![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Nov 3, 2020, 4:48 PM IST
ಬೆಂಗಳೂರು: ಕನ್ನಡ ಕಿರುತೆರೆ ಮತ್ತು ಚಲನಚಿತ್ರ ರಂಗದ ಹಿರಿಯ ನಟ ಎಚ್.ಜಿ ಸೋಮಶೇಖರ್ ಅವರು ಇಂದು ಮಧ್ಯಾಹ್ನ ನಿಧನರಾಗಿದ್ದಾರೆ.
86 ವರ್ಷದ ಸೋಮಶೇಖರ್ ಅವರು ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಇಂದು ಮಧ್ಯಾಹ್ನ 12.30ರ ಸುಮಾರಿಗೆ ನಿಧನರಾಗಿದ್ದಾರೆ.
ಬ್ಯಾಂಕ್ ಅಧಿಕಾರಿಯಾಗಿದ್ದ ಎಚ್.ಜಿ.ಸೋಮಶೇಖರರಾಯರು ಸಾಹಿತ್ಯ, ರಂಗಭೂಮಿ, ಚಲನಚಿತ್ರ ಮತ್ತು ಕಿರುತೆರೆ ಕ್ಷೇತ್ರಗಳಲ್ಲಿ ಆಸಕ್ತಿ ಹೊಂದಿದ್ದರು. ಇವರು ಚಿತ್ರರಂಗವನ್ನು ಪ್ರವೇಶಿಸಿದ್ದು 1981ರಲ್ಲಿ, ಟಿ.ಎಸ್.ರಂಗಾರವರ ನಿರ್ದೇಶನದ ‘ಸಾವಿತ್ರಿ’ಮೂಲಕ. ‘ಮಿಥಿಲೆಯ ಸೀತೆಯರು’, ‘ಹರಕೆಯ ಕುರಿ’ ಮುಂತಾದ ಚಿತ್ರಗಳಲ್ಲಿ ಇವರು ನಟಿಸಿದ್ದಾರೆ.
ಇದನ್ನೂ ಓದಿ:ರಾಜ್ಯಸಭೆಯಲ್ಲಿ “ಕೈ” ತಪ್ಪಿಹೋದ ಬಹುಮತದ ಅಸ್ತ್ರ! ಈಗ ಬಿಜೆಪಿ ಮತ್ತಷ್ಟು ಬಲಿಷ್ಠ
‘ಹರಕೆಯ ಕುರಿ’ ಚಿತ್ರದ ಅಭಿನಯಕ್ಕಾಗಿ 1992-93ರಲ್ಲಿ ರಾಹ್ಯ ಸರ್ಕಾರದಿಂದ ಅತ್ಯುತ್ತಮ ಪೋಷಕ ನಟ ಪ್ರಶಸ್ತಿ ಪಡೆದಿದ್ದರು. ಸೋಮಶೇಖರ್ ಅವರು ಬ್ಯಾಂಕ್ ನಿಂದ ನಿವೃತ್ತಿಯಾದ ಬಳಿಕ ರಂಗಭೂಮಿಯಲ್ಲಿ ಹೆಚ್ಚಾಗಿ ತೊಡಗಿಸಿಕೊಂಡಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.