ಹದಗೆಟ್ಟ ಶುದ್ಧ ನೀರಿನ ಘಟಕಗಳು!


Team Udayavani, Nov 6, 2020, 8:09 PM IST

ಹದಗೆಟ್ಟ ಶುದ್ಧ ನೀರಿನ ಘಟಕಗಳು!

ಕೂಡ್ಲಿಗಿ: ಪಟ್ಟಣದ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲು ಸಲುವಾಗಿ ಪಟ್ಟಣದ ವಿವಿಧ ಭಾಗಗಳಲ್ಲಿ ನಿರ್ಮಿಸಿರುವ ಶುದ್ಧ ನೀರು ಘಟಕಗಳು ಕೆಟ್ಟು ನಿಂತಿವೆ. ಇದರಿಂದಾಗಿ ಸಾರ್ವಜನಿಕರಿಗೆ ಶುದ್ಧ ನೀರು ದೊರೆಯದಾಗಿದೆ.

ಪಪಂ ಅಡಿಯಲ್ಲಿ ರಾಜ್ಯ ಹಣಕಾಸು ಆಯೋಗ ಮತ್ತು 14ನೆ ಹಣಕಾಸು ನಿಧಿ ಯಿಂದ ಅನುದಾನ ಬಳಸಿಕೊಂಡು ಶುದ್ಧೀಕರಣ ಘಟಕ ನಿರ್ಮಿಸಿ ಕೆಲವು ಏಜೆನ್ಸಿಗಳಿಗೆ ಘಟಕಗಳ ನಿರ್ಮಾಣ ಮತ್ತು ಎರಡು ವರ್ಷಗಳನಿರ್ವಹಣೆ ಮಾಡಲು ಷರತ್ತು ಮಾಡಿಕೊಂಡಿದೆ. ಆದರೆ ನಿರ್ಮಿಸಿದ ಕೆಲವೇ ತಿಂಗಳಲ್ಲಿ ಶುದ್ಧಕುಡಿಯುವ ನೀರಿನ ಘಟಕಗಳು ದುರಸ್ತಿಗೆ ಬಂದಿವೆ. ಅದನ್ನು ನಿರ್ವಹಿಸುವ ಹೊಣೆಗಾರಿಕೆಹೊತ್ತಿರುವ ಏಜೆನ್ಸಿಗಳು ಇತ್ತ ತಲೆ ಹಾಕದೆಕೈಚೆಲ್ಲಿವೆ. ಪಪಂನಿಂದ 2 ರೂ.ಗೆ 20 ಲೀ. ನೀರನ್ನು ಕುಡಿಯುತ್ತಿದ್ದೆವು. ಆದರೆ ಇತ್ತೀಚೆಗೆ 20 ಲೀ. 5 ರೂ. ಮಾಡಿ ನಮಗೆ ಹೊರೆ ಮಾಡಿದ್ದಾರೆ ಎಂದು ನಿವಾಸಿಗಳಾದ ಬಸವರಾಜ್‌ ಸ್ವಾಮಿ, ಮುತ್ತು, ಬ್ಯಾಳಿರಾಜು ಬ್ಯಾಳಿಶರಣಪ್ಪ, ಅಸಮಾಧಾನ ವ್ಯಕ್ತಪಡಿಸುತ್ತಾರೆ.

ಪಪಂ ಅಡಿಯಲ್ಲಿ ಕಳೆದ ಐದು ತಿಂಗಳಿನಿಂದ ಶುದ್ಧ ಕುಡಿಯುವ ನೀರಿನ ಘಟಕಗಳು ಕಾರ್ಯ ನಿರ್ವಹಿಸುತ್ತಿಲ್ಲ. ಗ್ರಾಮದ ಶುದ್ಧ ಕುಡಿಯುವ ನೀರಿನ ಘಟಕವನ್ನು ಅಹ್ಮದ್‌ ಬಾದ್‌ ಸಿನರೇಜ್‌ ಸಲ್ಯೂಷನ್‌ ಪ್ರç.ಲಿಮಿಟೆಡ್‌ ಪಟ್ಟಣ ಪಂಚಾಯಿತಿಗೆ ಒಟ್ಟು 18 ಆರ್‌.ಓ ಪ್ಲಾಂಟ್‌ಗೆ ಭದ್ರತಾ ಠೇವಣಿ ಮೊತ್ತ-2,20,000 ರೂ. ಈಗಾಗಲೇ 11 ಆರ್‌.ಓ ಪ್ಲಾಂಟ್‌ ಏಜೆನ್ಸಿ ನಿರ್ವಹಿಸುತ್ತಿದೆ. ಬಾಕಿಯಿರುವ ಆರು ಕುಡಿಯುವ ನೀರಿನ ಘಟಕ ನೀಡಬೇಕಿದೆ ಎಂದು ಮುಖ್ಯಾಧಿಕಾರಿ ತಿಳಿಸಿದರು.

ಪ್ರತಿನಿತ್ಯದ ಬಳಕೆಗೆ ಶುದ್ಧ ಕುಡಿಯುವ ನೀರಿನ್ನೇ ಜನತೆ ಆಶ್ರಯಿಸಿದ್ದು, ಕೊಳವೆಬಾವಿ ನೀರನ್ನು ಕುಡಿಯಲು ಜನರು ಹಿಂದೇಟು ಹಾಕುತ್ತಿದ್ದಾರೆ. ಕೂಡಲೇ ಸಮಸ್ಯೆ ಬಗೆಹರಿಸಲು ಚುನಾಯಿತ ಪ್ರತಿನಿ ಧಿಗಳು, ಸಂಬಂ ಧಿಸಿದ ಏಜೆನ್ಸಿಗಳು ಇತ್ತ ಗಮನ ಹರಿಸಬೇಕು ಎಂಬುದು ವಾರ್ಡ್‌ ನಿವಾಸಿಗಳ ಒತ್ತಾಯವಾಗಿದೆ. ಪಟ್ಟಣದಲ್ಲಿ 18 ಆರ್‌ಓ ಪ್ಲಾಂಟ್‌ಗಳಲ್ಲಿ ಈಗಾಗಲೇ ಅಂಜನೇಯ ದೇವಸ್ಥಾನ ಹತ್ತಿರ, ವೆಂಕಟೇಶ್ವರ ದೇವಸ್ಥಾನ ಬಳಿ, ಗೋವಿಂದಗಿರಿ, ಹಳೆ ಚೌಡಿಯ, ಅಂಬೇಡ್ಕರ್‌ ನಗರ ಬಳಿ ಬೋರ್‌ವೆಲ್‌ಗ‌ಳಲ್ಲಿ ನೀರು ಇಲ್ಲ ಆದರೂ ಪಟ್ಟಣ ಪಂಚಾಯಿತಿ ಅಧಿಕಾರಿ ಗಮನಹರಿಸುತ್ತಿಲ್ಲ ಎಂಬುದು ಸಾರ್ವಜನಿಕರ ದೂರಾಗಿದೆ

ಆರು ತಿಂಗಳಿನಿಂದ ಶುದ್ಧೀಕರಣ ಘಟಕ ನನೆಗುದಿಗೆ ಬಿದ್ದಿದೆ. ಜನರ ಸಣ್ಣ ಪುಟ್ಟ ಸಮಸ್ಯೆ ಅರಿತು ವಾರ್ಡ್‌ ಜನರಿಗೆ ನೀರು ಕೊಡುವ ವ್ಯವಸ್ಥೆ ಮಾಡಬೇಕು. ಆದರೆ ಇತ್ತ ಯಾವುದೇ ರೀತಿಯಲ್ಲಿ ಅಧಿಕಾರಿ ವರ್ಗ ಕುಡಿಯುವ ನೀರಿನ ಘಟಕ ಸರಿಪಡಿಸಲು ಪ್ರಯತ್ನಕ್ಕೆ ಕೈ ಹಾಕುತ್ತಿಲ್ಲ. -ಸಿರಬಿ ಮಂಜು, 10ನೇ ವಾರ್ಡ್‌ ಪಪಂ ಸದಸ್ಯರು

ಈಗಾಗಲೇ ಎಲ್ಲಿ ಶುದ್ಧೀಕರಣ ಬಳಿ ಬೋರ್‌ ವೆಲ್‌ನಿಂದ ನೀರು ಕಡಿಮೆ ಬರುತ್ತಿದೆ ಎಂದು ಗಮನಹರಿಸಿದ್ದೇವೆ. ಇಲಾಖೆ ಮೂಲಕ ಕ್ರಿಯಾ ಯೋಜನೆ ಸಿದ್ಧಪಡಿಸಿದ್ದೇವೆ. ನಂತರ ಟೆಂಡರ್‌ಪ್ರಕ್ರಿಯೆ ಆದ ಮೇಲೆ ಅಂತಹ ಶು ದ್ಧೀಕರಣ ಘಟಕದ ಬಳಿ ಮತ್ತೂಂದು ಬೋರ್‌ವೆಲ್‌ ಕೊರೆಸಿ ಏಜೆನ್ಸಿಯವರಿಗೆ ನೀಡುತ್ತೇವೆ. ಅದಕ್ಕಾಗಿ ಪಟ್ಟಣದ ಜನತೆ ಎಲ್ಲಿ ನೀರು ಬರುತ್ತವೆಯೋ ಅಲ್ಲಿಗೆ ತೆರಳಿ ನೀರನ್ನು ಹಿಡಿದುಕೊಳ್ಳಬೇಕು. – ಫಕ್ರುದ್ದೀನ್‌, ಮುಖ್ಯಾಧಿಕಾರಿ, ಪಪಂ ಕೂಡ್ಲಿಗಿ

 

­ ಕೆ.ನಾಗರಾಜ್‌

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

Hosapete: ತುಂಬಿದ ಕೊಡ ತುಳುಕಿತಲೇ ಪರಾಕ್.. ಶ್ರೀಮೈಲಾರಲಿಂಗೇಶ್ವರ ಕಾರ್ಣಿಕೋತ್ಸವ

10

Kampli: ಕಣವಿ ತಿಮ್ಮಾಪುರದಲ್ಲಿ ಶ್ರೀ ಕೃಷ್ಣದೇವರಾಯನ ಕಾಲದ ತೆಲುಗು ಶಾಸನ ಪತ್ತೆ

BJP: If given the post of state president, I will unite everyone: B. Sriramulu

BJP: ರಾಜ್ಯಾಧ್ಯಕ್ಷ ಸ್ಥಾನ ಕೊಟ್ಟರೆ ಎಲ್ಲರನ್ನೂ ಒಂದುಗೂಡಿಸುವೆ: ಬಿ.ಶ್ರೀರಾಮುಲು

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

Prayagraj: ಕುಂಭಮೇಳದಲ್ಲಿ ಶ್ರೀರಾಮುಲು ದಂಪತಿಯಿಂದ ಪುಣ್ಯಸ್ನಾನ

10-siruguppa

Siruguppa: ತಹಶೀಲ್ದಾರ್ ಗೆ ಬೆದರಿಕೆ ಪ್ರಕರಣ, ಕೇಸು ದಾಖಲು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.