![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 15, 2020, 3:54 PM IST
ಯಾದಗಿರಿ: ಜಿಲ್ಲೆಯಲ್ಲಿ ಕಳೆದ ನಾಲ್ಕು ದಿನಗಳಿಂದ ಸುರಿದ ಧಾರಾಕಾರ ಮಳೆಯಿಂದ ಅನ್ವದಾತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಸಾಲ ಮಾಡಿ ಬೆಳೆದ ಬೆಳೆಗಳು ಅತಿವೃಷ್ಟಿಗೆ ಆಹುತಿಯಾಗುತ್ತಿರುವುದು ರೈತರ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲ ಎನ್ನುವಂತಾಗಿದೆ.
ಕೃಷ್ಣಾ ಮತ್ತು ಭೀಮಾನದಿ ಪ್ರವಾಹದಿಂದ ಜಿಲ್ಲೆಯ ಯಕ್ಷಿಂತಿ, ಕುರಿಹಾಳ, ಮಲ್ಹಾರ್, ಬೆಳಗೇರಾ ಸೇರಿದಂತೆ ಯಾದಗಿರಿ, ವಡಗೇರಾ, ಸುರಪುರ ಹಾಗೂ ಶಹಾಪುರ ತಾಲೂಕಿನ ರೈತರ ಹತ್ತಿ ಬೆಳೆ ಹಾನಿಯಾಗಿದೆ. ಅದಲ್ಲದೆ ಇನ್ನೇನು ವಾರದಲ್ಲಿ ಭತ್ತ ಕಟಾವು ಮಾಡುವ ಆಲೋಚನೆಯಲ್ಲಿದ್ದ ರೈತರ ಗಾಯದ ಮೇಲೆ ಮಳೆರಾಯ ಬರೆ ಎಳೆದಿದ್ದು ಗದ್ದೆಗಳಲ್ಲಿ ಭತ್ತದ ತೆನೆ ನೆಲಕಚ್ಚಿದೆ.
ಇದನ್ನೂ ಓದಿ:ಗಾಳಿ ಮಳೆಗೆ ನೆಲಕಚ್ಚಿದ ಭತ್ತ: ಬೆಳೆ ಕಟಾವಿಗೆ ತೀವ್ರ ತೊಂದರೆ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.