ವಿಜಯಪುರ ಮೂಲದ ಡಾ.ಎಸ್.ಕೆ.ಕುಲಕರ್ಣಿ ಅವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ


Team Udayavani, Nov 13, 2020, 5:18 PM IST

ವಿಜಯಪುರ ಮೂಲದ ಡಾ.ಎಸ್.ಕೆ.ಕುಲಕರ್ಣಿ ಅವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ ಪುರಸ್ಕಾರ

ವಿಜಯಪುರ : ಔಷಧಿ ಶಾಸ್ತ್ರ ಕ್ಷೇತ್ರದಲ್ಲಿನ ಸಂಶೋಧನೆಗಾಗಿ ವಿಜಯಪುರ ಮೂಲದ ಡಾ.ಶ್ರೀನಿವಾಸ ಕುಲಕರ್ಣಿಯವರಿಗೆ ಜಗತ್ತಿನ ಶ್ರೇಷ್ಠ ವಿಜ್ಞಾನಿ ಗೌರವ ದೊರೆತಿದೆ.

ಅಮೇರಿಕದ ಸ್ಟ್ಯಾನ್‍ಪೊರ್ಡ್ ವಿಶ್ವವಿದ್ಯಾಲಯವು ಪ್ರತಿ ವರ್ಷವೂ ಮಾದರಿ ಹಾಗೂ ಸೈಟೇಶನ್ ಇಂಡೆಕ್ಸ್ ಆಧಾರದ ಮೇಲೆ ಒಂದು ಲಕ್ಷ ವಿಜ್ಞಾನಿಗಳನ್ನು ಗುರುತಿಸಿ, ಗೌರವಿಸುತ್ತದೆ. ಡಾ.ಶ್ರೀನಿವಾಸ ಕುಲಕರ್ಣಿ ಅವರು ಔಷಧೀಯ ಶಾಸ್ತ್ರದ ಕ್ಷೇತ್ರದಲ್ಲಿ ಕೈಗೊಂಡ ಸಂಶೋಧನೆಗಳನ್ನು ಮನ್ನಿಸಿ, ಈ ಗೌರವ ನೀಡಲಾಗಿದೆ.

ಡಾ. ಕುಲಕರ್ಣಿ ಅವರು : 505 ಸಂಶೋಧನಾ ಪ್ರಕಟಣೆಗಳು, 13 ಸಾವಿರಕ್ಕೂ ಹೆಚ್ಚು ಉಲ್ಲೇಖಗಳು ಮತ್ತು 61ಕ್ಕೂ ಹೆಚ್ಚು ಫಾರ್ಮುಲಾಗಳನ್ನು ಔಷಧೀಯ ಶಾಸ್ತ್ರದಲ್ಲಿ ರಚಿಸಿದ್ದಾರೆ. ಜಗತ್ತಿನ ಶ್ರೇಷ್ಠ ಒಂದು ಲಕ್ಷ ವಿಜ್ಞಾನಿಗಳಲ್ಲಿ 132ನೇ ಕ್ರಮಾಂಕಗಳಿಸಿದ್ದು, ಹಾಗೂ ಭಾರತದ ಪ್ರಥಮರಾಗಿದ್ದಾರೆ.

ಇದನ್ನೂ ಓದಿ:ಜಾತಿ ಓಲೈಕೆಯ ಪಕ್ಷಗಳಿಗೆ ಫಲಿತಾಂಶದಿಂದ ತಕ್ಕ ಉತ್ತರ ಸಿಕ್ಕಿದೆ : ಬಿ.ವೈ ವಿಜಯೇಂದ್ರ

ಫಾರ್ಮಕಾಲಜಿ ಸಂಶೋಧನೆಯಲ್ಲಿ ಇವರು ಜಾಗತಿಕ ಮಾನ್ಯತೆಯುಳ್ಳ ವಿಜ್ಞಾನಿಗಳಾಗಿದ್ದು, ಇವರ ಮಾರ್ಗದರ್ಶನದಲ್ಲಿ 30 ಹೆಚ್ಚು ಸಂಶೋಧಕರು ಡಾಕ್ಟರೇಟ್ ಪದವಿ ಪಡೆದಿದ್ದಾರೆ. ಇವರ ಐದು ಸಂಶೋಧನೆಗಳಿಗೆ ಪೇಟೆಂಟ್ ಪಡೆಯಲಾಗಿದೆ.

ಈ ಹಿಂದೆ ಪಂಜಾಬ್ ವಿಶ್ವವಿದ್ಯಾನಿಲಯದಲ್ಲಿ ಉಪಕುಲಪತಿಯಾಗಿ ಕೂಡ ಇವರು ಕಾರ್ಯನಿರ್ವಹಿಸಿದ್ದಾರೆ. ಡಾ.ಕುಲಕರ್ಣಿಯವರು ವಿಜಯಪುರ ಜಿಲ್ಲೆಯ ಬಸವನಬಾಗೇವಾಡಿ ಪಟ್ಟಣದವರು. ಸದ್ಯ ಬೆಳಗಾವಿಯಲ್ಲಿ ನೆಲೆಸಿರುವ ಇವರು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವ ವಿದ್ಯಾಲಯದ ಅಕಾಡೆಮಿಕ್ ಕೌನ್ಸಿಲ್ ಹಾಗೂ ಬಿ.ಎಲ್.ಡಿ.ಇ ಫಾರ್ಮಸಿ ಕಾಲೇಜಿನ ಆಡಳಿತ ಮಂಡಳಿ ಸದಸ್ಯರಾಗಿದ್ದಾರೆ.

ಡಾ.ಶ್ರೀನಿವಾಸ ಕುಲಕರ್ಣಿ ಅವರಿಗೆ ಮಾಜಿ ಸಚಿವ, ಬಿ.ಎಲ್.ಡಿ.ಇ ಅಧ್ಯಕ್ಷ ಎಂ.ಬಿ.ಪಾಟೀಲ್, ಆಡಳಿತಾಧಿಕಾರಿ ಡಾ.ರಾಘವೇಂದ್ರ ಕುಲಕರ್ಣಿ ಅಭಿನಂದನೆ ಸಲ್ಲಿಸಿದ್ದಾರೆ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.