ಮುನಿರತ್ನಗೆ ಕಣ್ಣೀರು ಹಾಕುವುದು, ಹಾಕಿಸುವುದು ಚೆನ್ನಾಗಿ ಗೊತ್ತಿದೆ : ಡಿಕೆ ಸುರೇಶ್


Team Udayavani, Oct 28, 2020, 2:34 PM IST

ಮುನಿರತ್ನಗೆ ಕಣ್ಣಿರು ಹಾಕುವುದು, ಹಾಕಿಸುವುದು ಚೆನ್ನಾಗಿ ಗೊತ್ತಿದೆ : ಡಿಕೆ ಸುರೇಶ್ ಟಾಂಗ್

ಬೆಂಗಳೂರು: ರಾಜ ರಾಜೇಶ್ವರೀ ನಗರ ಕ್ಷೇತ್ರದ ಚುನಾವಣಾ ಪ್ರಚಾರದ ವೇಳೆ ಮುನಿರತ್ನ ಬಗ್ಗೆ ಮಾತನಾಡಿದ್ದು ಮುನಿರತ್ನ ತಾಯಿ ಬಗ್ಗೆ ಕೈ ನಾಯಕರು ಮಾತನಾಡಿದ್ದಾರೆ ಅಂತ ಕಣ್ಣಿರು ಸುರಿಸಿದ ಮುನಿರತ್ನ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್ ನಿರ್ಮಾಪಕರಿಗೆ ಕಣ್ಣೀರು ಹಾಕುವುದು.. ಹಾಕಿಸುವುದು ಚೆನ್ನಾಗಿ ಗೊತ್ತಿದೆ.. ಯಾರ ಬಳಿ ಬೇಕಿದ್ರು ಕಣ್ಣೀರು ಹಾಕಿಸುತ್ತಾರೆ.. ಅಲ್ಲದೆ ಜೋಡಿಸುವುದರಲ್ಲಿ ಕಟ್ ಮಾಡುವುದರಲ್ಲಿ ಅವರಿಗೆ ಹೇಳಿ ಕೊಡಬೇಕಾಗಿಲ್ಲ.. ಇವತ್ತು ಮತ್ತೆ ಡ್ರಾಮ ಶುರು ಮಾಡಿದ್ದಾರೆ ಎಂದು ಮುನಿರತ್ನಗೆ ಟಾಂಗ್ ನೀಡಿದ್ದಾರೆ.

ಜ್ಞಾನ ಭಾರತಿ ವಾರ್ಡ್ ಲ್ಲಿ ಸಂಸದ ಡಿಕೆ ಸುರೇಶ್ ಪ್ರಚಾರದ ವೇಳೆ ಮಾತನಾಡಿದ ಅವರು ಮುನಿರತ್ನ ಕಣ್ಣೀರು ಹಾಕಿದ ವಿಚಾರವಾಗಿ ಮಾತನಾಡಿದ ಸಂಸದ, ಈ ಹಿಂದೆ ನನ್ನ ತಾಯಿ, ನನ್ನ ಉಸಿರು, ನನ್ನ ರಕ್ತ ಕಾಂಗ್ರೆಸ್ ಅಂತ ಹೇಳಿದವರು ಮುನಿರತ್ನ, ನೀವು ನಿರ್ಮಾಪಕರು ಯಾರನ್ನ ಬೇಕಾದ್ರು ಕಣ್ಣೀರು ಹಾಕಿಸ್ತೀರಾ.ಯಾರನ್ನ ಬೇಕಾದ್ರು ನಗಿಸ್ತೀರಾ.. ಮುನಿರತ್ನ ಪಕ್ಷ ಬಿಟ್ಟು ತಾಯಿಗೆ ದ್ರೋಹ ಮಾಡಿದ್ರು ಅಂತ ನಾನು ಸಹ ಅವರ ಬಗ್ಗೆ ಮಾತನಾಡಿದ್ದೇನೆ..ಅವರೇ ಹೇಳಿದ್ದಾರೆ ನನ್ನ ತಾಯಿ ಕಾಂಗ್ರೆಸ್ ಅಂತ.

ಇದನ್ನೂ ಓದಿ:ಭಾರತೀಯ ವಾಯುಪಡೆಗೆ ಮತ್ತಷ್ಟು ಆನೆಬಲ: ನ.5ರಂದು ಮತ್ತೆ 3 ರಫೇಲ್ ಭಾರತಕ್ಕೆ ಆಗಮನ

ಅವರ ರಕ್ತ ಒಂದು ವರ್ಷದ ಹಿಂದೆ ಕೆಂಪು ಈಗ ಕೇಸರಿ ಆಗಿದೆ..ಇದು ಪಕ್ಷದ ವಿಚಾರ ಮಾತನಾಡಿದ್ದೇವೆ ಅಷ್ಟೇ ವೈಯುಕ್ತಿಕ ವಿಚಾರಗಳು ಯಾರು ಮಾತನಾಡಿಲ್ಲ ನಾವು ಜವಾಬ್ದಾರಿ ಸ್ಥಾನದಲ್ಲಿ ಇದ್ದೇವೆ ಎಂದು ಹೇಳಿದ್ದಾರೆ.

ಆರ್ ಆರ್ ನಗರದಲ್ಲಿ ಜೆಡಿಎಸ್ ಬಿಜೆಪಿ ನಡುವೆ ಫೈಟ್ ಇದೆ ಅನ್ನೋ ಆಶೋಕ್ ಹೇಳಿಕೆ ವಿಚಾರವಾಗಿ ಮಾತನಾಡಿದ ಡಿಕೆ ಸುರೇಶ್ ಈಗ ನಾನು ಮಾತನಾಡಲ್ಲ ಈಗ ಬರೀ ಮುನಿರತ್ನ ಕುಸುಮಾ ಬಗ್ಗೆ ಮಾತ್ರ ಮಾತನಾಡುತ್ತೇನೆ ಎಂದ ಅವರು ಮೂರನೇ ತಾರೀಖು ಗೊತ್ತಾಗುತ್ತೆ, ಆಶೋಕ್ ಹಾಗು ಒಕ್ಕಲಿಗ ಸಚಿವರಿಗೆ ಒಳ್ಳೆಯದಾಗಲಿ ಎಂದಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಬಸವಕಲ್ಯಾಣ, ಮಸ್ಕಿಯತ್ತ ಬಿಜೆಪಿಯ ಯಶಸ್ವಿ “ಉಸ್ತುವಾರಿಗಳು”

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶೆಯೇ ಇಲ್ಲ: ಕುಸುಮಾ

ಸೋಲಿನಿಂದ ಹೆದರಿ ಹಿಂದೆ ತಿರುಗಿ ನೋಡುವ ಪ್ರಶ್ನೆಯೇ ಇಲ್ಲ: ಕುಸುಮಾ

bng-tdy-1

ಮುನಿರತ್ನ ಮಾತು : ಸದಾ ಕ್ಷೇತ್ರದ ಜನರೊಂದಿಗೆ ಇರುವೆ

bng-tdy-5

ಜಾತಿ, ಅನುಕಂಪ ಮೀರಿ ಅಭಿವೃದ್ಧಿಗೆ ಜನ ಮತ

ಬೇರು ಭದ್ರಪಡಿಸುವ ಸವಾಲು

ಬೇರು ಭದ್ರಪಡಿಸುವ ಸವಾಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.