ಅಮೀನಗಡ: ಕಾಂಗ್ರೆಸ್ ಭವನಕ್ಕಾಗಿ ಜೋಳಿಗೆ ಹಿಡಿದ ಜಿಲ್ಲಾಧ್ಯಕ್ಷ !


Team Udayavani, Nov 21, 2020, 8:29 PM IST

denige

ಅಮೀನಗಡ: ಜಿಲ್ಲಾ ಕಾಂಗ್ರೆಸ್ ಭವನ ಕಟ್ಟಡ ನಿರ್ಮಾಣಕ್ಕೆ ಪಕ್ಷದ ಜಿಲ್ಲಾಧ್ಯಕ್ಷ ಎಸ್.ಜಿ.ನಂಜಯ್ಯನಮಠ ಜೋಳಿಗೆ ಮುಖಾಂತರ ಸ್ವಗ್ರಾಮ ಸೂಳೇಭಾವಿಯಲ್ಲಿ ಶನಿವಾರ ದೇಣಿಗೆ ಸಂಗ್ರಹಣೆ ಕಾರ್ಯಕ್ಕೆ ಚಾಲನೆ ನೀಡಿದರು.

ಗ್ರಾಮದ ವಿವಿಧ ಕಡೆ ಜೋಳಿಗೆ ಹಿಡಿದು ದೇಣಿಗೆ ಸಂಗ್ರಹಣೆ ಮಾಡಲು ಮುಂದಾದ ಕಾಂಗ್ರೆಸ್ ಪಕ್ಷದ ಜಿಲ್ಲಾದ್ಯಕ್ಷ ಎಸ್.ಜಿ.ನಂಜಯ್ಯನಮಠ ಅವರಿಗೆ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು,ಕಾರ್ಯಕರ್ತರು ಸಂತೋಷದಿಂದ ದೇಣಿಗೆ ನೀಡಿದರು. ಮೊದಲ ದಿನ ಸ್ವಗ್ರಾಮದಲ್ಲಿ 58 ಸಾವಿರ ರೂ. ದೇಣಿಗೆ ಸಂಗ್ರಹಣೆ ಮಾಡಲಾಯಿತು.

88 ಸಾವಿರ ರೂ,ದೇಣಿಗೆ:

ಮೊದಲ ದಿನ ಸ್ವಗ್ರಾಮ ಸೂಳೇಭಾವಿ ಗ್ರಾಮದಲ್ಲಿ ಕಾಂಗ್ರೆಸ್ ಪಕ್ಷದ ಕಟ್ಟಡ ಪೂರ್ಣಕ್ಕಾಗಿ ಜೋಳಿಗೆ ಮುಖಾಂತರ ದೇಣಿಗೆ ಸಂಗ್ರಹಣೆ ಮುಂದಾದ ಮಾಜಿ ಎಸ್.ಜಿ.ನಂಜಯ್ಯನಮಠ ಅವರಿಗೆ ಗ್ರಾಮದ ರಾಜರಾಜೇಶ್ವರಿ ಪತ್ತಿನ ಸಹಕಾರಿ ಸಂಘದ ನಿರ್ದೆಶಕರಿಂದ 45 ಸಾವಿರ ರೂ. ಮಹಾಲಕ್ಷ್ಮಿ ನೇಕಾರರ ಸಹಕಾರ ಸಂಘದ ನಿರ್ದೆಶಕರಿಂದ 5ಸಾವಿರ ರೂ. ಶಾಖಾಂಬರಿ ನೇಕಾರರ ಸಹಕಾರ ಸಂಘದ ನಿರ್ದೆಶಕರಿಂದ 5 ಸಾವಿರ ರೂ. ಗ್ರಾಪಂ ಮಾಜಿ ಅಧ್ಯಕ್ಷ ನಾಗೇಂದ್ರಸಾ ನಿರಂಜನ 2500 ರೂ. ಈರಪ್ಪ ಮಿಣಜಗಿ 500ರೂ ಸೇರಿ ಒಟ್ಟು 58 ಸಾವಿರ ರೂ. ದೇಣಿಗೆ ಸಂಗ್ರಹಣೆ ಮಾಡಲಾಯಿತು ಮತ್ತು ಇಲಕಲ್ಲ ಪಟ್ಟಣದ ಉದ್ಯಮಿ ರಾಜು ಬೋರಾ ಅವರು 30 ಸಾವಿರ ರೂ, ನೀಡಿದರು ಒಟ್ಟಾರೆ ಮೊದಲ ದಿನ ಜೊಳಿಗೆ ಮುಖಾಂತರ ದೇಣಿಗೆ ಸಂಗ್ರಹಿಸಿದ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಅವರು 88 ಸಾವಿರ ರೂ. ದೇಣಿಗೆ ಸಂಗ್ರಹಣೆ ಮಾಡಿದರು.

ಈ ವೇಳೆ ಮಾಜಿ ಶಾಸಕ ಎಸ್.ಜಿ.ನಂಜಯ್ಯನಮಠ ಮಾತನಾಡಿ, ಮೊದಲ ಬಾರಿಗೆ ಜೋಳಿಗೆ ಹಿಡಿದು ದೇಣಿಗೆ ಸಂಗ್ರಹಣೆ ಮಾಡಲು ಹೋದಾಗ ಕಾಂಗ್ರೆಸ್ ಪಕ್ಷದ  ಅಭಿಮಾನಿಗಳು 88 ಸಾವಿರ ರೂ. ದೇಣಿಗೆ ನೀಡಿದ್ದು ಸಂತೋಷವಾಗಿದೆ. ದೇಣಿಗೆ ನೀಡಿದವರು ಕಾಂಗ್ರೆಸ್ ಪಕ್ಷದ ಸಾಮಾನ್ಯ ಪರಿಸ್ಥಿತಿಯ ಅಭಿಮಾನಿಗಳು. ಇವರ ಶ್ರೀರಕ್ಷೆ ಕಾಂಗ್ರೆಸ್ ಪಕ್ಷಕ್ಕೆ ಶಕ್ತಿ ತುಂಬುತ್ತದೆ. ಇದೆ ರೀತಿ ಜಿಲ್ಲೆಯ ಏಳು ಮತಕ್ಷೇತ್ರದಲ್ಲಿ ಸಂಚಾರ ಮಾಡಿ ಕಾಂಗ್ರೆಸ್ ಪಕ್ಷದ ಅಭಿಮಾನಿಗಳು ಮತ್ತು ಕಾರ್ಯಕರ್ತರ ಹತ್ತಿರ ಹೋಗಿ ಕಾಂಗ್ರೆಸ್ ಕಚೇರಿ ಕಟ್ಟಡಕ್ಕೆ ಜೋಳಿಗೆ ಮುಖಾಂತರ ದೇಣಿಗೆ ಸಂಗ್ರಹಣೆ ಮಾಡುತ್ತೇನೆ ಎಂದರು.

ಸ್ಥಳದಲ್ಲಿ ಗ್ರಾಪಂ ಮಾಜಿ ಅಧ್ಯಕ್ಷ ನಾಗೇಂದ್ರಸಾ ನಿರಂಜನ, ಸೂಳೇಭಾವಿ ಪಿಕೆಪಿಎಸ್ ಅಧ್ಯಕ್ಷ ಗದಗಯ್ಯ ನಂಜಯ್ಯನಮಠ ಸೇರಿದಂತೆ ಇನ್ನಿತರರು ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.