ಕೋವಿಡ್-19 ಲಸಿಕೆ: ಆಸ್ಟ್ರಾಜೆನಾಕ ಔಷಧಿ ಪ್ರಯೋಗದ ವೇಳೆ ಸ್ವಯಂಸೇವಕ ಸಾವು


Team Udayavani, Oct 22, 2020, 9:54 AM IST

vaccine

ಬ್ರೆಜಿಲ್: ಕೋವಿಡ್-19 ಔಷಧದ ಕ್ಲಿನಿಕಲ್ ಪ್ರಯೋಗದ ಸಂದರ್ಭದಲ್ಲಿ ಸ್ವಯಂಸೇವಕರೊಬ್ಬರು ಮೃತಪಟ್ಟ ಘಟನೆ ಬ್ರೆಜಿಲ್ ನಡೆದಿದೆ. ಔಷಧ ತಯಾರಕ ಸಂಸ್ಥೆ ಆಸ್ಟ್ರಾಜೆನಾಕ (AZN.L) ಮತ್ತು ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯದ ಸಹಯೋಗದೊಂದಿಗೆ ಈ ಪ್ರಯೋಗ ನಡೆದಿತ್ತು ಎಂದು ಬ್ರೆಜಿಲ್ ನ ಆರೋಗ್ಯ ಪ್ರಾಧಿಕಾರ ಅನ್ವಿಸಾ (ನ್ಯಾಷನಲ್ ಸ್ಯಾನಿಟರಿ ಸರ್ವೈಲೆನ್ಸ್ ಏಜೆನ್ಸಿ) ತಿಳಿಸಿದೆ.

ಆದರೇ ಬ್ರೆಜಿಲ್ ನಲ್ಲಿ ಮೃತಪಟ್ಟ ಸ್ವಯಂಸೇವಕ ಆಸ್ಟ್ರಾಜೆನಕಾ ಕಂಪೆನಿಯ ಲಸಿಕೆಯ ಪ್ರಯೋಗಕ್ಕೆ ಒಳಪಟ್ಟಿಲ್ಲ ಎಂದು ಸಂಸ್ಥೆ ಹೇಳಿಕೊಂಡಿದೆ. ಕ್ಲಿನಿಕಲ್ ಟ್ರಯಲ್ ವೇಳೆ ಸಂಭವಿಸಿದ ದುರ್ಘಟನೆಯ ನಂತರವೂ ಲಸಿಕೆ ಪರೀಕ್ಷೆ ಮುಂದುವರೆಯುತ್ತಿದ್ದು, ಟ್ರಯಲ್ ನಲ್ಲಿ ಭಾಗವಹಿಸಿರುವವರ ಗೌಪ್ಯತೆ ಕಾಪಾಡಲಾಗುತ್ತಿದೆ ಎಂದು ಆರೋಗ್ಯ ಪ್ರಾಧಿಕಾರ ತಿಳಿಸಿದೆ.

ಆಸ್ಟ್ರಾಜೆನಕಾ ಪ್ರಯೋಗದಲ್ಲಿ ಪ್ರತಿಕೂಲ ಪರಿಣಾಮಗಳು ಕಂಡುಬಂದ ಪರಿಣಾಮ ಸಂಸ್ಥೆಯ ಶೇರುಗಳಲ್ಲಿ 1.7% ಇಳಿಕೆ ಕಂಡುಬಂದಿದೆ ಎಂದು ವರದಿಗಳು ತಿಳಿಸಿದೆ.

ಇದನ್ನೂ ಓದಿ: ಫ್ರೀಜರ್ ನಲ್ಲಿಟ್ಟ ನೂಡಲ್ಸ್ ತಿಂದು ಒಂದೇ ಕುಟುಂಬದ 9 ಮಂದಿ ಸಾವು: 3ಮಕ್ಕಳು ಅಪಾಯದಿಂದ ಪಾರು

ಈ ಬಗ್ಗೆ ಸಾಹೋ ಪೌಲೋದ ಫೆಢರಲ್ ವಿಶ್ವವಿದ್ಯಾನಿಲಯ ಕೂಡ ಕೂಡ ಪ್ರತಿಕ್ರಿಯೆ ನೀಡಿದ್ದು, ಬ್ರೆಜಿಲ್ ಆರೋಗ್ಯ ಪ್ರಾಧಿಕಾರ ಈ ಕುರಿತು ಹೆಚ್ಚಿನ ಮಾಹಿತಿ ನೀಡಿಲ್ಲ, ಸ್ವಯಂಸೇವಕರ ಕುರಿತು ಯಾವುದೇ ಮಾಹಿತಿ ಬಹಿರಂಗಗೊಳಿಸಲಾಗುವುದಿಲ್ಲ. ಈ ಕುರಿತು ತನಿಖೆಗೆ ಸಮಗ್ರ ಮಾಹಿತಿ ಸಂಗ್ರಹಿಸಲಾಗಿದೆ ಎಂದು ತಿಳಿಸಿದೆ.

ಆಕ್ಸ್ ಫರ್ಡ್ ವಿಶ್ವವಿದ್ಯಾನಿಲಯ ಕೂಡ ಈ ಬಗ್ಗೆ ಹೇಳಿಕೆಯೊಂದನ್ನು ಬಿಡುಗಡೆ ಮಾಡಿದ್ದು, ಬ್ರೆಜಿಲ್ ನಲ್ಲಿ  ಕೋವಿಡ್ ವೈರಸ್ ಲಸಿಕೆ ಪ್ರಯೋಗದ ವೇಳೆ ನಡೆದ ದುರ್ಘಟನೆಯನ್ನು ಪರೀಕ್ಷಿಸಲಾಗಿದ್ದು, ಸಾವನ್ನಪ್ಪಿದ ಸ್ವಯಂಸೇವಕನಿಗೆ ಯಾವುದೇ ಲಸಿಕೆ ನೀಡಲಾಗಿಲ್ಲ.  ಕ್ಲಿನಿಕಲ್ ಪ್ರಯೋಗದ ಬಗ್ಗೆ ಕಳವಳಗಳಿಲ್ಲ ಎಂದು ತಿಳಿಸಿದೆ.

ಇದನ್ನೂ ಓದಿ:  CBI ತನಿಖೆಗಿದ್ದ ‘ಸಾಮಾನ್ಯ ಒಪ್ಪಿಗೆ’ಯನ್ನು ಹಿಂಪಡೆದ ಠಾಕ್ರೆ ಸರ್ಕಾರ: ಏನಿದು ಬೆಳವಣಿಗೆ ?

ಕೋವಿಡ್ ವೈರಸ್  ಬ್ರೆಜಿಲ್ ನಲ್ಲೂ ಕೂಡ ಅಟ್ಟಹಾಸ ಮೆರೆದಿದೆ. ಈವರೆಗೂ 1.55 ಲಕ್ಷ ಜನರು ಮೃತಪಟ್ಟಿದ್ದು, 5.2 ಮಿಲಿಯನ್ ಜನರು ಸೋಂಕಿಗೆ ತುತ್ತಾಗಿದ್ದಾರೆ.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.