ಕಾಪು: ಕಸದ ಜೊತೆಗೆ ಸಿಕ್ಕಿದ ಚಿನ್ನವನ್ನು ಮರಳಿಸಿ, ಪ್ರಾಮಾಣಿಕತೆ ಮೆರೆದ ಪೌರಕಾರ್ಮಿಕರು


Team Udayavani, Oct 30, 2020, 3:29 PM IST

ಕಾಪು: ಕಸದ ಜೊತೆಗೆ ಸಿಕ್ಕದ ಚಿನ್ನವನ್ನು ಮರಳಿಸಿ, ಪ್ರಾಮಾಣಿತೆ ಮೆರೆದ ಪೌರಕಾರ್ಮಿಕರು

ಕಾಪು: ಫ್ಲ್ಯಾಟ್ ವೊಂದರ ಕಸ ಸಂಗ್ರಹಣೆ ವೇಳೆ ದೊರಕಿದ ಚಿನ್ನದ ಬ್ರಾಸ್ ಲೆಟ್ ನ್ನು ವಾರಸುದಾರರಿಗೆ ಮರಳಿಸುವ ಮೂಲಕ ಕಾಪು ಪುರಸಭೆಯ ಪೌರ ಕಾರ್ಮಿಕರು ಪ್ರಾಮಾಣಿಕತೆ ಮೆರೆದಿದ್ದಾರೆ.

ಕಾಪು ಪುರಸಭಾ ವ್ಯಾಪ್ತಿಯ ಮಲ್ಲಾರು ಕೊಪ್ಪಲಂಗಡಿ ಅನಸೂಯ ಎನ್ ಕ್ಲೇವ್ ನ ನಿವಾಸಿ ಮಹಮ್ಮದ್ ಸಫ್ವಾನ್ ಎಂಬವರ 16 ಗ್ರಾಂ. ತೂಕದ ಚಿನ್ನದ ಬ್ರಾಸ್ ಲೆಟ್ ಬುಧವಾರ ಕಸದ ಜೊತೆಗೆ ಕಳೆದು ಹೋಗಿತ್ತು.

ಕಳೆದು ಹೋಗಿದ್ದ 16 ಗ್ರಾಂ ತೂಕದ ಚಿನ್ನದ ಬ್ರಾಸ್ ಲೆಟ್ ಕಸದ ಜೊತೆಗೆ ತ್ಯಾಜ್ಯ ವಿಲೇವಾರಿ ಘಟಕವನ್ನು ಸೇರುವುದರಲ್ಲಿತ್ತು. ಆದರೆ ಅಷ್ಟರಲ್ಲೇ ಅದನ್ನು ಗಮನಿಸಿದ ಪೌರ ಕಾರ್ಮಿಕರು ತೆಗೆದಿರಿಸಿ, ಅದನ್ನು ವಾಪಾಸು ತಂದು ವಾರಸುದಾರರಿಗೆ ತಲುಪಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಅನಸೂಯಾ ಎನ್ ಕ್ಲೇವ್ ನ ಮಹಮ್ಮದ್ ಸಫಾನ್ ಅವರ ಚಿನ್ನದ ಬ್ರಾಸ್ ಲೆಟ್ ನ್ನು ವಾಚ್ ಮೆನ್ ನ ಮೂಲಕವಾಗಿ ಪೌರಕಾರ್ಮಿಕರಾದ ಸುಧೀರ್ ಸುವರ್ಣ, ವಿಜಯ್, ಸುನೀಲ್ ಮರಳಿ ತಂದು ಕೊಟ್ಟಿದ್ದಾರೆ.

ಪ್ರಾಮಾಣಿಕತೆ ಮೆರೆದಿರುವ ಕಾಪು ಪುರಸಭೆಯ ಕಾರ್ಮಿಕರ ಕಾರ್ಯವೈಖರಿಗೆ ಸಾರ್ವಜನಿಕರಿಂದ ಪ್ರಶಂಸೆ ವ್ಯಕ್ತವಾಗಿದ್ದು, ಚಿನ್ನ ಮರಳಿ ಸಿಕ್ಕಿದ ಖುಷಿಯಲ್ಲಿ ವಾರಸುದಾರರು ನಗದು ಪುರಸ್ಕಾರ ನೀಡಿ ಗೌರವಿಸುವ ಮೂಲಕ ಕೃತಜ್ಞತೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

9

Actor Suriya: ತಾಯಿ ಮಾಡಿದ 25 ಸಾವಿರ ರೂ. ಸಾಲ ತೀರಿಸಲು ಸಿನಿಮಾ ರಂಗಕ್ಕೆ ಬಂದ ಸೂರ್ಯ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

ಕಾನೂನು ಸಮರದಲ್ಲಿ ಪವಾರ್‌ ಗೆ ಕೈ ಕೊಟ್ಟ “ಗಡಿಯಾರ”, ಸುಪ್ರೀಂನಲ್ಲಿ ಅಜಿತ್‌ ಬಣಕ್ಕೆ ಮೇಲುಗೈ

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

UP: ಹಾವು ಕಚ್ಚಿ ಮೂವರು ಮೃತ್ಯು, ಇಬ್ಬರು ಗಂಭೀರ… ಹಾವಾಡಿಗನ ಮೊರೆ ಹೋದ ಅಧಿಕಾರಿಗಳು

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ

 India: ಮತ್ತೆ ಏರ್‌ ಇಂಡಿಯಾ, ವಿಸ್ತಾರ ಸೇರಿ 85 ವಿಮಾನಗಳಿಗೆ ನಕಲಿ ಬಾಂಬ್‌ ಬೆದರಿಕೆ ಕರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಸನಾತನ ಧರ್ಮದ ಸಂಸ್ಕೃತವು ವಿಶ್ವವನ್ನೇ ಸೆಳೆದಿದೆ: ಬಾಬಾ ರಾಮ್ ದೇವ್

Udupi: ಸಂಸ್ಕೃತ ಎಲ್ಲ ಭಾಷೆಗಳ ಮೂಲ.. ಪ್ರಾಚ್ಯವಿದ್ಯಾ ಸಮ್ಮೇಳನ ಉದ್ಘಾಟಿಸಿ ಬಾಬಾ ರಾಮ್ ದೇವ್

Rubber-Estate

Illegal Immigration: ರಬ್ಬರ್‌ ಎಸ್ಟೇಟ್‌ಗಳು ಶಂಕಿತ ಬಾಂಗ್ಲಾದೇಶಿಗರ ಭದ್ರ ನೆಲೆ?

1

Kasaragod: ಸಚಿತಾ ರೈ ವಿರುದ್ಧ ಮತ್ತೊಂದು ಪ್ರಕರಣ ದಾಖಲು

manipal-marathon

Manipal Marathon: ಮಾಹೆ ವಿ.ವಿ: ಮಣಿಪಾಲ ಮ್ಯಾರಥಾನ್‌ ನೋಂದಣಿ ಆರಂಭ

KOTA-2

Udupi: ಇಂದ್ರಾಳಿ ಮೇಲ್ಸೇತುವೆ ಕಾಮಗಾರಿ ಜ.15ರೊಳಗೆ ಪೂರ್ಣಗೊಳಿಸಿ: ಸಂಸದ ಕೋಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

10

Tollywood: ʼಪುಷ್ಪ-3 ಬರುವುದು ಕನ್ಫರ್ಮ್..‌ ನಿರ್ಮಾಪಕರೇ ಬಿಟ್ಟು ಕೊಟ್ರು ಗುಟ್ಟು

8

KSRTC ನಿಲ್ದಾಣ-ಲಾಲ್‌ಭಾಗ್‌ ರಸ್ತೆ ಫುಟ್‌ಪಾತ್‌ ಇಲ್ಲದೆ ಪಾದಚಾರಿಗಳ ಪರದಾಟ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

MS Dhoni Sends ‘shocking’ Message To Chennai Super Kings

IPL 2025: ಸಿಎಸ್‌ ಕೆ ಅಭಿಮಾನಿಗಳಿಗೆ ಶಾಕಿಂಗ್‌ ಸುದ್ದಿ ಕೊಟ್ಟ ಎಂ.ಎಸ್.ಧೋನಿ

7

Thekkatte: ಹೆದ್ದಾರಿ ಹೊಡೆತದಿಂದ ತೆಕ್ಕಟ್ಟೆ ಕನ್ನಡ ಶಾಲೆ ಉಳಿಸಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.