕ ಉಲಮಾ ಒಕ್ಕೂಟದ ಕೋಶಾಧಿಕಾರಿ, ಕೊಡಗು ಜಿಲ್ಲಾ ಸಹಾಯಕ ಖಾಝಿ ಎಡಪ್ಪಾಲಿ ಮಹ್ಮೂದ್ ಮುಸ್ಲಿಯಾರ್ ಅವರು ಖಾಝಿ ಪದಗ್ರಹಣ ನೇತೃತ್ವ ವಹಿಸಿದ್ದರು. ಸಂಯುಕ್ತ ಜಮಾಅತ್ ಅಧ್ಯಕ್ಷ ಹಾಜಿ ಪಿ. ಅಬೂಬಕರ್ ನೇಜಾರ್ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ಉಲಮಾ ಒಕ್ಕೂಟದ ಉಪಾಧ್ಯಕ್ಷ ಕೆ.ಪಿ.ಹುಸೈನ್ ಸಅದಿ ಕೆ.ಸಿ. ರೋಡ್ ಮುಖ್ಯ ಭಾಷಣ ಮಾಡಿದರು.

ಇದನ್ನೂ ಓದಿ:ಗುಡ್ ನ್ಯೂಸ್:ರೈಲು ಹೊರಡುವ 5 ನಿಮಿಷದ ಮೊದಲು ಟಿಕೆಟ್ ಬುಕ್ ಮಾಡಬಹುದು: ಏನಿದು ಹೊಸ ನೀತಿ

ಕರ್ನಾಟಕ ಸುನ್ನೀ ಕೋ ಆರ್ಡಿನೇಶನ್ ಅಧ್ಯಕ್ಷ ಎಸ್.ಪಿ. ಹಂಝ ಸಖಾಫಿ ಬಂಟ್ವಾಳ, ಕಾರ್ಯದರ್ಶಿ ಪಿ.ಪಿ. ಅಹ್ಮದ್ ಸಖಾಫಿ ಕಾಶಿಪಟ್ನ, ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರ.ಕಾರ್ಯದರ್ಶಿ ಎನ್.ಕೆ.ಎಂ. ಶಾಫಿ ಸಅದಿ ಬೆಂಗಳೂರು, ಎಸ್‌ವೈಎಸ್ ರಾಜ್ಯಾಧ್ಯಕ್ಷ ಉಸ್ಮಾನ್ ಸಅದಿ ಪಟ್ಟೋರಿ, ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಅಸ್ಸೈಯದ್ ಉಮರ್ ಅಸ್ಸಖಾಫ್ ಮದನಿ ತಂಙಳ್, ಎಸ್‌ಎಂಎ ರಾಜ್ಯಾಧ್ಯಕ್ಷ ಅಸ್ಸೈಯದ್ ಜಲಾಲುದ್ದೀನ್ ಅಲ್‌ಹಾದಿ ತಂಙಳ್ ಮಲ್ಜಅ್, ಎಸ್‌ಜೆಎಂ ರಾಜ್ಯಾಧ್ಯಕ್ಷ ಆತೂರು ಸಅದ್ ಮುಸ್ಲಿಯಾರ್, ಎಸ್‌ಇಡಿಸಿ ರಾಜ್ಯಾಧ್ಯಕ್ಷ ಕೆ.ಕೆ.ಎಂ.ಮುಹಿಯುದ್ದೀನ್ ಕಾಮಿಲ್ ಸಖಾಫಿ, ಕೆಸಿಎಫ್ ಐಎನ್‌ಸಿ ಅಧ್ಯಕ್ಷ ಹಾಜಿ ಶೈಖ್ ಬಾವ, ಡಿಕೆಎಸ್‌ಸಿ ನಾಯಕರಾದ ಹಾಜಿ ಇಸ್ಮಾಯೀಲ್ ಕಿನ್ಯ, ಎಸ್‌ಡಿಐ ರಾಜ್ಯ ಮುಬಲ್ಲಿಗ್ ಮೌಲಾನ ಸಾದಿಕುಲ್ಲಾ ರಝ್ವಿ, ಬೇಕಲ್ ಉಸ್ತಾದರ ಪುತ್ರ ಅಬ್ದುಲ್ ಜಲೀಲ್ ಮೋಂಟುಗೋಳಿ ಮತ್ತಿತರರು ಭಾಗವಹಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.