ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ


Team Udayavani, Oct 30, 2020, 2:46 PM IST

ಈತ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ: ಯುವ ಆಟಗಾರನ ಮೆಚ್ಚಿದ ಧೋನಿ

ದುಬಾೖ: ಸತತ ಎರಡು ಅರ್ಧ ಶತಕಗಳ ಮೂಲಕ ಚೆನ್ನೈಗೆ ಗೆಲುವು ತಂದಿತ್ತು, ನಿರ್ಗಮನದ ವೇಳೆಯಲ್ಲೂ ತಂಡದ ಪ್ರತಿಷ್ಠೆಯನ್ನು ಹೆಚ್ಚಿಸಿದ ಋತುರಾಜ್‌ ಗಾಯಕ್ವಾಡ್‌ ಪ್ರತಿಭಾನ್ವಿತ ಕ್ರಿಕೆಟಿಗ ಎಂಬುದಾಗಿ ನಾಯಕ ಮಹೇಂದ್ರ ಸಿಂಗ್‌ ಧೋನಿ ಪ್ರಶಂಸಿಸಿದ್ದಾರೆ.

“ಋತುರಾಜ್‌ ಅವಕಾಶವನ್ನು ಬಳಸಿಕೊಂಡ ಆಟಗಾರ. ಇಲ್ಲಿಗೆ ಬಂದಾಗ ನೆಟ್ಸ್‌ನಲ್ಲಿ ಅವರನ್ನು ಕಂಡಿದ್ದೆವು. ಆದರೆ ಅನಂತರ ಕೋವಿಡ್‌ ಪಾಸಿಟಿವ್‌ ಬಂದು 20 ದಿನ ದೂರ ಉಳಿದರು. ಹೀಗಾಗಿ ಅವರತ್ತ ನಮಗೆ ಹೆಚ್ಚಿನ ಗಮನ ಹರಿಸಲು ಸಾಧ್ಯವಾಗಲಿಲ್ಲ. ಆದರೆ ಅವರ ಪಾಲಿಗೆ ಇದೊಂದು ಸ್ಮರಣೀಯ ಋತು” ಎಂಬುದಾಗಿ ಧೋನಿ ಹೇಳಿದರು.

ಈಗ ಮ್ಯಾಚ್‌ ವಿನ್ನರ್‌

“ಗಾಯಕ್ವಾಡ್‌ ಸಮಕಾಲೀನ ಕ್ರಿಕೆಟಿನ ಅತ್ಯಂತ ಪ್ರತಿಭಾನ್ವಿತ ಆಟಗಾರ. ಮಾತು ಕಡಿಮೆ. ಹೀಗಾಗಿ ಕೆಲವೊಮ್ಮೆ ಆಟಗಾರರನ್ನು, ಅವರ ಸಾಮರ್ಥ್ಯವನ್ನು ಅಂದಾಜಿಸುವುದು ತಂಡದ ಆಡಳಿತ ಮಂಡಳಿಗೆ ಕಷ್ಟವಾಗುತ್ತದೆ. ಇದೀಗ ಅವರು ನೈಜ ಆಟವನ್ನು ಪ್ರದರ್ಶಿಸತೊಡಗಿದ್ದಾರೆ. ಅವರದು ಸಂಪೂರ್ಣ ಯೋಜಿತ ಆಟ’ ಎಂದರು. ಜತೆಗೆ ಯುವ ಆಟಗಾರರ ಸಾಮರ್ಥ್ಯವನ್ನೂ ಧೋನಿ ಪ್ರಶಂಸಿಸಿದರು.

ಇದನ್ನೂ ಓದಿ:“ಸೂರ್ಯ ಟೀಮ್‌ ಇಂಡಿಯಾದಲ್ಲಿ ಇರಬೇಕಿತ್ತು’

ಮಹಾರಾಷ್ಟ್ರದ ಋತುರಾಜ್‌ ದಶರಥ್‌ ಗಾಯಕ್ವಾಡ್‌ ಐಪಿಎಲ್‌ ಆರಂಭದಲ್ಲಿ ಭಾರೀ ವೈಫಲ್ಯ ಕಂಡಿದ್ದರು (0, 5. 0). ಇದೀಗ ಮ್ಯಾಚ್‌ ವಿನ್ನರ್‌ ಆಗಿ ರೂಪುಗೊಂಡಿದ್ದಾರೆ. ಅವರಿಗೆ ಉಜ್ವಲ ಭವಿಷ್ಯವಿದೆ ಎಂಬುದು ಚೆನ್ನೈಕಪ್ತಾನನ ಅಭಿಪ್ರಾಯ.

ಗಾಯಕ್ವಾಡ್‌

ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಗಾಯಕ್ವಾಡ್‌ 53 ಎಸೆತಗಳಿಂದ 72 ರನ್‌ ಬಾರಿಸಿದರು (6 ಬೌಂಡರಿ, 2 ಸಿಕ್ಸರ್‌). ಅರ್ಹವಾಗಿ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

ಜಡೇಜ ಆಟ ಅದ್ಭುತ

ರವೀಂದ್ರ ಜಡೇಜ ಆಟ ಅತ್ಯದ್ಭುತ ಎಂದೂ ಧೋನಿ ಗುಣಗಾನ ಮಾಡಿದರು. ಗುರುವಾರದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ನಡೆಸಿದ ಕೆಕೆಆರ್‌ 5ಕ್ಕೆ 172 ರನ್‌ ಗಳಿಸಿದರೆ, ಚೆನ್ನೈ ಭರ್ತಿ 20 ಓವರ್‌ಗಳಲ್ಲಿ 4 ವಿಕೆಟಿಗೆ 178 ರನ್‌ ಬಾರಿಸಿ ತನ್ನ 5ನೇ ಗೆಲುವನ್ನು ಸಾರಿತು. ಜಡೇಜ ಅಂತಿಮ 2 ಎಸೆತಗಳನ್ನು ಸಿಕ್ಸರ್‌ಗೆ ಬಡಿದಟ್ಟಿ ಜಯಭೇರಿ ಮೊಳಗಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.