ದೇಶದ ಹಿತಾಸಕ್ತಿ ವಿಚಾರದಲ್ಲಿ ಭಾರತ ರಾಜೀಯಾಗುವುದಿಲ್ಲ ಎಂಬ ಸತ್ಯ ಜಗತ್ತಿಗೆ ತಿಳಿದಿದೆ: ಮೋದಿ

ಲೋಂಗೇವಾಲಾ ಗಡಿಪ್ರದೇಶದಲ್ಲಿರು ಯೋಧರನ್ನು ಭೇಟಿಯಾಗಿ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದಾರೆ

Team Udayavani, Nov 14, 2020, 12:57 PM IST

ದೇಶದ ಹಿತಾಸಕ್ತಿ ವಿಚಾರದಲ್ಲಿ ಭಾರತ ರಾಜೀಯಾಗುವುದಿಲ್ಲ ಎಂಬ ಸತ್ಯ ಜಗತ್ತಿಗೆ ತಿಳಿದಿದೆ: ಮೋದಿ

ನವದೆಹಲಿ/ಜೈಪುರ್:ಭಾರತದ ಮೇಲೆ ಆಕ್ರಮಣ ಮಾಡಲು ಸಂಚು ನಡೆಸುವ ಹಾಗೂ ಗಡಿನುಸುಳುವ ಉಗ್ರರನ್ನು ಸದೆಬಡಿಯಲಾಗುತ್ತಿದೆ. ಇದರಿಂದಾಗಿ ದೇಶದ ಹಿತಾಸಕ್ತಿ ವಿಚಾರದಲ್ಲಿ ಭಾರತ ಎಂದಿಗೂ ಯಾವುದೇ ಕಾರಣಕ್ಕೂ ರಾಜೀಯಾಗುವುದಿಲ್ಲ ಎಂಬುದು ಇಡೀ ಜಗತ್ತಿಗೆ ಗೊತ್ತಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ಅವರು ಶನಿವಾರ(ನವೆಂಬರ್ 14, 2020) ರಾಜಸ್ಥಾನದ ಲೋಂಗೇವಾಲಾ ಗಡಿಪ್ರದೇಶದಲ್ಲಿರು ಯೋಧರನ್ನು ಭೇಟಿಯಾಗಿ ದೀಪಾವಳಿ ಸಂಭ್ರಮದಲ್ಲಿ ಪಾಲ್ಗೊಂಡಿದ್ದ ಸಂದರ್ಭದಲ್ಲಿ ಮಾತನಾಡುತ್ತ ಈ ಅಭಿಪ್ರಾಯವ್ಯಕ್ತಪಡಿಸಿದ್ದಾರೆ.

ಈ ದೇಶದ ಯಶಸ್ಸು ಮತ್ತು ಘನತೆ ಎಲ್ಲವೂ ನಿಮ್ಮ(ಯೋಧರ) ಶಕ್ತಿ ಮತ್ತು ಪರಾಕ್ರಮದ ಮೇಲೆ ನಿಂತಿದೆ. ಎಲ್ಲಿಯವರೆಗೆ ನೀವು ಇಲ್ಲಿ ರಕ್ಷಣೆ ಮಾಡುತ್ತಿರುತ್ತೀರೋ ಅಲ್ಲಿಯವರೆಗೂ ದೇಶ ದೀಪಾವಳಿ ಹಬ್ಬದ ಆಚರಣೆ ಮುಂದುವರಿಯಲಿದೆ ಎಂದು ಜೈಸಲ್ಮೇರ್ ನಲ್ಲಿ ಯೋಧರನ್ನು ಉದ್ದೇಶಿಸಿ ಹೇಳಿದರು.

ಇದನ್ನೂ ಓದಿ:ಭಾರತದಲ್ಲಿ ಕೋವಿಡ್ 19 ಸೋಂಕು ಪ್ರಕರಣ 8.77 ಲಕ್ಷಕ್ಕೆ ಏರಿಕೆ: ಶೇ.92ರಷ್ಟು ಚೇತರಿಕೆ

ನಾನು ಈ ಸಂದರ್ಭದಲ್ಲಿ ಯೋಧರ ಪಡೆಗೆ ಮೂರು ವಿಷಯಗಳನ್ನು ಹೇಳಬೇಕಾಗಿದೆ. ಮೊದಲನೆಯದಾಗಿ ನೀವು ಹೊಸ ಕೌಶಲಗಳನ್ನು ಕಲಿಯುವುದನ್ನು ಮುಂದುವರಿಸಬೇಕು, ಎರಡನೇಯದು ಯೋಗವನ್ನು ಅಭ್ಯಾಸ ಮಾಡಬೇಕು ಮೂರನೇಯದಾಗಿ ನೀವು ನಿಮ್ಮ ಮಾತೃಭಾಷೆ ಮತ್ತು ಇಂಗ್ಲಿಷ್ ಹೊರತುಪಡಿಸಿ ಹೆಚ್ಚಿನ ಭಾಷೆಯನ್ನು ಕಲಿತುಕೊಳ್ಳಬೇಕು. ಇದರಿಂದ ಹೊಸ ದೃಷ್ಟಿಕೋನ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ಹೇಳಿದರು.

ಟಾಪ್ ನ್ಯೂಸ್

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ

HP ಯಿಂದ ಹೊಸ ಪ್ರಿಂಟರ್‌ಗಳ ಬಿಡುಗಡೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

1-tirupati-laddu

Tirupati ತಿರುಪತಿ ಲಡ್ದು ಪ್ರಸಾದದಲ್ಲಿ ಬೀಫ್ ಫ್ಯಾಟ್!:ಲ್ಯಾಬ್ ವರದಿಯಲ್ಲಿ ದೃಢ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Chennai: ಗ್ರಾಹಕ ನಿಂದಿಸಿದ್ದಕ್ಕೆ ಖಿನ್ನತೆಗೆ ಒಳಗಾಗಿ ಫುಡ್‌ ಡೆಲಿವರಿ ಯುವಕ ಆತ್ಮಹತ್ಯೆ

Haryana: Financial assistance to women, MSP promised; BJP manifesto released

Haryana: ಮಹಿಳೆಯರಿಗೆ ವಿತ್ತ ನೆರವು, ಎಂಎಸ್‌ ಪಿ ಭರವಸೆ; ಬಿಜೆಪಿ ಪ್ರಣಾಳಿಕೆ ಬಿಡುಗಡೆ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

12

High Court: ಬಿಎಸ್‌ವೈ ಪೋಕ್ಸೋ ಕೇಸ್‌: ಸೆ.27ಕ್ಕೆ ವಿಚಾರಣೆ ಮುಂದಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.