ತುರ್ತು ಸಾಲ ಯೋಜನೆ ನ.30ರವರೆಗೂ ವಿಸ್ತರಣೆ

Emergency Loan Plana

Team Udayavani, Nov 3, 2020, 2:42 AM IST

ತುರ್ತು ಸಾಲ ಯೋಜನೆ ನ.30ರವರೆಗೂ ವಿಸ್ತರಣೆ

ಸಾಂದರ್ಭಿಕ ಚಿತ್ರ

ಹೊಸದಿಲ್ಲಿ: ಆತ್ಮನಿರ್ಭರ ಭಾರತ್‌ ಯೋಜನೆಯಡಿ ಕೇಂದ್ರ ಸರಕಾರ ಘೋಷಿಸಿದ್ದ ತುರ್ತು ಸಾಲ ಖಾತ್ರಿ ಯೋಜನೆ(ಇಸಿಎಲ್‌ಜಿಎಸ್‌)ಯನ್ನು ಇನ್ನೂ ಒಂದು ತಿಂಗಳ ಅವಧಿಗೆ ವಿಸ್ತರಣೆ ಮಾಡ ಲಾಗಿದೆ. ನವೆಂಬರ್‌ 30ರವರೆಗೆ ಅಥವಾ ಯೋಜನೆಯಡಿ ಮಂಜೂ ರಾದ 3 ಲಕ್ಷ ಕೋಟಿ ರೂ.ಗಳನ್ನು ವಿತರಣೆ ಮಾಡಿ ಮುಗಿಯು ವವರೆಗೆ ಇದನ್ನು ವಿಸ್ತರಿಸಲಾಗಿದೆ ಎಂದು ಸರಕಾರ ಹೇಳಿದೆ.

ಕೊರೊನಾ ಲಾಕ್‌ಡೌನ್‌ನಿಂದ ಹಳಿತಪ್ಪಿದ್ದ ಆರ್ಥಿಕತೆಯನ್ನು ಮತ್ತೆ ಹಳಿಗೆ ತರುವ ನಿಟ್ಟಿನಲ್ಲಿ ಹಾಗೂ ಹಬ್ಬದ ಋತುವಿನಲ್ಲಿ ಬೇಡಿಕೆ ಹೆಚ್ಚಿಸುವ ಉದ್ದೇಶದಿಂದ ಕೇಂದ್ರ ಸರಕಾರವು ತುರ್ತು ಸಾಲ ಯೋಜನೆಯನ್ನು ಘೋಷಿಸಿತ್ತು. ಅದರಂತೆ, ಎಂಎಸ್‌ಎಂಇ, ಉದ್ದಿಮೆಗಳಿಗೆ ಸಾಲ, ಬ್ಯುಸಿನೆಸ್‌ ಉದ್ದೇಶಕ್ಕೆ ನೀಡಲಾಗುವ ವೈಯಕ್ತಿಕ ಸಾಲ ಹಾಗೂ ಮುದ್ರಾ ಗ್ರಾಹಕರಿಗೆ ಮೇಲಾಧಾರ ಮುಕ್ತ ಸಾಲ ನೀಡಲು ನಿರ್ಧರಿಸಿತ್ತು.

ಟಾಪ್ ನ್ಯೂಸ್

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Agra: A woman policewoman dressed as a tourist and roamed around late at night

Agra: ಪ್ರವಾಸಿಗರಂತೆ ವೇಷ ಧರಿಸಿ ತಡರಾತ್ರಿ ಓಡಾಡಿದ ಮಹಿಳಾ ಪೋಲೀಸ್; ಮಂದೆ ಆಗಿದ್ದೇನು?

6-hangyo-bigg-boss

Hangyo Ice Cream: ಬಿಗ್‌ಬಾಸ್‌ ಕನ್ನಡ ಮನೆಯೊಳಗೆ ಹಾಂಗ್ಯೋ ಐಸ್‌ಕ್ರೀಂ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Stock Market: ಷೇರುಪೇಟೆ ಸಾರ್ವಕಾಲಿಕ ದಾಖಲೆ, ಮೊದಲ ಬಾರಿಗೆ 85,000 ಅಂಕ ದಾಟಿದ ಸೂಚ್ಯಂಕ

Electric scooter

Battery production ಅಮೆರಿಕ ಹೂಡಿಕೆ; ಚೀನಕ್ಕೆ ಸಡ್ಡು

16-flipkart

Flipkart Big Billion Day ಸೆ. 27 ರಿಂದ ಆರಂಭ

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

1-tWWW

Tupperware ಲಂಚ್‌ ಬಾಕ್ಸ್‌ ದಿವಾಳಿ: ಅಮೆರಿಕದ ಕಂಪೆನಿ ಘೋಷಣೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9-bbk11

BBK-11: ಬಿಗ್ ಬಾಸ್ ಮನೆಗೆ ನಾಲ್ವರು ಎಂಟ್ರಿ; ಉಳಿದ ಸ್ಪರ್ಧಿಗಳು ಇವರೇನಾ?

8-health

Iron Deficiency: ರಕ್ತಹೀನತೆ ಇಲ್ಲದ ಕಬ್ಬಿಣದಂಶ ಕೊರತೆ

ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

Delhi: ಬೈಕ್‌ ನಲ್ಲಿದ್ದ ಪೊಲೀಸ್‌ ಗೆ ಡಿಕ್ಕಿ ಹೊಡೆದ ಕಾರು; ಅಕ್ರಮ ಮದ್ಯ ದಂಧೆ ಶಂಕೆ

7-social-media-2

Social Media: ಮಾನಸಿಕ ಆರೋಗ್ಯದ ಮೇಲೆ ಸಾಮಾಜಿಕ ಮಾಧ್ಯಮಗಳ ಪರಿಣಾಮ

Ibbani Tabbida Ileyali From 50 Screen to 200 Screen…

Ibbani Tabbida Ileyali 50 ಸ್ಕ್ರೀನ್‌ನಿಂದ 200 ಸ್ಕ್ರೀನ್‌ವರೆಗೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.