![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Nov 4, 2020, 11:40 AM IST
ಹಾಸನ:ವ್ಯಕ್ತಿಗಳ ಮೇಲೆ ದಾಳಿ ನಡೆಸಿದ ಆರೋಪದ ಮೇಲೆ ಆರೋಪಿಗಳನ್ನು ಬಂಧಿಸಲು ಹೋದ ಪಿಎಸ್ಐಗೆ ಚೂರಿ ಇರಿದಿದ್ದು ಪರಿಣಾಮ ಪೊಲೀಸರು ರೌಡಿಶೀಟರ್ ಕಾಲಿಗೆ ಗುಂಡು ಹಾರಿಸಿದ ಘಟನೆ ಮಂಗಳವಾರ ರಾತ್ರಿ ಹಾಸನದಲ್ಲಿ ನಡೆದಿದೆ.
ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿದ್ದ ರೌಡಿಶೀಟರ್ ಸುನಿಲ್ ಕಾಲಿಗೆ ಗುಂಡೇಟು ಬಿದ್ದಿದೆ.
ಮೂವರು ಯುವಕರ ಮೇಲೆ ಚೂರಿ ಇರಿದ ಪ್ರಕರಣ ಸಂಬಂಧ ಪೊಲೀಸರು ಬಂಧಿಸಲು ತೆರಳಿದ್ದರು. ಈ ವೇಳೆ ಪಿಎಸ್ಐಗೆ ಚೂರಿ ಇರಿದ ಸುನಿಲ್ ಮೇಲೆ ಹಾಸನ ಗ್ರಾಮಾಂತರ ಸಿಪಿಐ ಸುರೇಶ್ ಫೈರಿಂಗ್ ನಡೆಸಿದರು. ಈ ಸಂದರ್ಭದಲ್ಲಿ ಸುನಿಲ್ ಕಾಲಿಗೆ ಗುಂಡೇಟು ಬಿದ್ದಿದೆ. ಗಾಯಾಳು ಪಿಎಸ್ಐ ಹಾಗೂ ರೌಡಿ ಶೀಟರ್ ಸುನಿಲ್ ಹಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಸಂಬಂಧ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ . ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ:ಸೌಮ್ಯ ಪ್ರಮಾಣದ ಕೋವಿಡ್ ಸೋಂಕಿತರಲ್ಲಿ ಏಳು ರೋಗ ಲಕ್ಷಣ ಪತ್ತೆ: ವಿಜ್ಞಾನಿಗಳ ಮಾಹಿತಿ
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
You seem to have an Ad Blocker on.
To continue reading, please turn it off or whitelist Udayavani.