![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
ಬದುಕಿನ ಆಸರೆ ಕಳೆದುಕೊಂಡ ಸಹೋದರಿಯರಿಗೆ ಸಂಘಸಂಸ್ಥೆಗಳ ನೆರವು
Team Udayavani, Nov 4, 2020, 2:29 PM IST
![ಬದುಕಿನ ಆಸರೆ ಕಳೆದುಕೊಂಡ ಸಹೋದರಿಯರಿಗೆ ಸಂಘಸಂಸ್ಥೆಗಳ ನೆರವು](https://www.udayavani.com/wp-content/uploads/2020/11/baduku-1-620x355.jpg)
ಬೆಳ್ತಂಗಡಿ: ತಣ್ಣೀರುಪಂಥ ಗ್ರಾಮದ ಅಳಕೆ ಸಮೀಪ ಸಹೋದರಿಯರು ಸೂರಿಲ್ಲದೆ ಬದುಕು ಸವೆಯುತ್ತಿರುವುದನ್ನು ಕಂಡು ಸಂಘಸಂಸ್ಥೆಗಳು ನೆರವಿಗೆ ಮುಂದಾಗಿದೆ.
ಅಳಕೆ ಗುತ್ತುಮನೆ ಸಹೋದರಿಯರಿಬ್ಬರಾದ ಶಾಂಭವಿ ಶೆಟ್ಟಿ (59) ಹಾಗೂ ಜಯಂತಿ ಶೆಟ್ಟಿ(73) ಗುಡಿಸಲಿನಂತ ಮನೆಯಲ್ಲಿ ವಾಸಿಸುತ್ತಿರುವ ಕುರಿತು ಸುದಿನದಲ್ಲಿ ವರದಿ ಪ್ರಕಟಿಸಿತ್ತು.
ಇವರ ಅಸಹಾಯತೆ ಕಂಡು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವಿಪತ್ತು ನಿರ್ವಹಣೆ ವಿಭಾಗ ಹಾಗೂ ಜನಜಾಗೃತಿ ವೇದಿಕೆ ಪ್ರಾದೇಶಿಕ ನಿರ್ದೇಶಕ ವಿವೇಕ್ ಪಾಯಸ್, ಗುರುವಾಯನಕೆರೆ ವಿಭಾಗ ಯೋಜನಾಧಿಕಾರಿ ಯಶವಂತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ವರದಿ ಸಿದ್ಧಪಡಿಸಿದ್ದಾರೆ. ಅದನ್ನು ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ.ವೀರೇಂದ್ರ ಹೆಗ್ಗಡ ಅವರಿಗೆ ನೀಡುವುದಾಗಿ ತಿಳಿಸಿದ್ದಾರೆ. ಜತೆಗೆ ಜಯಂತಿ ಶೆಟ್ಟಿ (73) ಅವರ ಹೆಸರಿನಲ್ಲಿ ತಿಂಗಳ ಮಾಸಾಶನ ವ್ಯವಸ್ಥೆ ಕಲ್ಪಿಸುವುದಾಗಿ ಭರವಸೆ ನೀಡಿದ್ದಾರೆ.
ಇದನ್ನೂ ಓದಿ:ವಿವಾಹ ವಿಚ್ಛೇದನ ನಂತರವೂ ಪತ್ನಿ, ಮಕ್ಕಳಿಗೆ ಪತಿ ಜೀವನಾಂಶ ಕೊಡಬೇಕು: ಹೈಕೋರ್ಟ್
ಜಾಗತಿಕ ಬಂಟ್ಸ್ ಅಸೋಸಿಯೇಶನ್ ಬೆಂಗಳೂರು ಮನೆಗೆ ಕಾಂಕ್ರೀಟ್ ಮೇಲ್ಛಾವಣಿ ನಿರ್ಮಿಸುವ ಸಲುವಾಗಿ ಧನ ಸಂಗ್ರಹಕಾರ್ಯಕ್ಕೆ ತೊಡಗಿದೆ. ಈಗಾಗಲೇ ದಾನಿಗಳಿಂದ 34,500 ರೂ. ಮೊತ್ತ ಒದಗಿಸಲಾಗಿದೆ.
ನೆರವು ನೀಡಲು ಬಯಸುವವರು ಶಾಂಭವಿ ಶೆಟ್ಟಿ ಅವರ ಕರ್ಣಾಟಕ ಬ್ಯಾಂಕ್ ಕರಾಯ, ತಣ್ಣೀರುಪಂಥ ಶಾಖೆಯ ಖಾತೆ ಸಂಖ್ಯೆ 3772500100016701, IFSC: KARB0000377 ನೆರವು ಒದಗಿಸಬಹುದಾಗಿದೆ.
ಟಾಪ್ ನ್ಯೂಸ್
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
![Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ](https://www.udayavani.com/wp-content/uploads/2024/12/6-37-150x90.jpg)
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
![Atlee to collaborate with Salman Khan](https://www.udayavani.com/wp-content/uploads/2024/12/atlee-150x87.jpg)
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
![11-](https://www.udayavani.com/wp-content/uploads/2024/12/11-1-5-150x90.jpg)
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
![10-tumkur](https://www.udayavani.com/wp-content/uploads/2024/12/10-tumkur-150x90.jpg)
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
![Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು](https://www.udayavani.com/wp-content/uploads/2024/12/mumbai4-150x84.jpg)
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.