ತುರ್ತು ಸಾಲ ಯೋಜನೆ ನ.30ರವರೆಗೂ ವಿಸ್ತರಣೆ
Emergency Loan Plana
Team Udayavani, Nov 3, 2020, 2:42 AM IST
ಸಾಂದರ್ಭಿಕ ಚಿತ್ರ
ಹೊಸದಿಲ್ಲಿ: ಆತ್ಮನಿರ್ಭರ ಭಾರತ್ ಯೋಜನೆಯಡಿ ಕೇಂದ್ರ ಸರಕಾರ ಘೋಷಿಸಿದ್ದ ತುರ್ತು ಸಾಲ ಖಾತ್ರಿ ಯೋಜನೆ(ಇಸಿಎಲ್ಜಿಎಸ್)ಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಣೆ ಮಾಡ ಲಾಗಿದೆ. ನವೆಂಬರ್ 30ರವರೆಗೆ ಅಥವಾ ಯೋಜನೆಯಡಿ ಮಂಜೂ ರಾದ 3 ಲಕ್ಷ ಕೋಟಿ ರೂ.ಗಳನ್ನು ವಿತರಣೆ ಮಾಡಿ ಮುಗಿಯು ವವರೆಗೆ ಇದನ್ನು ವಿಸ್ತರಿಸಲಾಗಿದೆ ಎಂದು ಸರಕಾರ ಹೇಳಿದೆ.
ಕೊರೊನಾ ಲಾಕ್ಡೌನ್ನಿಂದ ಹಳಿತಪ್ಪಿದ್ದ ಆರ್ಥಿಕತೆಯನ್ನು ಮತ್ತೆ ಹಳಿಗೆ ತರುವ ನಿಟ್ಟಿನಲ್ಲಿ ಹಾಗೂ ಹಬ್ಬದ ಋತುವಿನಲ್ಲಿ ಬೇಡಿಕೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರಕಾರವು ತುರ್ತು ಸಾಲ ಯೋಜನೆಯನ್ನು ಘೋಷಿಸಿತ್ತು. ಅದರಂತೆ, ಎಂಎಸ್ಎಂಇ, ಉದ್ದಿಮೆಗಳಿಗೆ ಸಾಲ, ಬ್ಯುಸಿನೆಸ್ ಉದ್ದೇಶಕ್ಕೆ ನೀಡಲಾಗುವ ವೈಯಕ್ತಿಕ ಸಾಲ ಹಾಗೂ ಮುದ್ರಾ ಗ್ರಾಹಕರಿಗೆ ಮೇಲಾಧಾರ ಮುಕ್ತ ಸಾಲ ನೀಡಲು ನಿರ್ಧರಿಸಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?
Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ
Delhi: ಬೈಕ್ ನಲ್ಲಿದ್ದ ಪೊಲೀಸ್ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ
Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ
Ibbani Tabbida Ileyali 50 ಸ್ಕ್ರೀನ್ನಿಂದ 200 ಸ್ಕ್ರೀನ್ವರೆಗೆ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.