![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 12, 2020, 8:49 AM IST
ದಾವಣಗೆರೆ: ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಹಿರಿಯ ರಾಜಕಾರಣಿ ಹಾಗೂ ಮಾಜಿ ಶಾಸಕ ಕೆ.ಮಲ್ಲಪ್ಪ (92) ಸೋಮವಾರ ಬೆಳಿಗ್ಗೆ ನಿಧನರಾದರು.
ಕೆಲದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಇಂದು ಬೆಳಗ್ಗೆ ದಾವಣಗೆರೆ ನಗರದ ಆಂಜನೇಯ ಬಡಾವಣೆಯ ತಮ್ಮ ನಿವಾಸದಲ್ಲಿ ನಿಧನರಾದರು.
ದಾವಣಗೆರೆ ಜಿಲ್ಲೆಯ ಮಾಯಕೊಂಡ ಹಾಗೂ ಹರಿಹರ ಕ್ಷೇತ್ರದಿಂದ ಎರಡು ಸಲ ಶಾಸಕರಾಗಿ ಆಯ್ಕೆಯಾಗಿದ್ದ ಕೆ.ಮಲ್ಲಪ್ಪ ಒಂದು ಬಾರಿ ವಿಧಾನ ಪರಿಷತ್ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು.
ಇದನ್ನೂ ಓದಿ:ಹಿರಿಯ ಸಂಗೀತ ನಿರ್ದೇಶಕ, ಚಂದನವನದ ರತ್ನ ರಾಜನ್ ವಿಧಿವಶ
ಕುಸ್ತಿ ಜೀರ್ಣೋದ್ಧಾರಕ ಸಂಘದ ಅಧ್ಯಕ್ಷರಾಗಿ ಹೆಸರುವಾಸಿ ಆಗಿದ್ದ ಮಲ್ಲಪ್ಪ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಆಪ್ತರಾಗಿದ್ದರು. ಅಹಿಂದ ಸಂಘಟನೆಯ ಪ್ರಮುಖ ರೂವಾರಿಯಾಗಿದ್ದರು.
ಕೆ.ಮಲ್ಲಪ್ಪ ಇಬ್ಬರು ಪುತ್ರರು ಹಾಗೂ ಅಪಾರ ಬಂಧುಗಳನ್ನ ಅಗಲಿದ್ದಾರೆ.
ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದು ಒಳ್ಳೆಯದು – ಸತೀಶ್ ಜಾರಕಿಹೊಳಿ
Davanagere: ಪಕ್ಷದಿಂದ ಯತ್ನಾಳ್ ಉಚ್ಛಾಟನೆ?: ವಿಜಯೇಂದ್ರ ಹೇಳಿದ್ದೇನು?
Davanagere: 9ನೇ ತರಗತಿಯ ಬಾಲಕಿಯ ಅತ್ಯಾಚಾರ ಎಸೆಗಿದ್ದ ಆರೋಪಿಗೆ 20ವರ್ಷ ಕಠಿಣ ಜೈಲು ಶಿಕ್ಷೆ
Davanagere: ಉದಯಗಿರಿ ಪೊಲೀಸ್ ಠಾಣೆ ದಾಳಿ ಪ್ರಕರಣ: ಕಿಡಿಕಾರಿದ ಮುತಾಲಿಕ್
Davanagere: ಎಲ್ಲಾ ರಾಜ್ಯಗಳಲ್ಲಿ ದಯಾಮರಣ ಕಾನೂನು ಜಾರಿ ಮಾಡಬೇಕು: ಎಚ್.ಬಿ. ಕರಿಬಸಮ್ಮ
You seem to have an Ad Blocker on.
To continue reading, please turn it off or whitelist Udayavani.