![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 29, 2020, 4:09 PM IST
ದುಬೈ: ಈ ಘಟನೆಯನ್ನು ಏನೆನ್ನಬೇಕೋ ತಿಳಿಯುತ್ತಿಲ್ಲ. ತಲೆ ಓಡದಿದ್ದರಿಂದ ನಡೆದಧ್ದೋ, ಉದ್ದೇಶಪೂರ್ವಕವಾಗಿಯೇ ಆಗಿಧ್ದೋ? ಅಂತೂ ಮಂಗಳವಾರ ಡೆಲ್ಲಿ ಮತ್ತು ಹೈದರಾಬಾದ್ ನಡುವಿನ ಐಪಿಎಲ್ ಪಂದ್ಯದಲ್ಲಿ ಅಂಪೈರ್ ಅನಿಲ್ ಚೌಧರಿ ಎಡವಟ್ಟೊಂದನ್ನು ಮಾಡಿಕೊಂಡಿದ್ದಾರೆ.
ಹೈದರಾಬಾದ್ನ ಬೃಹತ್ ಮೊತ್ತವನ್ನು ಡೆಲ್ಲಿ ಬೆನ್ನತ್ತುತ್ತಿತ್ತು. ಆಗ ಡೆಲ್ಲಿಯ ಆರ್.ಅಶ್ವಿನ್ ಕ್ರೀಸ್ನಲ್ಲಿದ್ದರು, ಸಂದೀಪ್ ಶರ್ಮ ಬೌಲಿಂಗ್ ಮಾಡುತ್ತಿದ್ದರು. ಆ ವೇಳೆ ಅಶ್ವಿನ್ ಹೊಡೆತವೊಂದು ಪ್ಯಾಡ್ಗೆ ಬಡಿಯಿತು. ಅಂಪೈರ್ ಔಟಲ್ಲ ಎಂದು ತೀರ್ಪಿತ್ತರು. ಆಗ ಚೌಧರಿ ತಮ್ಮ ಕೈಬೆರಳಿನ ನಲ್ಲಿ ಬಡಿದು, ಡಿಆರ್ಎಸ್ಗೆ ಮನವಿ ಮಾಡಬೇಡಿ, ಚೆಂಡು ಬ್ಯಾಟ್ಗೆ ಬಡಿದಿದೆ ಎಂದು ಹೈದರಾಬಾದ್ ಕ್ಷೇತ್ರರಕ್ಷಕರಿಗೆ ತಿಳಿಸಿದರು.
ಐಪಿಎಲ್ ನಿಯಮಗಳ ಪ್ರಕಾರ ಈ ವಿಚಾರದಲ್ಲಿ ಅಂಪೈರ್ ಸಹಾಯವನ್ನು ಆಟಗಾರರೂ ಕೇಳುವಂತಿಲ್ಲ, ಅಂಪೈರ್ ಕೂಡಾ ಕೊಡುವಂತಿಲ್ಲ. ಆದರೆ ಅಂಪೈರ್ ಅನಿಲ್ ಚೌಧರಿ ಉದ್ದೇಶಪೂರ್ವಕವಾಗಿ ಈ ರೀತಿ ಮಾಡಿದರೂ ಅಥವಾ ಅಚಾತುರ್ಯದಿಂದ ನಡೆಯಿತೋ ತಿಳಿದಿಲ್ಲ. ಅಂದಹಾಗೆ ಆ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡ ಡಿಲ್ಲಿ ಕ್ಯಾಪಿಟಲ್ಸ್ ವಿರುದ್ಧ ಭರ್ಜರಿಯಾಗಿ ಜಯ ಸಾಧಿಸಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.